Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಸುಂಧರಾ ರಾಜೇ ಅವರ ಆಗಸ್ಟಾ ವೆಸ್ಟ್...

ವಸುಂಧರಾ ರಾಜೇ ಅವರ ಆಗಸ್ಟಾ ವೆಸ್ಟ್ ಲ್ಯಾಂಡ್ ಟೆಂಡರ್ ಬಗ್ಗೆ ಸಿಬಿಐ ತನಿಖೆಗೆ ಸಚಿನ್ ಪೈಲಟ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Dec 2016 11:21 AM IST
share
ವಸುಂಧರಾ ರಾಜೇ ಅವರ ಆಗಸ್ಟಾ ವೆಸ್ಟ್ ಲ್ಯಾಂಡ್ ಟೆಂಡರ್ ಬಗ್ಗೆ ಸಿಬಿಐ ತನಿಖೆಗೆ ಸಚಿನ್ ಪೈಲಟ್ ಆಗ್ರಹ

ಹೊಸದಿಲ್ಲಿ, ಡಿ.15 :ರಾಜಸ್ಥಾನದ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರಕಾರ ಮುಖ್ಯಮಂತ್ರಿಗಳ ಬಳಕೆಗೆಂದುನಿಯಮಗಳಿಂದ ಬದಿಗೆ ಸರಿದುಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಖರೀದಿಸಲು ಟೆಂಡರ್ ಆಹ್ವಾನಿಸಿರುವ ವಿಚಾರದ ಮೇಲೆ ಸಿಬಿಐ ತನಿಖೆ ನಡೆಸಬೇಕೆಂದುರಾಜಸ್ಥಾನ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್‌ಆಗ್ರಹಿಸಿದ್ದಾರೆ.

ಸರಕಾರಕ್ಕೆ ಎಡಬ್ಲ್ಯೂ 169 ಹೆಲಿಕಾಪ್ಟರ್ ಬೇಕೆಂದು ನಮೂದಿಸಲಾಗಿರುವ ಟೆಂಡರನ್ನು ಹೇಗೆ ಆಹ್ವಾನಿಸಲಾಯಿತೆಂದು ಪ್ರಶ್ನಿಸಿರುವ ಸಚಿನ್ ಪೈಲಟ್, ನಿಯಮಾವಳಿಗಳ ಪ್ರಕಾರ ಟೆಂಡರಿನಲ್ಲಿಅಗತ್ಯವಿರುವ ಹೆಲಿಕಾಪ್ಟರಿನ ತಾಂತ್ರಿಕ ಸ್ಪೆಸಿಫಿಕೇಶನ್ ಹಾಗೂ ಸೀಟಿಂಗ್ ಸಾಮರ್ಥ್ಯ ಹೊರತು ಪಡಿಸಿ ಹೆಸರನ್ನು ಉಲ್ಲೇಖಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಸಂಶಯ ವ್ಯಕ್ತಪಡಿಸಿದ್ದು ಕೇವಲ ಒಂದು ಕಂಪೆನಿಗೆ ಅನುಕೂಲವಾಗುವಂತೆ ಈ ಟೆಂಡರ್ ಕರೆಯಲಾಗಿದ್ದು ಈ ಬಗ್ಗೆ ವಸುಂಧರಾ ರಾಜೇ ಸರಕಾರ ವಿವರಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಈ ಹಿಂದೆ 2005ರಲ್ಲಿ ವಸುಂಧರಾ ರಾಜೇ ಸರಕಾರ ಸಹಿ ಹಾಕಿದ ಒಪ್ಪಂದ ಹಾಗೂ ನಂತರ ಆಗಸ್ಟಾ ಎಡಬ್ಲ್ಯೂ 109 ಹೆಲಿಕಾಪ್ಟರ್ ಖರೀದಿ ಮಾಡಿದ್ದ ವಿಚಾರವನ್ನುಕೆಲ ತಿಂಗಳ ಹಿಂದೆ ಸಚಿನ್ ಕೆದಕಿದ್ದರು.ಸಿಎಜಿ ತನ್ನ 2008 ವರದಿಯಲ್ಲಿ ಈ ಖರೀದಿ ಬಗ್ಗೆ ಆಕ್ಷೇಪ ಎತ್ತಿತ್ತು.

ಅತ್ತ ಗೆಹ್ಲೋಟ್ ಈ ಬಗ್ಗೆ ಹಲವಾರು ಟ್ವೀಟುಗಳನ್ನು ಮಾಡಿ ಈ ಹಿಂದಿನ ಒಪ್ಪಂದದಲ್ಲಿ ರಾಜ್ಯ ಬೊಕ್ಕಸಕ್ಕೆ ರೂ 1.14 ಕೋಟಿ ನಷ್ಟವಾಗಿದೆಯೆಂದು ಸಿಎಜಿ ವರದಿ ಹೇಳಿರುವಾಗ ರಾಜ್ಯ ಸರಕಾರ ಮತ್ತೆ ಅದೇ ಕಂಪೆನಿಯ ಹೆಲಿಕಾಪ್ಟರ್ ಬೇಕೆಂದು ಟೆಂಡರ್ ಆಹ್ವಾನಿಸಿರುವುದು ಸಂಶಯ ಹುಟ್ಟಿಸುತ್ತದೆ. ಸರಕಾರ ಇದಕ್ಕೆ ಉತ್ತರ ನೀಡಬೇಕು, ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X