Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ: ಜಾರ್ಖಂಡ್ ದಾಳಿಗೆ ಒಡಿಶಾ...

ರಣಜಿ ಟ್ರೋಫಿ: ಜಾರ್ಖಂಡ್ ದಾಳಿಗೆ ಒಡಿಶಾ ತತ್ತರ

ನದೀಮ್, ಸನ್ನಿ ಗುಪ್ತಾ ಸ್ಪಿನ್ ಮೋಡಿ

ವಾರ್ತಾಭಾರತಿವಾರ್ತಾಭಾರತಿ15 Dec 2016 11:13 PM IST
share
ರಣಜಿ ಟ್ರೋಫಿ: ಜಾರ್ಖಂಡ್ ದಾಳಿಗೆ ಒಡಿಶಾ ತತ್ತರ

ಥುಂಬ, ಡಿ.15: ಜಾರ್ಖಂಡ್ ತಂಡದ ಶಿಸ್ತುಬದ್ಧ ಬೌಲಿಂಗ್‌ಗೆ ತತ್ತರಿಸಿದ ಒಡಿಶಾ ತಂಡ ರಣಜಿ ಟ್ರೋಫಿಯ ಬಿ ಗುಂಪಿನ ಪಂದ್ಯದ ಮೊದಲ ದಿನವೇ 152 ರನ್‌ಗೆ ಆಲೌಟಾಗಿದೆ.

ಇಲ್ಲಿನ ಸೈಂಟ್ ಕ್ಸೇವಿಯರ್ ಕಾಲೇಜ್ ಮೈದಾನದ ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಟಾಸ್ ಜಯಿಸಿದ ಜಾರ್ಖಂಡ್ ನಾಯಕ ಸೌರಭ್ ತಿವಾರಿ ಮೊದಲು ಫೀಲ್ಡಿಂಗ್ ಆಯ್ದುಕೊಂಡು ಅಚ್ಚರಿ ಮೂಡಿಸಿದರು.

ಎಡಗೈ ಸ್ಪಿನ್ನರ್ ಶಹಬಾಝ್ ನದೀಮ್(4-31) ಹಾಗೂ ಆಫ್ ಸ್ಪಿನ್ನರ್ ಸನ್ನಿ ಗುಪ್ತಾ(3-56) ಒಟ್ಟು 7 ವಿಕೆಟ್‌ಗಳನ್ನು ಉರುಳಿಸುವ ಮೂಲಕ ಒಡಿಶಾವನ್ನು 84 ಓವರ್‌ಗಳಲ್ಲಿ 152 ರನ್‌ಗೆ ಆಲೌಟ್ ಮಾಡಿದರು. ಮೊದಲ ಇನಿಂಗ್ಸ್ ಆರಂಭಿಸಿರುವ ಜಾರ್ಖಂಡ್ ವಿಕೆಟ್ ನಷ್ಟವಿಲ್ಲದೆ 9 ರನ್ ಗಳಿಸಿದೆ. ಆನಂದ್ ಸಿಂಗ್(4) ಹಾಗೂ ಸುಮಿತ್ ಕುಮಾರ್(5) ಕ್ರೀಸ್ ಕಾಯ್ದುಕೊಂಡಿದ್ದಾರೆ.

 ಒಡಿಶಾ ಆರಂಭಿಕ ಆಟಗಾರರಾದ ಸಂದೀಪ್ ಪಟ್ನಾಯಕ್(43) ಹಾಗೂ ರಂಜಿತ್ ಸಿಂಗ್(20) ಜಾರ್ಖಂಡ್‌ನ ವೇಗಿ ಹಾಗೂ ಸ್ಪಿನ್ನರ್ ಬೌಲರ್‌ಗಳ ವಿರುದ್ಧ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದರು. ಈ ಜೋಡಿ ಕೇವಲ 46 ರನ್ ಗಳಿಸಲು 27 ಓವರ್‌ಗಳನ್ನು ಆಡಿತು.

ನದೀಮ್ ಈ ಜೋಡಿಯನ್ನು 27.1 ಓವರ್‌ನಲ್ಲಿ ಬೇರ್ಪಡಿಸಿತು. ರಂಜಿತ್ ಸಿಂಗ್ ಔಟಾದ ಬೆನ್ನಿಗೆ ಮೂವರು ಬ್ಯಾಟ್ಸ್‌ಮನ್‌ಗಳು ಖಾತೆ ತೆರೆಯದೇ ಪೆವಿಲಿಯನ್ ಸೇರಿದರು. ನಾಯಕ ಗೋವಿಂದ ಪೊದ್ದಾರ್, ಅಭಿಷೇಕ್ ಯಾದವ್ ಹಾಗೂ ಸುಭ್ರಾಂಶು ಸೇನಾಪತಿ(0) ಔಟಾದಾಗ ಒಡಿಶಾ 48 ರನ್‌ಗೆ 4 ವಿಕೆಟ್ ಕಳೆದುಕೊಂಡಿತ್ತು.

ಪಟ್ನಾಯಕ್ ಅವರೊಂದಿಗೆ ಐದನೆ ವಿಕೆಟ್‌ಗೆ 36 ರನ್ ಸೇರಿಸಿದ ಬಿಪ್ಲಬ್ ಸಮಂಟ್ರೆ(19) ಎರಡು ಸಿಕ್ಸರ್ ಬಾರಿಸಿ ತಂಡವನ್ನು ಆಧರಿಸಲು ಯತ್ನಿಸಿದರು. ಆದರೆ, ಸ್ಪಿನ್ನರ್ ಸನ್ನಿ ಗುಪ್ತಾ ಅವರು ಸಮಂಟ್ರೆ ಅವರನ್ನು ಎಲ್‌ಬಿಡಬ್ಲು ಬಲೆಗೆ ಬೀಳಿಸಿದರು.

ಒಡಿಶಾದ ಪರ ಪಟ್ನಾಯಕ್(43 ರನ್, 174 ಎಸೆತ, 4 ಬೌಂಡರಿ) ಸರ್ವಾಧಿಕ ರನ್ ಬಾರಿಸಿದರು. ರಂಜಿತ್ ಸಿಂಗ್(20), ಸಮಂಟ್ರೆ(19), ಮೊಹಾಂತಿ(ಅಜೇಯ 17) ಹಾಗೂ ಪ್ರಧಾನ್(12) ಎರಡಂಕೆ ಸ್ಕೋರ್ ದಾಖಲಿಸಿದರು.

ಸಂಕ್ಷಿಪ್ತ ಸ್ಕೋರ್

ಒಡಿಶಾ ಪ್ರಥಮ ಇನಿಂಗ್ಸ್: 84 ಓವರ್‌ಗಳಲ್ಲಿ 152 ರನ್‌ಗೆ ಆಲೌಟ್

(ಸಂದೀಪ್ ಪಟ್ನಾಯಕ್ 43, ರಂಜಿತ್ ಸಿಂಗ್ 20, ಸಮಂಟ್ರೆ 19, ಮೊಹಾಂತಿ ಅಜೇಯ 17, ಪ್ರಧಾನ್ 12, ನದೀಮ್ 4-31, ಸನ್ನಿ ಗುಪ್ತಾ 3-56)

ಜಾರ್ಖಂಡ್ ಪ್ರಥಮ ಇನಿಂಗ್ಸ್:

4 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 9

(ಆನಂದ್ ಸಿಂಗ್ ಅಜೇಯ 4, ಸುಮಿತ್ ಕುಮಾರ್ ಅಜೇಯ 5)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X