Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ರಿಸ್‌ಮಸ್‌ಗೆ ಬಡವರಿಗೆ ಹಂಚಲು 10 ಟನ್...

ಕ್ರಿಸ್‌ಮಸ್‌ಗೆ ಬಡವರಿಗೆ ಹಂಚಲು 10 ಟನ್ ಆಹಾರ ನೀಡಿದ ಲಂಡನ್ ಮುಸ್ಲಿಮರು

ವಾರ್ತಾಭಾರತಿವಾರ್ತಾಭಾರತಿ18 Dec 2016 10:01 AM IST
share
ಕ್ರಿಸ್‌ಮಸ್‌ಗೆ ಬಡವರಿಗೆ ಹಂಚಲು 10 ಟನ್ ಆಹಾರ ನೀಡಿದ ಲಂಡನ್ ಮುಸ್ಲಿಮರು

ಲಂಡನ್: ಕ್ರಿಸ್‌ಮಸ್ ಸಂದರ್ಭದಲ್ಲಿ ಬಡವರಿಗೆ ಹಂಚಲು 10 ಟನ್ ಆಹಾರ ನೀಡುವ ಮೂಲಕ ಲಂಡನ್ ಮುಸ್ಲಿಂ ಸಮುದಾಯ ಸರ್ವತ್ರ ಮೆಚ್ಚುಗೆಗೆ ಪಾತ್ರವಾಗಿದೆ.

ಕ್ರಿಸ್‌ಮಸ್ ಸಂದರ್ಭದಲ್ಲಿ ನಿರ್ವಸಿತರಾಗಿರುವ ಕ್ರಿಶ್ಚಿಯನ್ನರಿಗೆ ಇದನ್ನು ಹಂಚಲಾಗುತ್ತದೆ ಎಂದು ಲಂಡನ್ ಮುಸ್ಲಿಂ ಸಮುದಾಯದ ಧಾರ್ಮಿಕ ಹಾಗೂ ದತ್ತಿ ಮುಖಂಡರು ಪ್ರಕಟಿಸಿದ್ದಾರೆ. ಈ ಹಬ್ಬದ ಅವಧಿಯಲ್ಲಿ ಬಡ ಕ್ರಿಶ್ಚಿಯನ್ನರಿಗೆ ಆಹಾರ ನೀಡಲು ನೂರಾರು ಮಂದಿ ಮುಸ್ಲಿಮರು ಪೂರ್ವ ಲಂಡನ್ ಮಸೀದಿಯಲ್ಲಿ ಶುಕ್ರವಾರ ಸೇರಿದ್ದರು.

7500 ಮಂದಿಯ ಮುಸ್ಲಿಂ ಗುಂಪು ಬಿಳಿ ಚಪ್ಪಲಿಗಳೊಂದಿಗೆ ಶುಕ್ರವಾರ ಪ್ರಾರ್ಥನೆಗೆ ಮಸೀದಿಗೆ ಆಗಮಿಸಿ, ಆಹಾರವನ್ನು ದಾನವಾಗಿ ನೀಡುವ ಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಕ್ರೇಟ್‌ಗಟ್ಟಲೆ ಶಾಪಿಂಗ್ ಬ್ಯಾಗ್‌ಗಳ ಮುಂದೆ ದಾನಿಗಳು ನಿಂತು ಚಿತ್ರ ತೆಗೆಸಿಕೊಂಡಿದ್ದಾರೆ. ಅಕ್ಕಿ, ಪಾಸ್ತಾ, ಬೇಳೆಕಾಳುಗಳು ಹಾಗೂ ಇತರ ತಿನಸುಗಳನ್ನು ಬೀದಿಬದಿಯಲ್ಲಿ ವಾಸಿಸುತ್ತಿರುವ ಕ್ರಿಶ್ಚಿಯನ್ನರಿಗೆ ವಿತರಿಸಲಾಗುತ್ತದೆ.

ಇತರ ಧರ್ಮಗಳ ಸ್ಥಳೀಯ ವ್ಯಾಪಾರಿಗಳು, ಶಾಲೆಗಳು, ವಿಶ್ವವಿದ್ಯಾನಿಲಯ ಹಾಗೂ ಇತರ ಮುಖಂಡರು ಸೇರಿ ಸುಮಾರು ಏಳು ಟನ್ ಆಹಾರ ಸಂಗ್ರಹಿಸಿದ್ದಾಗಿ ಸಂಘಟಕರು ಹೇಳಿದ್ದಾರೆ. ಈ ದಾನದಲ್ಲಿ ಶೇಕಡ 90ಕ್ಕಿಂತಲೂ ಹೆಚ್ಚು ಪ್ರಮಾಣದ ಆಹಾರ ಮುಸ್ಲಿಮೇತರರಿಗೆ ವಿತರಣೆಯಾಗಲಿದೆ. ಸಮಾನ ಮಾನವೀಯತೆಗಾಗಿ ಧರ್ಮದ ಎಲ್ಲೆ ಮೀರಿ ಎಲ್ಲರೂ ಶ್ರಮಿಸುತ್ತಿದ್ದಾರೆ ಎಂದು ಕ್ರಿಶ್ಚಿಯನ್ ರೆವರೆಂಡ್ ಗ್ರೇ ಬ್ರಾಡ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X