Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಿನ್ ಲಾದೆನ್ ಪುತ್ರ ಉಮರ್‌ಗೆ ಈಜಿಪ್ಟ್...

ಬಿನ್ ಲಾದೆನ್ ಪುತ್ರ ಉಮರ್‌ಗೆ ಈಜಿಪ್ಟ್ ಪ್ರವೇಶಕ್ಕೆ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ18 Dec 2016 12:05 PM IST
share
ಬಿನ್ ಲಾದೆನ್ ಪುತ್ರ ಉಮರ್‌ಗೆ ಈಜಿಪ್ಟ್ ಪ್ರವೇಶಕ್ಕೆ ನಿರಾಕರಣೆ

ಕೈರೋ, ಡಿ.18: ಒಸಾಮಾ ಬಿನ್ ಲಾದೆನ್ ಪುತ್ರ ಉಮರ್‌ಗೆ ಈಜಿಪ್ಟ್ ಪ್ರವೇಶಕ್ಕೆ ನಿರಾಕರಿಸಲಾಗಿದೆ ಎಂದು ಏರ್‌ಪೋರ್ಟ್ ಮೂಲಗಳು ತಿಳಿಸಿವೆ. ದೇಶದ ನಿಷೇಧಿತ ವ್ಯಕ್ತಿಗಳ ಪಟ್ಟಿಯಲ್ಲಿ ಉಮರ್ ಹೆಸರು ಇರುವ ಕಾರಣ ಅವರಿಗೆ ಪ್ರವೇಶ ನಿರಾಕರಿಸಲಾಗಿದೆ.

 ಲಾದೆನ್ ರ ನಾಲ್ಕನೆ ಪುತ್ರನಾಗಿರುವ ಉಮರ್ ತನ್ನ ಪತ್ನಿ ಝೈನ್ ಅಲ್ ಸಬಾ ಅವರೊಂದಿಗೆ ದೋಹಾದಿಂದ ಈಜಿಪ್ಟ್‌ಗೆ ಪ್ರಯಾಣಿಸುತ್ತಿದ್ದರು. ಅವರಿಗೆ ಈಜಿಪ್ಟ್‌ನಲ್ಲಿ ಪ್ರವೇಶ ನಿರಾಕರಿಸಲಾಗಿದ್ದು, ಅವರನ್ನು ಟರ್ಕಿಗೆ ಕಳುಹಿಸಿಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಉಮರ್ ದಂಪತಿ 2007 ಹಾಗೂ 2008ರಲ್ಲಿ ಕೆಲವು ತಿಂಗಳು ಈಜಿಪ್ಟ್‌ನಲ್ಲಿ ನೆಲೆಸಿತ್ತು. ಈ ಹಿಂದೆ 2008ರಲ್ಲಿ ಉಮರ್‌ಗೆ ಈಜಿಪ್ಟ್ ಪ್ರವೇಶವನ್ನು ನಿರಾಕರಿಸಲಾಗಿತ್ತು. 1996 ರಿಂದ 2001ರ ತನಕ ಅಫ್ಘಾನಿಸ್ತಾನದಲ್ಲಿದ್ದ ಉಮರ್ 2001ರಲ್ಲಿ ತಂದೆ ಲಾದೆನ್ ಸಂಬಂಧ ತೊರೆದು ದೂರವೇ ಉಳಿದಿದ್ದರು.

ನಾನು ಸೌದಿ ಅರೇಬಿಯ ಹಾಗೂ ಇರಾನ್‌ನಲ್ಲಿ ಉದ್ಯೋಗದಲ್ಲಿದ್ದೇನೆ. 2001ರ ಸೆ.11 ರಂದು ಅಲ್‌ಖಾಯಿದ ದಾಳಿಯ ಬಳಿಕ ಸಹೋದರರು ಹಾಗೂ ಸಹೋದರರು ಒಟ್ಟಿಗಿದ್ದೇವೆ. ಬಿನ್ ಲಾದೆನ್ ಮಕ್ಕಳು ವಿಶ್ವದ ಉತ್ತಮ ಪ್ರಜೆಗಳಾಗಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಮ್ಮ ಮೇಲೆ ಅಲ್‌ಖಾಯಿದ ನಾಯಕನ ಮಕ್ಕಳೆಂಬ ಕಳಂಕವಿದೆ. ನಾವ್ಯಾರೂ ಅಲ್‌ಖಾಯಿದದೊಂದಿಗೆ ಭಾಗಿಯಾಗಿಲ್ಲ ಎಂದು ರೇಟರ್ಸ್‌ಗೆ 2010ರಲ್ಲಿ ನೀಡಿರುವ ಸಂದರ್ಶನದಲ್ಲಿ ಉಮರ್ ತಿಳಿಸಿದ್ದರು.

ನಾವೆಲ್ಲರೂ ಇರಾನ್ ಹಾಗೂ ಸೌದಿ ಸರಕಾರದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಈ ಕ್ಷಣದಲ್ಲಿ ನನ್ನೊಂದಿಗೆ ನಮ್ಮ ತಾಯಿ, ಅವರ ಮಕ್ಕಳು ಹಾಗೂ ಮೊಮ್ಮಕ್ಕಳು ಇದ್ದಾರೆ ಎಂದು ಉಮರ್ ಹೇಳಿದ್ದಾರೆ.

ಸೆ.11ರ ಅಮೆರಿಕದ ದಾಳಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಲ್‌ಖಾಯಿದ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಒಸಾಮ ಬಿನ್ ಲಾದೆನ್‌ರನ್ನು 2011ರಲ್ಲಿ ಅಮೆರಿಕದ ಕಮಾಂಡೋಗಳು ಪಾಕಿಸ್ತಾನದಲ್ಲಿ ಹತ್ಯೆಗೈದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X