Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಬಿಎಸ್‌ಇ ಶಾಲೆಗಳಲ್ಲಿ ಇನ್ನು ಕರೆನ್ಸಿ...

ಸಿಬಿಎಸ್‌ಇ ಶಾಲೆಗಳಲ್ಲಿ ಇನ್ನು ಕರೆನ್ಸಿ ರಹಿತ ಹಣಕಾಸು ವ್ಯವಹಾರ

ವಾರ್ತಾಭಾರತಿವಾರ್ತಾಭಾರತಿ14 Dec 2016 6:38 PM IST
share
ಸಿಬಿಎಸ್‌ಇ ಶಾಲೆಗಳಲ್ಲಿ ಇನ್ನು ಕರೆನ್ಸಿ ರಹಿತ ಹಣಕಾಸು ವ್ಯವಹಾರ

ಹೊಸದಿಲ್ಲಿ, ಡಿಸೆಂಬರ್ 14: ಸಿಬಿಎಸ್‌ಇ(ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ ಎಜುಕೇಶನ್) ಸ್ಕೂಲ್‌ಗಳ ಸಂಪೂರ್ಣ ಹಣಕಾಸು ವ್ಯವಹಾರಗಳು ಕರನ್ಸಿ ರಹಿತವಾಗಿರಬೇಕೆಂದು ಮಂಡಳಿ ಸೂಚನೆ ರವಾನಿಸಿದೆ.ಶುಲ್ಕ ಪಡೆಯುವುದು, ಅಧ್ಯಾಪಕರಿಗೆ ಮತ್ತು ಇತರ ಉದ್ಯೋಗಿಗಳಿಗೆ ಸಂಬಳ ನೀಡುವುದು ಸಹಿತ ಎಲ್ಲ ಹಣಕಾಸು ವ್ಯವಹಾರಗಳು ಜನವರಿಯಿಂದ ಕರೆನ್ಸಿ ರಹಿತವಾಗಿರಲಿದೆ ಎಂದು ವರದಿಯಾಗಿದೆ.

ಶಾಲಾ ಶುಲ್ಕ,ಪರೀಕ್ಷಾ ಶುಲ್ಕ ಮುಂತಾದ ಎಲ್ಲಾ ಶುಲ್ಕಗಳು ಆನ್‌ಲೈನ್ ಮೂಲಕ, ಚೆಕ್ ಮೂಲಕವೇ ಸ್ವೀಕರಿಸಬೇಕಿದೆ. 2017 ಜನವರಿಯಿಂದ ಆರಂಭವಾಗಲಿರುವ ತ್ರೈಮಾಸದಿಂದ ಇದು ಜಾರಿಗೆ ತರಬೇಕೆಂದು ಸಿಬಿಎಸ್‌ಇ ಅಫಿಲಿಯೇಟೆಡ್ ಸ್ಕೂಲ್‌ಗಳಿಗೆ ನೀಡಲಾದ ಸೂಚನೆಯಲ್ಲಿ ಹೇಳಲಾಗಿದೆ.

ಸಂಬಳ ನೀಡುವುದಲ್ಲದೆ ಸ್ಕೂಲ್‌ಗಳಿಗೆ ಅವಶ್ಯಕವಾದ ವಸ್ತುಗಳನ್ನು ಪಡೆಯಲು ಮತ್ತು ಇತರ ವ್ಯವಹಾರಗಳನ್ನು ಬ್ಯಾಂಕ್ ಮೂಲಕವೇ ನಡೆಸಬೇಕಾಗಿದೆ. ಅಧ್ಯಾಪಕ-ರಕ್ಷಕರ ಸಭೆಯಲ್ಲಿ ಕರೆನ್ಸಿ ರಹಿತ ಮಾರ್ಗಗಳಲ್ಲಿ ಹಣಕಾಸು ವ್ಯವಹಾರ ನಡೆಸಬೇಕಿದೆ. ಇದರ ಲಾಭಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಲಾಗಿದೆ.

ಕರೆನ್ಸಿರಹಿತ ವ್ಯವಹಾರಗಳ ಪ್ರಯೋಜನದ ಕುರಿತು ನೆರೆಹೊರೆ ಮಂದಿಯಲ್ಲಿ ಜಾಗೃತಿ ಮೂಡಿಸಬೇಕು. ಹಿರಿಯ ಕ್ಲಾಸಿನ ಮಕ್ಕಳನ್ನು ಇದಕ್ಕಾಗಿ ಬಳಸಬೇಕು. ಸೆಮಿನಾರ್‌ಗಳು, ಉಪನ್ಯಾಸ ರಚನೆ, ಭಾಷಣ ಸ್ಪರ್ಧೆ ಮುಂತಾದುವುಗಳನ್ನು ಶಾಲೆಗಳಲ್ಲಿ ಏರ್ಪಡಿಸಲು ಸಿಬಿಎಸ್ ಇ ಮಂಡಳಿಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X