Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ‘ಧಂಗಾಲ್’ ತಮಿಳು ಡಬ್ಬಿಂಗ್ ಗೆ ಒಲ್ಲದ...

‘ಧಂಗಾಲ್’ ತಮಿಳು ಡಬ್ಬಿಂಗ್ ಗೆ ಒಲ್ಲದ ರಜನಿ

ವಾರ್ತಾಭಾರತಿವಾರ್ತಾಭಾರತಿ15 Dec 2016 11:40 PM IST
share
‘ಧಂಗಾಲ್’ ತಮಿಳು  ಡಬ್ಬಿಂಗ್  ಗೆ ಒಲ್ಲದ ರಜನಿ

ಬಾಲಿವುಡ್‌ನ ಮಿಸ್ಟರ್ ಫರ್‌ಫೆಕ್ಟ್ ಆಮಿರ್ ಖಾನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಧಂಗಾಲ್’ ಚಿತ್ರದ ರಿಲೀಸ್‌ಗೆ ದಿನಗಣನೆ ಆರಂಭವಾಗಿದ್ದು, ಅಭಿಮಾನಿಗಳ ಹೃದಯಬಡಿತವನ್ನು ಹೆಚ್ಚಿಸಿದೆ. ಅಂದಹಾಗೆ ಈ ಚಿತ್ರದ ತಮಿಳು ಹಾಗೂ ತೆಲುಗು ಡಬ್ಬಿಂಗ್ ಅವತರಣಿಕೆಗಳು ಕೂಡಾ ಜೊತೆಜೊತೆಯಾಗಿಯೇ ಬಿಡುಗಡೆಯಾಗಲಿದೆ. ಆದರೆ ಚಿತ್ರದ ತಮಿಳು ಡಬ್ಬಿಂಗ್ ಕಂಠದಾನ ಮಾಡಲು ರಜನಿಕಾಂತ್ ನಿರಾಕರಿಸಿದ್ದರೆಂಬ ಸುದ್ದಿಯೊಂದು ಈಗ ಬಹಿರಂಗವಾಗಿದೆ. 

ಆಮಿರ್‌ಖಾನ್, ರಜನಿಕಾಂತ್ ಅವರಿಗಾಗಿಯೇ ‘ಧಂಗಾಲ್’ನ ವಿಶೇಷ ಪ್ರದರ್ಶನ ಏರ್ಪಡಿಸಿದ್ದರು. ಚಿತ್ರದ ತಮಿಳು ಡಬ್ಬಿಂಗ್‌ನಲ್ಲಿ ತನ್ನ ಪಾತ್ರಕ್ಕೆ ಕಂಠದಾನ ಮಾಡುವಂತೆ ಆಮಿರ್‌ಖಾನ್ ರಜನಿಕಾಂತ್ ಅವರನ್ನು ಈ ಸಂದರ್ಭದಲ್ಲಿ ಕೋರಿದ್ದರಂತೆ. ರಜನಿ ಚಿತ್ರವನ್ನು ಮನಸಾರೆ ಹೊಗಳಿದರಾದರೂ, ಅತ್ಯಂತ ವಿನಯಪೂರ್ವಕವಾಗಿ ಆಮಿರ್‌ರ ಈ ಕೋರಿಕೆಯನ್ನು ನಿರಾಕರಿಸಿದರೆನ್ನಲಾಗಿದೆ.


ಪ್ರಾಯಶಃ ತನ್ನ ಎಂದಿರನ್ 2.0 ಬಿಡುಗಡೆಗೆ ಸನ್ನಿಹಿತವಾಗಿರುವುದರಿಂದ ರಜನಿ ತುಸು ಬ್ಯುಸಿಯಾಗಿರಬಹುದು. ಈ ಹಿನ್ನೆಲೆಯಲ್ಲಿ ರಜನಿ ತಮಿಳು ಢಂಗಾಲ್‌ಗೆ ಡಬ್ಬಿಂಗ್ ಮಾಡಲು ನಿರಾಕರಿಸಿರಬೇಕೆಂದು, ಅವರ ನಿಕಟವರ್ತಿ ಮೂಲಗಳ ಅಂಬೋಣ. ಈ ಹಿಂದೆ ಎಂದಿರನ್ 2.0ನಲ್ಲಿ ವಿಲನ್ ಪಾತ್ರ ನಿರ್ವಹಿಸುವಂತೆ ಆಮಿರ್ ಅವರನ್ನು ಕೇಳಲಾಗಿತ್ತು. ಆದರೆ ಆಮಿರ್ ಅದಕ್ಕೆ ಒಪ್ಪಿರಲಿಲ್ಲ. ಆನಂತರ ಆ ಪಾತ್ರವು ಇನ್ನೋರ್ವ ಜನಪ್ರಿಯ ಬಾಲಿವುಡ್ ನಟ ಅಕ್ಷಯ್ ಕುಮಾರ್ ಪಾಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X