Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಲೆಪ್ಪೊ ನಗರದ ನಾಗರಿಕರಿಗಾಗಿ...

ಅಲೆಪ್ಪೊ ನಗರದ ನಾಗರಿಕರಿಗಾಗಿ ಪ್ಯಾರಿಸ್‌ನಲ್ಲಿ ಪ್ರತಿಭಟನೆ : ಆರಿದ ಐಫೆಲ್ ಗೋಪುರದ ದೀಪಗಳು

ವಾರ್ತಾಭಾರತಿವಾರ್ತಾಭಾರತಿ15 Dec 2016 8:34 PM IST
share
ಅಲೆಪ್ಪೊ ನಗರದ ನಾಗರಿಕರಿಗಾಗಿ ಪ್ಯಾರಿಸ್‌ನಲ್ಲಿ ಪ್ರತಿಭಟನೆ : ಆರಿದ ಐಫೆಲ್ ಗೋಪುರದ ದೀಪಗಳು

ಪ್ಯಾರಿಸ್, ಡಿ. 15: ಸಿರಿಯದ ಯುದ್ಧಪೀಡಿತ ನಗರ ಅಲೆಪ್ಪೊದ ನಾಗರಿಕರಿಗೆ ಬೆಂಬಲ ಸೂಚಿಸುವುದಕ್ಕಾಗಿ ಪ್ಯಾರಿಸ್‌ನ ಐಫೆಲ್ ಗೋಪುರದ ದೀಪಗಳನ್ನು ಬುಧವಾರ ಆರಿಸಲಾಯಿತು.

ಗೋಪುರವು ಸ್ಥಳೀಯ ಸಮಯ ರಾತ್ರಿ 8 ಗಂಟೆಯಿಂದ ಕತ್ತಲೆಯಲ್ಲಿ ಮುಳುಗಿತು.

ಯುದ್ಧಗ್ರಸ್ತ ನಗರದಲ್ಲಿ ಜನರು ಎದುರಿಸುತ್ತಿರುವ ಅಸಹನೀಯ ಪರಿಸ್ಥಿತಿಯ ವಿರುದ್ಧ ಪ್ರತಿಭಟನೆ ನಡೆಸುವುದಕ್ಕಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ಯಾರಿಸ್ ಮೇಯರ್ ಆ್ಯನ್ ಹಿಡಾಲ್ಗೊ ಹೇಳಿದರು.

‘‘ಬಂಡುಕೋರರ ನಿಯಂತ್ರಣದಲ್ಲಿದ್ದ ಅಲೆಪ್ಪೊದ ಕೊನೆಯ ರಸ್ತೆಗಳನ್ನು ಈಗ ಸರಕಾರದ ಪಡೆಗಳು ವಹಿಸಿಕೊಂಡಿವೆ. ಹಾಗಾಗಿ, ಅಲ್ಲೀಗ ನೂರಾರು ಸಂತ್ರಸ್ತರು ಸಿಕ್ಕಿಹಾಕಿಕೊಂಡಿದ್ದಾರೆ’’ ಎಂದು ಗೋಪುರ ದೀಪಗಳನ್ನು ಆರಿಸುವ ಮುನ್ನ ನೀಡಿದ ಹೇಳಿಕೆಯೊಂದರಲ್ಲಿ ಹಿಡಾಲ್ಗೊ ತಿಳಿಸಿದರು.

ಅಲೆಪ್ಪೊ ನಿವಾಸಿಗಳ ಪರವಾಗಿ ನೂರಾರು ಮಂದಿ ಬುಧವಾರ ಪ್ಯಾರಿಸ್‌ನಲ್ಲಿ ಪ್ರತಿಭಟನೆ ನಡೆಸಿದರು ಎಂದು ಎಎಫ್‌ಪಿ ಪತ್ರಕರ್ತರೊಬ್ಬರು ವರದಿ ಮಾಡಿದ್ದಾರೆ.
ಸಿರಿಯದ ಎರಡನೆ ಅತಿ ದೊಡ್ಡ ನಗರದಲ್ಲಿ ಸುರಿದಿರುವ ರಕ್ತವನ್ನು ಸಂಕೇತಿಸುವ ಕೆಂಪು ಬಟ್ಟೆಯ ತುಂಡುಗಳನ್ನು ಕೆಲವು ಪ್ರತಿಭಟನಕಾರರು ಧರಿಸಿದ್ದರು.


ಅಲೆಪ್ಪೊದಿಂದ ಮೊದಲ ಸಂತ್ರಸ್ತರ ನಿರ್ಗಮನ

ಅಲೆಪ್ಪೊ (ಸಿರಿಯ), ಡಿ. 15: ಸಂಘರ್ಷ ಪೀಡಿತ ನಗರ ಅಲೆಪ್ಪೊದ ಅಳಿದುಳಿದ ಬಂಡುಕೋರ ನಿಯಂತ್ರಣದ ಸ್ಥಳಗಳಿಂದ ಮೊದಲ ಸಂತ್ರಸ್ತರನ್ನು ಹೊತ್ತ ಆ್ಯಂಬುಲೆನ್ಸ್‌ಗಳು ಮತ್ತು ಬಸ್‌ಗಳು ಗುರುವಾರ ಹೊರಟವು ಎಂದು ಎಎಫ್‌ಪಿ ವರದಿಗಾರರೊಬ್ಬರು ವರದಿ ಮಾಡಿದ್ದಾರೆ.

ಸಂತ್ರಸ್ತರನ್ನು ಸಂಘರ್ಷ ವಲಯದಿಂದ ಹೊರಗೆ ಕಳುಹಿಸುವ ದುರ್ಬಲ ಒಪ್ಪಂದವೊಂದರ ಅನ್ವಯ ನಾಗರಿಕರ ತೆರವು ಕಾರ್ಯ ನಡೆಯುತ್ತಿದೆ.

ಸಂತ್ರಸ್ತರನ್ನು ಹೊತ್ತ ಸುಮಾರು ಎರಡು ಡಝನ್ ವಾಹನಗಳು ಅಲ್-ಅಮೀರಿಯ ಜಿಲ್ಲೆಯಿಂದ ಹೊರಟು ಸರಕಾರಿ ನಿಯಂತ್ರಣದ ರಮುಸದ ಮೂಲಕ ಅಲೆಪ್ಪೊ ಪ್ರಾಂತದ ಪಶ್ಚಿಮದಲ್ಲಿರುವ ಬಂಡುಕೋರ ನಿಯಂತ್ರಣದ ಪ್ರದೇಶವೊಂದಕ್ಕೆ ಹೊರಟವು.

ಸಂತ್ರಸ್ತರ ವಾಹನಗಳನ್ನು ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಮಿತಿ ಮತ್ತು ಅರಬ್ ರೆಡ್ ಕ್ರೆಸೆಂಟ್ ವಾಹನಗಳು ಸುತ್ತುವರಿದವು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X