Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಗೀತೆಯನ್ನು ಅವಮಾನಿಸಲು...

ರಾಷ್ಟ್ರಗೀತೆಯನ್ನು ಅವಮಾನಿಸಲು ಆರೆಸ್ಸೆಸ್ ನಿಂದ ಯತ್ನ: ಎಂ.ಎ. ಬೇಬಿ

ವಾರ್ತಾಭಾರತಿವಾರ್ತಾಭಾರತಿ18 Dec 2016 11:41 AM IST
share
ರಾಷ್ಟ್ರಗೀತೆಯನ್ನು ಅವಮಾನಿಸಲು ಆರೆಸ್ಸೆಸ್ ನಿಂದ ಯತ್ನ: ಎಂ.ಎ. ಬೇಬಿ

ತಿರುವನಂತಪುರಂ,ಡಿಸೆಂಬರ್ 18: ರಾಷ್ಟ್ರಗೀತೆಯನ್ನು ವಿವಾದದ ವಿಷಯವನ್ನಾಗಿಸಿ ಅಪಮಾನಿಸಲು ಆರೆಸ್ಸೆಸ್ ಪ್ರಯತ್ನಿಸುತ್ತಿದೆ ಹಾಗೂ ದೇಶದ ಚಿಹ್ನೆಗಳ ಮೂಲಕ ಜನರನ್ನು ವಿಭಜಿಸುತ್ತಿದೆ ಎಂದು ಸಿಪಿಎಂ ಕೇರಳದ ಪೊಲಿಟ್‌ಬ್ಯೂರೊ ಸದಸ್ಯ ಎಂ.ಎ. ಬೇಬಿ ಹೇಳಿದ್ದಾರೆಂದು ವರದಿಯಾಗಿದೆ. ರಾಷ್ಟ್ರಗೀತೆಯನ್ನು ಎಲ್ಲರೂ ಗೌರವಿಸುತ್ತಾರೆ. ಆದರೆ, ಅದನ್ನು ಕಡ್ಡಾಯವಾಗಿ ಹಾಡಬೇಕೆಂಬ ನಿಯಮವೇನಿಲ್ಲ. ಆ ರೀತಿಯ ಹೇರಿಕೆಯನ್ನು  ನಮ್ಮ ಸಂವಿಧಾನ ಪರಿಗಣಿಸಿಲ್ಲ. ರಾಷ್ಟ್ರಗೀತೆ ಎಲ್ಲಿ ಕಡ್ಡಾಯ ಮತ್ತು ಅದು ಹಾಡುವಾಗ ಎಲ್ಲರೂ ಎದ್ದು ನಿಲ್ಲಬೇಕೇ ಎಂಬ ಕುರಿತು ಸಂವಿಧಾನದಲ್ಲಿ ನಿಯಮಗಳಿಲ್ಲ ಎಂದು ಅವರು ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಸಿನೆಮಾ ಗೃಹಗಳಲ್ಲಿ ಪ್ರತೀ ಪ್ರದರ್ಶನಕ್ಕಿಂತ ಮುಂಚೆ ರಾಷ್ಟ್ರಗೀತೆ ಬಿತ್ತರಿಸಬೇಕು. ಸಿನೆಮಾ ನೋಡಲು ಬರುವ ಎಲ್ಲರೂ ಎದ್ದು ನಿಲ್ಲಬೇಕೆನ್ನುವ ಸುಪ್ರೀಂಕೋರ್ಟಿನ ಆದೇಶ ದೇಶದ ಕಾನೂನು ವ್ಯವಸ್ಥೆಯ ಗೌರವಕ್ಕೆ ಚ್ಯುತಿಯಾಗಿದೆ. ಚಲನಚಿತ್ರೋತ್ಸವದಂತಹ ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ, ಅಥವಾ ಸಿನೆಮಾದ ಪ್ರಥಮ ಪ್ರದರ್ಶನದ ವೇಳೆ ರಾಷ್ಟ್ರಗೀತೆ ಬಿತ್ತರಿಸಿದರೆ ಸಾಲದು, ಸಿನೆಮಾದ ಎಲ್ಲ ಪ್ರದರ್ಶನಗಳ ಆರಂಭದಲ್ಲಿ ರಾಷ್ಟ್ರಗೀತೆ ಇರಲೇ ಬೇಕು. ಮತ್ತು ಅದು ಬಿತ್ತರವಾಗುವಾಗ ಎಲ್ಲರೂ ಎದ್ದು ನಿಲ್ಲಬೇಕೆಂಬ ಸುಪ್ರೀಂಕೋರ್ಟಿನ ಆದೇಶ ರಾಷ್ಟ್ರಗೀತೆಯನ್ನು ಬಾಲಿಶಗೊಳಿಸದಂತಲ್ಲವೇ ಎಂಬ ಚರ್ಚೆಗೆ ಇದು ಅವಕಾಶ ಮಾಡಿ ಕೊಟ್ಟಿದೆ. ಆದ್ದರಿಂದ ತಾನು ಪರಮೋನ್ನತ ಕೋರ್ಟು ತನ್ನ ತೀರ್ಪನ್ನು ತಿದ್ದಿಕೊಳ್ಳಲಿದೆ ಎಂದು ಭಾವಿಸುತ್ತೇನೆ. ರಾಷ್ಟ್ರಧ್ವಜ, ರಾಷ್ಟ್ರಗೀತೆ ಮುಂತಾದ ರಾಷ್ಟ್ರೀಯ ಚಿಹ್ನೆಗಳು ಹಾಗೂ ಪ್ರಜಾಪ್ರಭುತ್ವ, ಜಾತ್ಯತೀತತೆ ಮುಂತಾದ ದೇಶದ ಮೌಲ್ಯಗಳ ಬಗ್ಗೆ ಆರೆಸ್ಸೆಸ್ ಯಾವತ್ತೂ ಆದರದಿಂದ ವರ್ತಿಸಿದ್ದಿಲ್ಲ. ಆದರೂ, ಕೇರಳ ಚಲನಚಿತ್ರೋತ್ಸವದ ವೇಳೆ ನಡೆದ ಘಟನೆಗಳಿಗಾಗಿ ಮಲೆಯಾಳಂ ಚಿತ್ರ ನಿರ್ದೇಶಕ ಕಮಲ್‌ರ ವಿರುದ್ಧ ಆರೆಸ್ಸೆಸ್ ಕೋಮುವಾದಿ ಪ್ರಚಾರವನ್ನು ನಡೆಸುತ್ತಿದೆ. ಇದು ಅದರ ಬಣ್ಣವನ್ನು ಬಯಲುಗೊಳಿಸುತ್ತಿದೆ ಎಂದು ಎಂ.ಎ. ಬೇಬಿ ತನ್ನ ಫೇಸ್‌ಬುಕ್ ಬರಹದಲ್ಲಿ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X