Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಮಿಕರಿಗೆ ಬೆಲೆಬಾಳುವ ವಸ್ತು ಉಡುಗೊರೆ...

ಕಾರ್ಮಿಕರಿಗೆ ಬೆಲೆಬಾಳುವ ವಸ್ತು ಉಡುಗೊರೆ ನೀಡಿದ್ದ ಡೈಮಂಡ್ ಉದ್ಯಮಿ ವಿರುದ್ಧ ಪಿಎಫ್ ವಂಚನೆ ಆರೋಪ!

ವಾರ್ತಾಭಾರತಿವಾರ್ತಾಭಾರತಿ18 Dec 2016 12:51 PM IST
share
  • ಕಾರ್ಮಿಕರಿಗೆ ಬೆಲೆಬಾಳುವ ವಸ್ತು ಉಡುಗೊರೆ ನೀಡಿದ್ದ ಡೈಮಂಡ್ ಉದ್ಯಮಿ ವಿರುದ್ಧ ಪಿಎಫ್ ವಂಚನೆ ಆರೋಪ!
  • ಕಾರ್ಮಿಕರಿಗೆ ಬೆಲೆಬಾಳುವ ವಸ್ತು ಉಡುಗೊರೆ ನೀಡಿದ್ದ ಡೈಮಂಡ್ ಉದ್ಯಮಿ ವಿರುದ್ಧ ಪಿಎಫ್ ವಂಚನೆ ಆರೋಪ!
  • ಕಾರ್ಮಿಕರಿಗೆ ಬೆಲೆಬಾಳುವ ವಸ್ತು ಉಡುಗೊರೆ ನೀಡಿದ್ದ ಡೈಮಂಡ್ ಉದ್ಯಮಿ ವಿರುದ್ಧ ಪಿಎಫ್ ವಂಚನೆ ಆರೋಪ!
  • ಕಾರ್ಮಿಕರಿಗೆ ಬೆಲೆಬಾಳುವ ವಸ್ತು ಉಡುಗೊರೆ ನೀಡಿದ್ದ ಡೈಮಂಡ್ ಉದ್ಯಮಿ ವಿರುದ್ಧ ಪಿಎಫ್ ವಂಚನೆ ಆರೋಪ!

ಸೂರತ್, ಡಿ.18: ದೀಪಾವಳಿ ಬೋನಸ್ ರೂಪದಲ್ಲಿ ತನ್ನ ಉದ್ಯೋಗಿಗಳಿಗೆ ಕಾರುಗಳು, ಫ್ಲಾಟ್‌ಗಳು ಹಾಗೂ ಚಿನ್ನಾಭರಣಗಳನ್ನು ಉಡುಗೊರೆಯಾಗಿ ನೀಡಿ ಕಾರ್ಪೋರೇಟ್ ಜಗತ್ತನ್ನೇ ನಿಬ್ಬೆರಗಾಗಿಸಿದ್ದ ಡೈಮಂಡ್ ಉದ್ಯಮಿ ಇದೀಗ ಕೆಟ್ಟ ವಿಷಯದಲ್ಲಿ ಸುದ್ದಿಯಾಗಿದ್ದಾರೆ.

6,000 ಕೋ.ರೂ. ವಹಿವಾಟು ನಡೆಸುತ್ತಿರುವ ಹರೇ ಕೃಷ್ಣ ಎಕ್ಸ್‌ಪೋರ್ಟ್ ಚೇರ್ಮನ್ ಸವ್‌ಜಿ ಧೋಲಾಕಿಯ ಕಾನೂನು ಕ್ರಮ ಎದುರಿಸುತ್ತಿದ್ದಾರೆ. ಹರೇ ಕೃಷ್ಣ ಎಕ್ಸ್‌ಪೋರ್ಟ್ ಕಂಪೆನಿ ವಿರುದ್ಧ ನೌಕರರ ಭವಿಷ್ಯ ನಿಧಿ ಸಂಸ್ಥೆಯ ಸೂರತ್ ಪ್ರಾದೇಶಿಕ ಕಚೇರಿಯು ಕಂಪೆನಿಯ ನೌಕರರಿಗೆ ಸುಮಾರು 16.66 ಕೋಟಿ ರೂ. ಭವಿಷ್ಯ ನಿಧಿ ವಂಚಿಸಿದ ಆರೋಪದಲ್ಲಿ ನೋಟಿಸ್ ಜಾರಿ ಮಾಡಿದೆ.

 ಭವಿಷ್ಯ ನಿಧಿ ಪಾವತಿಯಲ್ಲಿ ವಂಚನೆ ಮಾಡಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡುವುದು ಸೇರಿದಂತೆ ಹಲವು ಕಾನೂನು ಕ್ರಮ ಕಂಪೆನಿಯು ಎದುರಿಸುತ್ತಿದೆ. ಇಪಿಎಫ್‌ಒ ಶುಕ್ರವಾರ ಕೊನೆಯ ಬಾರಿ ಕಂಪೆನಿಗೆ ಬೇಡಿಕೆಯ ನೋಟಿಸ್ ಕಳುಹಿಸಿಕೊಟ್ಟಿದೆ.

ಕಂಪೆನಿಯಲ್ಲಿ ವಜ್ರ ಕಾರ್ಮಿಕರು ಸೇರಿದಂತೆ ಸುಮಾರು 3,165 ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಆದರೆ, ಇಪಿಎಫ್‌ನಡಿ ಕೇವಲ 17 ಉದ್ಯೋಗಿಗಳನ್ನು ನೊಂದಾಯಿಸಲಾಗಿದೆ. ಈ ಮೂಲಕ ಪಿಎಫ್ ಹಾಗೂ ಫ್ಯಾಕ್ಟರಿ ಕಾಯ್ದೆಯ ನಿಯಮವನ್ನು ಉಲ್ಲಂಘಿಸಲಾಗಿದೆ. ಕಂಪೆನಿಯು ಕಳೆದ ಕೆಲವು ವರ್ಷಗಳಿಂದ ತನ್ನ ಕಾರ್ಮಿಕರಿಗೆ ಇಪಿಎಫ್‌ನ್ನು ನೀಡಿಲ್ಲ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಎರಡು ವರ್ಷಗಳ ತನಿಖೆಯ ಬಳಿಕ ಕಳೆದ ವಾರ ನೋಟಿಸ್‌ನ್ನು ನೀಡಲಾಗಿದೆ. ಕಂಪೆನಿಯು 15 ದಿನಗಳೊಳಗೆ ಪ್ರತಿವರ್ಷ 12 ಶೇ. ಬಡ್ಡಿ ಹಾಗೂ ವಾರ್ಷಿಕ ನಷ್ಟ ಶೇ.25ರಷ್ಟು ದಂಡ ಸೇರಿದಂತೆ ಒಟ್ಟು 16.66 ಕೋಟಿ ರೂ. ಠೇವಣಿ ಇಡಬೇಕು ಎಂದು ಇಪಿಎಫ್‌ಒ ಪ್ರಾಧಿಕಾರ ಹೇಳಿದೆ. ಧೋಲಾಕಿಯ 2014ರಲ್ಲಿ ದೀಪಾವಳಿ ಬೋನಸ್ ರೂಪದಲ್ಲಿ ತನ್ನ ಉದ್ಯೋಗಿಗಳಿಗೆ 491 ಕಾರುಗಳು ಹಾಗೂ 207 ಫ್ಲಾಟ್‌ಗಳನ್ನು ಉಡುಗೊರೆಯಾಗಿ ನೀಡಿ ಸುದ್ದಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X