ನಾಳೆ ಜ್ಞಾನಸಂಗಮ ಐಸಿಟಿ ತರಗತಿ ಉದ್ಘಾಟನೆ
ಉಡುಪಿ, ಡಿ.17: ಬೆಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ರೂಸಾ ಯೋಜನೆಯಡಿ ಜ್ಞಾನ ಸಂಗಮ ಐಸಿಟಿ ತರಗತಿ ಉದ್ಘಾಟನಾ ಕಾರ್ಯಕ್ರಮವು ಡಿ.19ರಂದು ಪೂ.11ಕ್ಕೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್.ಹೆಗ್ಡೆ ವಹಿಸಲಿರುವರು ಎಂದು ಪ್ರಕಟನೆ ತಿಳಿಸಿದೆ.
Next Story