Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ಅಮಾನ್ಯ: ಸಿಂಧುತ್ವ ನಿರ್ಧಾರ ಪಂಚ...

ನೋಟು ಅಮಾನ್ಯ: ಸಿಂಧುತ್ವ ನಿರ್ಧಾರ ಪಂಚ ಸದಸ್ಯ ಪೀಠಕ್ಕೆ

ವಾರ್ತಾಭಾರತಿವಾರ್ತಾಭಾರತಿ16 Dec 2016 9:35 PM IST
share
ನೋಟು ಅಮಾನ್ಯ: ಸಿಂಧುತ್ವ ನಿರ್ಧಾರ ಪಂಚ ಸದಸ್ಯ ಪೀಠಕ್ಕೆ

ಹೊಸದಿಲ್ಲಿ, ಡಿ.16: ಸರಕಾರದ ನೋಟು ರದ್ದತಿ ನಿರ್ಧಾರದ ಸಿಂಧುತ್ವದ ಕುರಿತು ನಿರ್ಧಾರವನ್ನು ಶುಕ್ರವಾರ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠಕ್ಕೆ ಒಪ್ಪಿಸಿದೆ.
ಆದಾಗ್ಯೂ, ರದ್ದಾದ ನೋಟುಗಳ ಬಳಕೆಯನ್ನು ಸಾರ್ವಜನಿಕ ಸೌಲಭ್ಯ, ಸರಕಾರಿ ಆಸ್ಪತ್ರೆ ಹಾಗೂ ರೈಲು ಟಿಕೆಟುಗಳಿಗಾಗಿ ಬಳಸುವುದನ್ನು ನಿಲ್ಲಿಸುವ ಕ್ರಮದ ಬಗ್ಗೆ ಕೈ ಹಾಕಲು ಅದು ನಿರಾಕರಿಸಿದೆ.
ಸರಕಾರದ ನೋಟು ರದ್ದತಿ ನಿರ್ಧಾರದ ಕುರಿತು ಪಂಚ ಸದಸ್ಯ ಪೀಠವು ಅಧಿಕಾರ ಬದ್ಧ ತೀರ್ಪು ನೀಡುವುದಕ್ಕಾಗಿ 9 ಪರಿಶೀಲನಾ ವಿಷಯಗಳನ್ನು ಸುಪ್ರೀಂ ಕೋರ್ಟ್ ರೂಪಿಸಿದೆ.
1. ನ.8ರ ಅಧಿಸೂಚನೆಯು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ-1934ರ ಸೆ. 26(2), 7, 17, 23, 24, 29 ಹಾಗೂ 42ಕ್ಕೆ ವಿರುದ್ಧವಗಿದೆಯೇ?
2. ಅಧಿಸೂಚನೆ ಸಂವಿಧಾನದ 300(ಎ) ವಿಧಿಯನ್ನು ಉಲ್ಲಂಘಿಸಿದೆಯೇ?
3. ಅಧಿಸೂಚನೆಯು ರಿಸರ್ವ್ ಬ್ಯಾಂಕ್ ಕಾಯ್ದೆಯನ್ವಯ ಸಿಂಧುವೆಂದು ಭಾವಿಸಿದರೂ, ಸಂವಿಧಾನದ 14 ಹಾಗೂ 19 ವಿಧಿಗಳನ್ನು ಉಲ್ಲಂಘಿಸುತ್ತದೆಯೇ.
4. ಬ್ಯಾಂಕ್ ಖಾತೆಗಳಲ್ಲಿ ಠೇವಣಿಯಿರಿಸಿದ ಹಣ ಹಿಂದೆಗೆತಕ್ಕೆ ಮಿತಿ ಹೇರಿಕೆಗೆ ಕಾನೂನು ಆಧಾರವಿಲ್ಲ ಹಾಗೂ ಸಂವಿಧಾನದ 16, 19 ಹಾಗೂ 21ರ ಉಲ್ಲಂಘನೆಯೇ?
5. ಹಿಂದೆಗೆದ ಅಧಿಸೂಚನೆ(ಗಳ) ಜಾರಿಯು ಪ್ರಕ್ರಿಯಾತ್ಮಕ ಭಾರೀ ಅಕಾರಣದ ಬಾಧೆಗೊಳಗಾಗುವುದೇ ಹಾಗೂ ಆ ಮೂಲಕ 14 ಹಾಗೂ 19ನೆ ವಿಧಿಗಳನ್ನು ಉಲ್ಲಂಘಿಸುತ್ತದೆಯೇ? ಹೌದಾದರೆ ಎಲ್ಲಿಯವರೆಗೆ?
6. ಸೆ.26(2) ನೋಟು ರದ್ದತಿಗೆ ಅನುಮತಿ ನೀಡುತ್ತರಾದರೆ, ಅದು ಮಿತಿಮೀರಿದ ಶಾಸನಾತ್ಮಕ ಅಧಿಕಾರ ನೀಡುವ ಮೂಲಕ ಸಂವಿಧಾನವನ್ನು ಉಲ್ಲಂಘಿಸುತ್ತದೆಯೇ?
7. ಸರಕಾರದ ಹಣಕಾಸು ಹಾಗೂ ಆರ್ಥಿಕ ನೀತಿಗೆ ಸಂಬಂಧಿಸಿದ ವಿಷಯಗಳ ನ್ಯಾಯಾಂಗ ಪರಾಮರ್ಶೆಗೆ ಎಷ್ಟು ಅವಕಾಶವಿದೆ?
8. ಈ ವಿಷಯದಲ್ಲಿ ರಾಜಕೀಯ ಪಕ್ಷವೊಂದರ ಅರ್ಜಿಯು, 32ನೆ ವಿಧಿಯನ್ವಯ ಪರಿಶೀಲನಾರ್ಹವೇ?
9. ರದ್ದಾದ ನೋಟುಗಳನ್ನು ಠೇವಣಿ ಪಡೆಯಲು ಜಿಲ್ಲಾ ಸಹಕಾರಿ ಬ್ಯಾಂಕ್‌ಗಳಿಗೆ ಅವಕಾಶ ನೀಡದೆ ತಾರತಮ್ಯ ಮಾಡಲಾಗಿದೆಯೇ? ಎಂಬ 9 ವಿಷಯಗಳನ್ನು ಪಂಚ ಸದಸ್ಯ ಪೀಠದ ಪರಿಶೀಲನೆಗೆ ಒಪ್ಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X