Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಗ ಪೇಟಿಎಂ ಗೇ ಪಂಗನಾಮ !

ಈಗ ಪೇಟಿಎಂ ಗೇ ಪಂಗನಾಮ !

ಗ್ರಾಹಕರ ವಿರುದ್ಧ ಸಿಬಿಐನಿಂದ ಎಫ್ ಐ ಆರ್

ವಾರ್ತಾಭಾರತಿವಾರ್ತಾಭಾರತಿ16 Dec 2016 6:57 PM IST
share
ಈಗ ಪೇಟಿಎಂ ಗೇ ಪಂಗನಾಮ !

ಹೊಸದಿಲ್ಲಿ, ಡಿ.16: ಇಲ್ಲಿನ ಕೆಲವು ಗ್ರಾಹಕರು ತನಗೆ ರೂ.6.15 ಲಕ್ಷದಷ್ಟು ವಂಚನೆ ಮಾಡಿದ್ದಾರೆಂದು ಡಿಜಿಟಲ್ ವ್ಯಾಲೆಟ್ ಪೇಟಿಎಂ ನೀಡಿದ ದೂರಿನನ್ವಯ ಸಿಬಿಐ ಕೆಲವು ಗ್ರಾಹಕರ ವಿರುದ್ಧ ಎಫ್‌ಐಆರ್ ದಾಖಲಿಸಿದೆ.

ಕೇಂದ್ರ ಸರಕಾರ, ಸುಪ್ರೀಂಕೋರ್ಟ್ ಅಥವಾ ಹೈಕೋರ್ಟೊಂದರ ನಿರ್ದೇಶನದ ಹೊರತಾಗಿ ತನಿಖೆ ಸಂಸ್ಥೆಯು ಇಂತಹ ಪ್ರಕರಣಗಳನ್ನು ಕೈಗೆತ್ತಿಕೊಳ್ಳುವುದು ವಿರಳ.

ಕಲ್ಕಾಜಿ, ಗೋವಿಂದಪುರಿ ಹಾಗೂ ಸಾಕೇತ ನಿವಾಸಿಗಳಾದ 15 ಮಂದಿ ಗ್ರಾಹಕರು ಹಾಗೂ ಪೇಟಿಎಂನ ಮಾತೃಸಂಸ್ಥೆ ವನ್ 97 ಕಮ್ಯುನಿಕೇಶನ್ಸ್‌ನ ಅಜ್ಞಾತ ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಥಮ ಮಾಹಿತಿ ವರದಿ ದಾಖಲಿಸಿದೆ.

ಕಂಪೆನಿಯು ಗ್ರಾಹಕರು ಪಡೆದ ದೋಷಪೂರಿತ ಉತ್ಪನ್ನಗಳಿಗೆ ಹಣ ಪಾವತಿ ಮಾಡುತ್ತದೆ ಹಾಗೂ ಅಂತಹ ಉತ್ಪನ್ನವನ್ನು ಹಿಂದೆ ಪಡೆದು ವ್ಯಾಪಾರಿಗೆ ಕಳುಹಿಸುತ್ತದೆ. ಈ ಕೆಲಸ ಗ್ರಾಹಕ ಕ್ಷೇಮ ಕಾರ್ಯವಾಹಿಗಳ ತಂಡವೊಂದು ನಡೆಸುತ್ತಿದ್ದು, ಸದಸ್ಯರಿಗೆಲ್ಲ ಇದಕ್ಕಾಗಿ ನಿರ್ದಿಷ್ಟ ಗುರುತು ಪತ್ರ ಹಾಗೂ ಪಾಸ್‌ವರ್ಡ್‌ಗಳನ್ನು ನೀಡಲಾಗುತ್ತದೆಂದು ಸಂಸ್ಥೆಯ ಕಾನೂನು ಪ್ರಬಂಧಕ ಎಂ. ಶಿವಕುಮಾರ್ ನೀಡಿರುವ ದೂರಿನಲ್ಲಿ ಹೇಳಲಾಗಿದೆ.

ಗ್ರಾಹಕರಿಗೆ ಆದೇಶ ನೀಡಿದ ಉತ್ಪನ್ನಗಳನ್ನು ಯಶಸ್ವಿಯಾಗಿ ಬಟವಾಡೆ ಮಾಡಿದ್ದರೂ 48 ಮಂದಿ ಗ್ರಾಹಕರು ಹಣ ಮರುಪಾವತಿ ಪಡೆದಿರುವುದನ್ನು ಕಂಪೆನಿ ಪತ್ತೆ ಮಾಡಿದೆಯೆಂದು ಅದು ತಿಳಿಸಿದೆ.

 ವಾಸ್ತವದಲ್ಲಿ ಗ್ರಾಹಕರ ಆದೇಶಗಳು ಯಶಸ್ವಿಯಾಗಿ ಹಾಗೂ ತೃಪ್ತಿಕರವಾಗಿ ಬಟವಾಡೆಯಾಗಿರುವಾಗ ಹಿಂಪಾವತಿ ನಡೆಯಬಾರದಿತ್ತು. ಆದರೆ ಈ 48 ಪ್ರಕರಣಗಳಲ್ಲಿ ಗ್ರಾಹಕರಿಗೆ ರೂ.6.15 ಲಕ್ಷದಷ್ಟು ಮರು ಪಾವತಿಯಾಗಿದೆ. ಗ್ರಾಹಕರು ಮರುಪಾವತಿಸಲಾದ ಹಣವನ್ನು ತಮ್ಮ ಬ್ಯಾಂಕ್ ಖಾತೆ ಹಾಗೂ ವ್ಯಾಲೆಟ್‌ಗಳಲ್ಲಿ ಕಾನೂನುಬಾಹಿರವಾಗಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ದುರ್ಲಾಭ ಪಡೆಯುವ ಉದ್ದೇಶದಿಂದಲೇ ಕೆಲವು ಗ್ರಾಹಕರು ಈ ಕೃತ್ಯ ಎಸಗಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ. ಈ ವಂಚನೆ 2015-16ರಲ್ಲಿ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X