Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕಿಗೇ ಐಟಿ ರೇಡ್ !

ಬ್ಯಾಂಕಿಗೇ ಐಟಿ ರೇಡ್ !

60 ಕೋಟಿ ಕಪ್ಪು ಹಣ ಪತ್ತೆ

ವಾರ್ತಾಭಾರತಿವಾರ್ತಾಭಾರತಿ15 Dec 2016 2:40 PM IST
share
ಬ್ಯಾಂಕಿಗೇ ಐಟಿ ರೇಡ್ !

ನೊಯ್ಡ(ಉ.ಪ್ರ),ಡಿ.15: ನೊಯ್ಡದ ಆ್ಯಕ್ಸಿಸ್ ಬ್ಯಾಂಕ್ ಶಾಖೆಯ ಮೇಲೆ ಇಂದು ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು 20 ನಕಲಿ ಖಾತೆಗಳಲ್ಲಿ ಠೇವಣಿ ಯಿರಿಸಲಾಗಿದ್ದ 60 ಕೋ.ರೂ. ಕಪ್ಪುಹಣವನ್ನು ಪತ್ತೆ ಹಚ್ಚಿದ್ದಾರೆ.

ಕಡಿಮೆ ಆದಾಯದ ನೌಕರರು ಮತ್ತು ಕಾರ್ಮಿಕರ ಹೆಸರುಗಳಲ್ಲಿ ತೆರೆಯಲಾಗಿದ್ದ ಈ ಖಾತೆಗಳಲ್ಲಿ ವ್ಯವಸ್ಥಿತವಾಗಿ ಹಣವನ್ನು ಜಮೆ ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿದವು

ನ.8ರಂದು 500 ಮತ್ತು 1,000 ರೂ.ನೋಟುಗಳು ರದ್ದಾದ ಬಳಿಕ ನೊಯ್ಡಾದ ಚಿನ್ನಾಭರಣಗಳ ವ್ಯಾಪಾರಿಯೋರ್ವ 600 ಕೋ.ರೂ.ಲ್ಯದ ಚಿನ್ನವನ್ನು ಮಾರಾಟ ಮಾಡಿ ಹಣವನ್ನು ನೊಯ್ಡಾ ಶಾಖೆಯಲ್ಲಿ ಜಮಾ ಮಾಡಿದಾಗ ಈ ನಕಲಿ ಖಾತೆಗಳು ಐಟಿ ಅಧಿಕಾರಿಗಳ ಗಮನಕ್ಕೆ ಬಂದಿದ್ದವು.

ಮಧ್ಯಾಹ್ನವೂ ದಾಳಿ ಕಾರ್ಯಾಚರಣೆ ಮುಂದುವರಿದಿದ್ದು, ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಬ್ಯಾಂಕಿನ ಹೊರಗೆ ಸೇರಿದ್ದಾರೆ. ಬ್ಯಾಂಕಿನ ಆವರಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

  ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಆ್ಯಕ್ಸಿಸ್ ಬ್ಯಾಂಕ್ ಶಾಖೆಯಲ್ಲಿ ನಕಲಿ ಖಾತೆಗಳು ಪತ್ತೆಯಾಗಿರುವುದು ಇದೇ ಮೊದಲ ಬಾರಿಯೇನಲ್ಲ. ಕೆಲವು ದಿನಗಳ ಹಿಂದೆ ದಿಲ್ಲಿಯ ಚಾಂದನಿ ಚೌಕ್‌ನ ಆ್ಯಕ್ಸಿಸ್ ಬ್ಯಾಂಕ್ ಶಾಖೆಯಲ್ಲಿ ಐಟಿ ದಾಳಿಯ ಸಂದರ್ಭ 44 ಶಂಕಿತ ಖಾತೆಗಳಲ್ಲಿ 100 ಕೋ.ರೂ.ಗೂ ಹೆಚ್ಚಿನ ಹಣ ಪತ್ತೆಯಾಗಿತ್ತು. ಜಾರಿ ನಿರ್ದೇಶನಾಲಯವು ತನ್ನ ಇಬ್ಬರು ಮ್ಯಾನೇಜರ್‌ಗಳನ್ನು ಬಂಧಿಸಿದ ಬಳಿಕ ಆ್ಯಕ್ಸಿಸ್ ಬ್ಯಾಂಕ್ 16 ನೌಕರರನ್ನು ಅಮಾನತುಗೊಳಿಸಿದೆ.  ಖಾಸಗಿ ಕ್ಷೇತ್ರದಲ್ಲಿ ದೇಶದ ಮೂರನೇ ಅತ್ಯಂತ ದೊಡ್ಡ ಬ್ಯಾಂಕ್ ಆಗಿರುವ ಆ್ಯಕ್ಸಿಸ್‌ಬ್ಯಾಂಕಿನಲ್ಲಿ ನೋಟು ವಿನಿಮಯಕ್ಕೆ ಸಂಬಂಧಿಸಿದ ಹಲವಾರು ಅಕ್ರಮಗಳು ಪತ್ತೆಯಾದ ಬಳಿಕ ಸರಕಾರವು ಎಲ್ಲವನ್ನೂ ಕ್ರಮಬದ್ಧವಾಗಿರಿಸಿಕೊಳ್ಳುವಂತೆ ಈಗಾಗಲೇ ಬ್ಯಾಂಕಿಗೆ ಸೂಚಿಸಿದೆ.

ಆದರೆ ಸರಕಾರದಿಂದ ಇಂತಹ ಯಾವುದೇ ಸಂದೇಶ ಅಥವಾ ಸಲಹೆ ಬಂದಿರುವುದನ್ನು ಬ್ಯಾಂಕು ನಿರಾಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X