Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನನಗೆ ಭಿಕ್ಷೆ ಬೇಡ, ನನ್ನ ದುಡ್ಡು...

"ನನಗೆ ಭಿಕ್ಷೆ ಬೇಡ, ನನ್ನ ದುಡ್ಡು ಕೊಟ್ಟುಬಿಡಿ" : ಪಾಕ್ ವಿರುದ್ಧ ಹೋರಾಡಿದ ನಿವೃತ್ತ ಯೋಧನ ಅಳಲು

ವಾರ್ತಾಭಾರತಿವಾರ್ತಾಭಾರತಿ16 Dec 2016 11:34 PM IST
share
ನನಗೆ ಭಿಕ್ಷೆ ಬೇಡ, ನನ್ನ ದುಡ್ಡು ಕೊಟ್ಟುಬಿಡಿ : ಪಾಕ್ ವಿರುದ್ಧ ಹೋರಾಡಿದ ನಿವೃತ್ತ ಯೋಧನ ಅಳಲು

ಮುಂಬೈ, ಡಿ.16: ಬ್ಯಾಂಕಿನಿಂದ ಹಣ ಪಡೆಯಲು ಗುರ್ಗಾಂವ್‌ನ ಬ್ಯಾಂಕೊಂದರ ಎದುರು ಮಾರುದ್ದದ ಸರದಿ ಸಾಲಿನಲ್ಲಿ ನಿಂತುಕೊಂಡಿದ್ದ ವೃದ್ಧನೋರ್ವ, ಹಣ ಪಡೆಯಲಾಗದೆ ಅಳುತ್ತಿದ್ದ ಚಿತ್ರ ಪತ್ರಿಕೆಗಳಲ್ಲಿ, ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಈತನ ಮನೆಗೆ ಭೇಟಿ ನೀಡಿದ ಮಿತ್ರರು, ಸಂಬಂಧಿಕರು ಹಣಕಾಸಿನ ನೆರವು ನೀಡುವುದಾಗಿ ತಿಳಿಸಿದ್ದರು.

  ಆದರೆ ಈ ಸ್ವಾಭಿಮಾನಿ ವೃದ್ಧ ಅವೆಲ್ಲವನ್ನೂ ಸಾರಾಸಗಟಾಗಿ ನಿರಾಕರಿಸಿದ್ದು, ನನಗೆ ಪಿಂಚಣಿ ಬರುತ್ತಿದೆ. ಇತರರ ಹಣದ ಅಗತ್ಯವಿಲ್ಲ . ನನ್ನ ಹಣ ನನಗೆ ಸಿಗುವಂತೆ ಮಾಡಿ. ಅಷ್ಟು ಸಾಕು ಎಂದು ಹೇಳಿದ್ದಾನೆ. ನಿವೃತ್ತ ಯೋಧನಾಗಿರುವ ಈ ವೃದ್ಧನ ಹೆಸರು ನಂದಲಾಲ್. 1971ರ ಭಾರತ-ಪಾಕ್ ಯುದ್ದದ ವೇಳೆ ಈತ ಸೈನ್ಯದಲ್ಲಿದ್ದ . ಸೇನೆಯಲ್ಲಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ ನಂದಲಾಲ್ 1991ರಲ್ಲಿ ನಿವೃತ್ತನಾಗಿದ್ದ. ದೇಶ ವಿಭಜನೆಯ ಸಂದರ್ಭ ನಂದಲಾಲ್ ಪಾಕಿಸ್ತಾನದಿಂದ ಮುಂಬೈಗೆ ಸ್ಥಳಾಂತರಗೊಂಡಿದ್ದ. ಈತನ ಪತ್ನಿ ಸುಮಾರು 30 ವರ್ಷಗಳ ಹಿಂದೆ ಮೃತಪಟ್ಟಿದ್ದಾಳೆ.

 ತನಗೆ ಬರಬೇಕಿದ್ದ ಪಿಂಚಣಿಯ ಮೊತ್ತವನ್ನು ಪಡೆಯಲು ಈತ ಬುಧವಾರ ಗುರೆಗಾಂವ್‌ನ ಬ್ಯಾಂಕೊಂದರ ಹೊರಗೆ ಕ್ಯೂ ನಿಂತಿದ್ದ. ಕ್ಯೂ ಅದಾಗಲೇ ಸಾಕಷ್ಟು ಉದ್ದ ಬೆಳೆದಿತ್ತು. ಈ ಸಂದರ್ಭ ಯಾವುದೋ ಕಾರಣಕ್ಕೆ ಜಾಗ ಬಿಟ್ಟು ಹೊರ ಹೋಗಿದ್ದ ನಂದಲಾಲ್, ವಾಪಾಸು ಬಂದಾಗ ಕ್ಯೂ ಇನ್ನಷ್ಟು ಬೆಳೆದಿತ್ತು. ತನಗೆ ಇವತ್ತು ಕೂಡಾ ಹಣ ದೊರಕದು ಎಂಬ ಹತಾಶೆಯಿಂದ ನಂದಲಾಲ್ ಬ್ಯಾಂಕ್‌ನ ಹೊರಗೆ ಕಣ್ಣೀರಿಟ್ಟಿದ್ದ. ಈ ಬಗ್ಗೆ ಸುದ್ದಿ ಪ್ರಸಾರ ಆಗುತ್ತಿದ್ದಂತೆಯೇ ಈತನ ಮನೆಗೆ ಹಲವಾರು ಮಂದಿ ಆಗಮಿಸಿ ಹಣಕಾಸಿನ ನೆರವು ನೀಡುವುದಾಗಿ ತಿಳಿಸಿದ್ದರು.

 ಲಂಡನ್‌ನಿಂದ ಮಿತ್ರನೋರ್ವ ನಂದಲಾಲ್‌ನ ಬಗ್ಗೆ ಪ್ರಕಟವಾದ ಸುದ್ದಿಯನ್ನು ಈಮೇಲ್ ಮೂಲಕ ತಿಳಿಸಿದಾಗ ನಾನು ನೆರವು ನೀಡಲು ಮುಂದಾದೆ. ಆದರೆ ಆತ ನಿರಾಕರಿಸಿದ ಎಂದು ನಿವೃತ್ತ ಸೇನಾಧಿಕಾರಿ ಅಜಿತ್ ಸಿಂಗ್ ರಾಣಾ ತಿಳಿಸಿದ್ದಾರೆ. ಇದೀಗ ಬ್ಯಾಂಕ್ ಆತನಿಗೆ ಹಣ ಪಾವತಿಸಿದೆ ಎಂದು ಅವರು ತಿಳಿಸಿದ್ದಾರೆ.

 ನಂದಾಲಾಲ್‌ಗೆ 10 ಸಾವಿರ ಮತ್ತು 5 ಸಾವಿರ ರೂ. ಪಿಂಚಣಿ ಮೊತ್ತವನ್ನು ಪಾವತಿಸಲಾಗಿದೆ ಎಂದು ಬ್ಯಾಂಕ್‌ನ ಮ್ಯಾನೇಜರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X