Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಕಂಗನಾ ಸಂಭಾವನೆ 15 ಕೋಟಿ

ಕಂಗನಾ ಸಂಭಾವನೆ 15 ಕೋಟಿ

ವಾರ್ತಾಭಾರತಿವಾರ್ತಾಭಾರತಿ15 Dec 2016 10:59 PM IST
share
ಕಂಗನಾ ಸಂಭಾವನೆ 15 ಕೋಟಿ

ಸಂಭಾವನೆಯ ವಿಷಯದಲ್ಲಿ ಬಾಲಿವುಡ್‌ನಲ್ಲಿ ನಟರಿಗಿಂತ ನಟಿಯರಿಗೆ ಕಡಿಮೆ ಸಂಭಾವನೆ ನೀಡಲಾಗುತ್ತಿದೆಯೆಂಬ ದೂರು ಈಗಲೂ ಕೇಳಿಬರುತ್ತಿದೆ. ಇಷ್ಟಕ್ಕೂ ನಟಿಯರ ಪೈಕಿ ಗರಿಷ್ಠ ಸಂಭಾವನೆ ಡಿಮ್ಯಾಂಡ್ ಮಾಡುವ ನಟಿ ಯಾರೆಂಬ ಪ್ರಶ್ನೆಗೆ ಈಗ ಉತ್ತರ ದೊರೆತಿದೆ. ತನು ವೆಡ್ಸ್ ಮನು ಹಾಗೂ ಕ್ವೀನ್ ಚಿತ್ರ ಖ್ಯಾತಿಯ ಕಂಗನಾ ರಾಣಾವತ್ ಅತ್ಯಧಿಕ ಸಂಭಾವನೆ ಪಡೆಯುವ ನಟಿಯರ ಪಟ್ಟಿನಲ್ಲಿ ನಂ.1 ಸ್ಥಾನದಲ್ಲಿದ್ದಾಳೆ.

ಸಂಜಯ್‌ಲೀಲಾ ಬನ್ಸಾಲಿಯವರ ಪದ್ಮಾವತಿ ಚಿತ್ರದಲ್ಲಿ 13 ಕೋಟಿ ಸಂಭಾವನೆ ಪಡೆದಿರುವ ದೀಪಿಕಾ, ಈತನಕ ಗರಿಷ್ಠ ಸಂಭಾವನೆ ಪಡೆದಿರುವ ಬಾಲಿವುಡ್ ಹಿರೋಯಿನ್ ಎನಿಸಿಕೊಂಡಿದ್ದಳು. ಆದಾಗ್ಯೂ ಈಗ ಬಾಲಿವುಡ್‌ನಲ್ಲಿ ಹರಿದಾಡುತ್ತಿರುವ ವದಂತಿಗಳ ಪ್ರಕಾರ ಕಂಗನಾ ಈಗ ತನ್ನ ಸಂಭಾವನೆಯನ್ನು ಬರೋಬ್ಬರಿ 15 ಕೋಟಿ ರೂ.ಗೇರಿಸಿದ್ದಾಳೆ. ತಮ್ಮ ಚಿತ್ರದಲ್ಲಿ ನಟಿಸಲು ಕಾಲ್‌ಶೀಟ್ ಕೇಳಿದ ಇಬ್ಬರು ನಿರ್ಮಾಪಕರ ಮುಂದೆ ಕಂಗನಾ 15 ಕೋಟಿ ರೂ. ಸಂಭಾವನೆಯ ಬೇಡಿಕೆಯನ್ನಿಟ್ಟಿದ್ದಾಳಂತೆ. ಆದರೆ ಆ ನಿರ್ಮಾಪಕರು, ಕ್ವೀನ್‌ಳ ಬೇಡಿಕೆಯನ್ನು ಒಪ್ಪಿಕೊಂಡರೋ ಬಿಟ್ಟರೋ ಎಂಬುದು ಇನ್ನೂ ಬಹಿರಂಗವಾಗಿಲ್ಲ.


ಆದರೆ ಕಂಗನಾ ಈ ವರದಿಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾಳೆ. ‘ನಾನು ಎಷ್ಟು ಸಂಭಾವನೆಯನ್ನು ಪಡೆಯುವೆನೆಂಬ ಬಗ್ಗೆ ಇತರರು ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಅದು ನನಗಷ್ಟೇ ತಿಳಿದಿದ್ದರೆ ಸಾಕು’ ಎಂದಾಕೆ ಖಾರವಾಗಿಯೇ ಹೇಳಿದ್ದಾಳೆ.


ಇಷ್ಟಕ್ಕೂ ಕಂಗನಾ ಅಭಿನಯದ ಒಂದೇ ಒಂದು ಚಿತ್ರ ಈ ವರ್ಷ ತೆರೆಕಂಡಿಲ್ಲ. ಆದರೂ ಕಂಗನಾ ತನ್ನ ಸಂಭಾವನೆಯನ್ನು 15 ಕೋಟಿ ರೂ.ಗೆ ಏರಿಸಿರುವುದು ಬಾಲಿವುಡ್ ಮಂದಿಯ ಹುಬ್ಬೇರಿಸಿದೆ. ಆದರೆ 2017ರಲ್ಲಿ ಆಕೆಯ ಅಭಿನಯದ ಕನಿಷ್ಠ 3 ಚಿತ್ರಗಳು ಬಿಡುಗಡೆಗಾಗಿ ಕ್ಯೂ ನಿಲ್ಲಲಿವೆ.

ವಿಶಾಲ್ ಭಾರದ್ವಾಜ್ ನಿರ್ದೇಶನದ ರಂಗೂನ್‌ನಲ್ಲಿ ಕಂಗನಾ ಖ್ಯಾತ ನಟರಾದ ಶಹೀದ್ ಹಾಗೂ ಸೈಫ್ ಅಲಿ ಖಾನ್ ಜೊತೆ ನಟಿಸಿದ್ದಾರೆ. ಹಾಗೆಯೇ ಹಂಸ್‌ಲಾಲ್ ಮೆಹ್ತಾರ ‘ಸಿಮ್ರಾನ್’ ಮತ್ತು ಕೇತನ್ ಮೆಹ್ತಾರ ‘ರಾಣಿ ಲಕ್ಷ್ಮೀ ಬಾಯಿ’ನಲ್ಲಿಯೂ ಆಕೆ ಅಭಿನಯಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X