Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.18 ರಂದು ಅನುಗ್ರಹ ಮಹಿಳಾ ಕಾಲೇಜಿನ ...

ಡಿ.18 ರಂದು ಅನುಗ್ರಹ ಮಹಿಳಾ ಕಾಲೇಜಿನ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ16 Dec 2016 5:14 PM IST
share

ವಿಟ್ಲ , ಡಿ.16 : ಕಲ್ಲಡ್ಕ ಅನುಗ್ರಹ ಮಹಿಳಾ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಡಿ. 18 ರಂದು ಭಾನುವಾರ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜು ಟ್ರಸ್ಟಿ ಕೆ. ಹೈದರ್ ಅಲಿ ನೀರ್ಕಜೆ ತಿಳಿಸಿದರು.

ಗುರುವಾರ ವಿಟ್ಲದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಕಲ್ಲಡ್ಕದಲ್ಲಿ ವಿದ್ಯಾರ್ಥಿನಿಯರಿಗಾಗಿ ಮಾತ್ರ ಸ್ಥಾಪನೆಗೊಂಡ ಶಿಕ್ಷಣ ಕೇಂದ್ರವಾಗಿದೆ ಅನುಗ್ರಹ ಮಹಿಳಾ ಪದವಿಪೂರ್ವ ಹಾಗೂ ಪದವಿ ಕಾಲೇಜು. ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಮೊದಲಾದ ಕಡೆಗಳಿಂದ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿಯರಿಗೆ ನೈತಿಕ ಮೌಲ್ಯಗಳನ್ನು ಕಲಿಸಲಾಗುತ್ತಿದೆ ಎಂದರು.

ಕಾಲೇಜು ಸಂಚಾಲಕ ಯಾಸೀನ್ ಬೇಗ್ ಮಾತನಾಡಿ,  ವಿದ್ಯಾರ್ಥಿನಿಯರಿಗೆ ಬಸ್ ವ್ಯವಸ್ಥೆ ಇದ್ದು, ಪ್ರತಿಯೊಬ್ಬಳು ವಿದ್ಯಾರ್ಥಿನಿ ಕಾಲೇಜಿನ ಬಸ್ಸಿನ ಮೂಲಕ ಕಾಲೇಜಿಗೆ ತೆರಳುತ್ತಿದ್ದಾರೆ. ವಿದ್ಯಾರ್ಥಿನಿಯರಿಗೆ ಪ್ರವಾಸ ಮೊದಲಾದ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಹಲವು ಶಿಸ್ತು ನಿಯಮಗಳು ಇಲ್ಲಿ ಜಾರಿಯಲ್ಲಿದೆ. ಇದರಿಂದಲೇ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಪ್ರತೀ ವರ್ಷ ಹೆಚ್ಚಾಗುತ್ತಿದೆ ಎಂದರು.
    
      ಡಿ 16 ರಂದು ಶುಕ್ರವಾರ ಪ್ರತಿಭಾ ಪುರಸ್ಕಾರ ಹಾಗೂ 17 ರಂದು ಬೆಳಿಗ್ಗೆ 9 ರಿಂದ ಸಂಜೆ 5ರ ವರೆಗೆ ಕೆ.ಎಸ್. ಮಹಮ್ಮದ್ ಯಾಸೀರ್ ಕಲ್ಲಡ್ಕ ಅವರ ನೇತೃತ್ವದಲ್ಲಿ ವಸ್ತು ಪ್ರದರ್ಶನ ನಡೆಯಲಿದ್ದು, ಈ ಪ್ರದರ್ಶನದಲ್ಲಿ ರಾಷ್ಟ್ರದ ಮತ್ತು ಜಗತ್ತಿನ ಹತ್ತು ಹಲವು ಅಮೂಲ್ಯ ಸಂಗ್ರಹಗಳು ಮಾತ್ರವಲ್ಲದೇ ನಮ್ಮ ಜಿಲ್ಲೆಯ ಸುಮಾರು 200 ವರ್ಷಗಳ ಇತಿಹಾಸವನ್ನು ಮತ್ತೊಮ್ಮೆ ಮರುಕಳಿಸುವಂತೆ ಮಾಡುವ ಸಂಗ್ರಹವಿದೆ. ಈ ವಸ್ತು ಪ್ರದರ್ಶನವನ್ನು ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾಗಿದೆ ಎಂದರು.

ಡಿ 18 ರಂದು ನಡೆಯಲಿರುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಮಂಗಳೂರು ವಿಶ್ವವಿದ್ಯಾಲಯದ (ಪರೀಕ್ಷಾಂಗ) ಕುಲಸಚಿವ ಎ.ಎಮ್. ಖಾನ್, ಪುತ್ತೂರು ಶಾಸಕಿ ಟಿ. ಶಕುಂತಳಾ ಶೆಟ್ಟಿ, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್, ಮಂಗಳೂರು ಉತ್ತರ ಅಪರಾಧ ವಿಭಾಗದ ಪೊಲೀಸ್ ನಿರೀಕ್ಷಕ ಕೆ.ಎಂ. ರಫೀಕ್, ಮಂಗಳೂರು ಅಝಾದ್ ಹಾರ್ಡ್‌ವೇರ್ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಆಝಾದ್, ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ, ನೆಹರೂ ನಗರ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಹಾಜಿ ಪಿ.ಎಸ್. ಅಬ್ದುಲ್ ಹಮೀದ್, ಬೋಳಂಗಡಿ ಹವ್ವ ಜುಮಾ ಮಸೀದಿ ಖತೀಬ್ ಯಹ್ಯಾ ತಂಙಳ್ ಮದನಿ, ಮೊಡಂಕಾಪು ಕಾರ್ಮೆಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹೆರಾಲ್ಡ್ ಎಸ್. ಫೆರ್ನಾಂಡಿಸ್, ಕಲ್ಲಡ್ಕ ಕೆ.ಎಸ್. ಬೀಡಿಯ ಕೆ.ಎಸ್ ಮಹಮ್ಮದ್ ಯಾಸೀರ್, ಮಂಗಳೂರು ಜಮಾಅತೇ ಇಸ್ಲಾಮೀ ಹಿಂದ್‌ನ ಝೋನಲ್ ಕನ್ವೀನರ್ ಅಬ್ದುಸ್ಸಲಾಂ ಮೊದಲಾದವರು ಭಾಗವಹಿಸಲಿದ್ದಾರೆ ಎಂದವರು ವಿವರಿಸಿದರು. ಸು

ದ್ದಿಗೋಷ್ಠಿಯಲ್ಲಿ ಕಾಲೇಜು ಟ್ರಸ್ಟಿ ಎಂ.ಎ. ರಹ್ಮಾನ್ ಕಲ್ಲಂಗಳ, ಕೋಶಾಧಿಕಾರಿ ಅಬ್ದುಲ್ಲ ಕುಂಞ ಬೈರಿಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X