Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಝರುದ್ದೀನ್ ರಿಂದ ಮಂಗಳೂರು ಪ್ರೀಮಿಯರ್...

ಅಝರುದ್ದೀನ್ ರಿಂದ ಮಂಗಳೂರು ಪ್ರೀಮಿಯರ್ ಲೀಗ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ17 Dec 2016 10:29 PM IST
share
ಅಝರುದ್ದೀನ್ ರಿಂದ ಮಂಗಳೂರು ಪ್ರೀಮಿಯರ್ ಲೀಗ್ ಉದ್ಘಾಟನೆ

 ಮಂಗಳೂರು, ಡಿ. 17: ದೇಶದಲ್ಲಿ ಕ್ರಿಕೆಟ್ ಜನಪ್ರಿಯ ಆಟವಾಗಿ ಬೆಳೆದಿದ್ದು, ರಾಜ್ಯದಲ್ಲೂ ಈ ಕ್ರೀಡೆಗೆ ಉಜ್ವಲ ಭವಿಷ್ಯವಿದೆ. ಈ ನಿಟ್ಟಿನಲ್ಲಿ ಮಂಗಳೂರಿನ ಕ್ರೀಡಾಪಟುಗಳು ರಾಜ್ಯ, ದೇಶವನ್ನು ಪ್ರತಿನಿಧಿಸಿ ಸಾಧನೆ ಮಾಡುವಂತಾಗಲಿ ಎಂದು ಭಾರತೀಯ ಕ್ರಿಕೆಟ್ ತಂಡ ಮಾಜಿ ಕಪ್ತಾನ ಮುಹಮ್ಮದ್ ಅಝರುದ್ದೀನ್ ಇಂದಿಲ್ಲಿ ಹೇಳಿದ್ದಾರೆ.

ಅವರು ಮಂಪಣಂಬೂರು ಎನ್‌ಎಂಪಿಟಿ ಮೈದಾನದಲ್ಲಿ ಇಂದಿನಿಂದ ನಡೆಯುವ ಅಲ್ ಮುಝೈನ್- ವೈಟ್ ಸ್ಟೋನ್ - ಮಂಗಳೂರು ಪ್ರೀಮಿಯರ್ ಲೀಗ್ (ಎಂಪಿಎಲ್) ಆವೃತ್ತಿಯ 20- 20 ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ನಾನು ಬ್ಯಾಚ್ ಹಿಡಿಯದೆ ಹಲವು ಸಮಯವಾಗಿವೆ. ಮಂಗಳೂರಿನಲ್ಲಿ ಭೇಟಿ ನೀಡಲು ಮತ್ತು ಮಂಗಳೂರಿನ ಎಂಪಿಎಲ್ ಕ್ರಿಕೆಟ್ ಸಮಾರಂಭದಲ್ಲಿ ಭಾಗವಹಿಸಲು ಸಂತೋಷಪಡುತ್ತೇನೆ. ಅಲ್ಲದೆ, ಕುಡ್ಲ ಪ್ರೀಮಿಯರ್ ಲೀಗ್ ಸಂಘಟಿಸಿದವರನ್ನು ಅಭಿನಂದಿಸುತ್ತೇನೆ ಎಂದರು.
 
ಮಂಗಳೂರಿನ ಹಲವು ಕ್ರೀಡಾಪ್ರತಿಭೆಗಳು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಹೆಸರು ಮಾಡಿದ್ದಾರೆ. ಮಂಗಳೂರಿನವರೇ ಆಗಿರುವ ರಾಹುಲ್ ಪ್ರಸಕ್ತ ಭಾರತೀಯ ಕ್ರಿಕೆಟ್ ತಂಡದಲ್ಲಿ ಆಡುತ್ತಿದ್ದಾರೆ. ಹಾಗೇಯೇ ಇಲ್ಲಿನ ಕ್ರಿಕೆಟ್ ಕ್ರೀಡಾಪಟುಗಳು ಮುಂದಿನ ದಿನಗಳಲ್ಲಿ ರಾಜ್ಯ, ದೇಶದ ತಂಡದಲ್ಲಿ ಆಡುವಂತಾಗಲಿ ಎಂದು ಹಾರೈಸಿದರು. ಮಂಗಳೂರಿನ ಕ್ರೀಡಾಂಗಣವು ಚೆನ್ನಾಗಿದೆ. ಹಿಂದೆ ಬೆಂಗಳೂರಿನಲ್ಲಿ ಕ್ರಿಕೆಟ್ ಆಟವಾಡಲು ಬಂದ ಸಂದರ್ಭದಲ್ಲಿ ಬಹಳ ಸೆಖೆ ಇತ್ತು. ಈ ಹಿಂದೆಯೂ ನಾನು ಮಂಗಳೂರಿಗೆ ಬಂದಿದ್ದೆ ಎಂದು ಅಝರುದ್ದೀನ್ ನೆನಪಿಸಿಕೊಂಡರು.

     ಕರ್ನಾಟಕ ರೀಜನಲ್ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷ ಸಿರಾಜುದ್ಧೀನ್, ಅಲ್‌ಮುಝೈನ್ ಸಂಸ್ಥೆಯ ಉದ್ಯಮಿ ಝಕಾರಿಯಾ ಜೋಕಟ್ಟೆ, ವೈಟ್ ಸ್ಟೋನ್ ಸಂಸ್ಥೆಯ ಉದ್ಯಮಿ ಜನಾಬ್ ಶರೀಫ್ ಬಿ.ಎಂ., ರಿಯಲ್ ಟೆಕ್ ಕಂಪೆನಿಯ ಉದ್ಯಮಿ ಇಸ್ಮಾಯಿಲ್, ಸಂಚಾಲಕರಾದ ಇಮ್ತಿಯಾಝ್, ಸಂಯೋಜಕ ಗೌತಮ್ ಶೆಟ್ಟಿ , ಶಾಸಕ ಮೊದಿನ್ ಬಾವ, ಉದ್ಘಾಟನಾ ಕಾರ್ಯಕ್ರಮದ ಸಂಘಟನಾ ಸಮಿತಿಯ ಸದಸ್ಯರಾದ ಅರ್ಜುನ್ ಕಾಫಿಕಾಡ್ ಸಚಿನ್, ಅನಿವಾಸಿ ಭಾರತೀಯವರು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X