Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಲ ಅಂತರ್‌ರಾಜ್ಯ ಜಲವಿವಾದಗಳ...

ಎಲ್ಲ ಅಂತರ್‌ರಾಜ್ಯ ಜಲವಿವಾದಗಳ ಇತ್ಯರ್ಥಕ್ಕೆ ಒಂದೇ ನ್ಯಾಯಾಧಿಕರಣ

ವಾರ್ತಾಭಾರತಿವಾರ್ತಾಭಾರತಿ18 Dec 2016 2:03 PM IST
share
ಎಲ್ಲ ಅಂತರ್‌ರಾಜ್ಯ ಜಲವಿವಾದಗಳ ಇತ್ಯರ್ಥಕ್ಕೆ ಒಂದೇ ನ್ಯಾಯಾಧಿಕರಣ

ಹೊಸದಿಲ್ಲಿ,ಡಿ.18: ಎಲ್ಲ ಅಂತರ್‌ರಾಜ್ಯ ಜಲವಿವಾದಗಳನ್ನು ಶೀಘ್ರವಾಗಿ ಇತ್ಯರ್ಥ ಗೊಳಿಸಲು ಹಾಲಿ ಇರುವ ನ್ಯಾಯಾಧಿಕರಣಗಳನ್ನು ವಿಲೀನಗೊಳಿಸಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಒಂದೇ ಕಾಯಂ ನ್ಯಾಯಾಧಿಕರಣವನ್ನು ರಚಿಸಲು ಕೇಂದ್ರವು ನಿರ್ಧರಿಸಿದೆ.

ಇದರ ಜೊತೆಗೆ ಅಂತರ್‌ರಾಜ್ಯ ಜಲವಿವಾದಗಳ ಕಾಯ್ದೆ,1956ಕ್ಕೆ ತಿದ್ದುಪಡಿಗಳನ್ನು ತರುವ ಮೂಲಕ ಅಗತ್ಯವಿದ್ದಾಗ ವಿವಾದಗಳ ಪರಿಶೀಲನೆಗಾಗಿ ಕೆಲವು ಪೀಠಗಳನ್ನು ಸ್ಥಾಪಿಸಲು ಸಹ ಸರಕಾರವು ಉದ್ದೇಶಿಸಿದೆ. ವಿವಾದಗಳು ಇತ್ಯರ್ಥಗೊಂಡ ಬಳಿಕ ಈ ಪೀಠಗಳು ಅಸ್ತಿತ್ವವನ್ನು ಕಳೆದುಕೊಳ್ಳುತ್ತವೆ. ತಿದ್ದುಪಡಿಗಳು ಸಂಸತ್ತಿನ ಮುಂದಿನ ಅಧಿವೇಶನಲ್ಲಿ ಮಂಡನೆಯಾಗುವ ಸಾಧ್ಯತೆಗಳಿವೆ ಎಂದು ಜಲ ಸಂಪನ್ಮೂಲಗಳ ಸಚಿವಾಲಯದ ಕಾರ್ಯದರ್ಶಿ ಶಶಿಶೇಖರ್ ತಿಳಿಸಿದರು.

ನ್ಯಾಯಾಧಿಕರಣದ ಜೊತೆಗೆ ವಿವಾದ ಪರಿಹಾರ ಸಮಿತಿ(ಡಿಆರ್‌ಸಿ)ಯ ಸ್ಥಾಪನೆಯನ್ನೂ ತಿದ್ದುಪಡಿಗಳಲ್ಲಿ ಪ್ರಸ್ತಾಪಿಸಲಾಗಿದೆ. ತಜ್ಞರು ಮತ್ತು ನೀತಿರೂಪಕ ರನ್ನೊಳಗೊಂಡಿರುವ ಈ ಸಮಿತಿಯು ವಿವಾದಗಳನ್ನು ನ್ಯಾಯಾಧಿಕರಣಕ್ಕೆ ಒಪ್ಪಿಸುವ ಮುನ್ನ ಅವುಗಳನ್ನು ನಿರ್ವಹಿಸಲಿದೆ.
ಯಾವುದೇ ರಾಜ್ಯವು ಕೋರಿಕೊಂಡಾಗ ಕೇಂದ್ರವು ಡಿಆರ್‌ಸಿಯನ್ನು ರಚಿಸಲಿದೆ. ಡಿಆರ್‌ಸಿ ಮಟ್ಟದಲ್ಲಿಯೇ ಹೆಚ್ಚಿನ ವಿವಾದಗಳು ಬಗೆಹರಿಯುತ್ತವೆ ಎಂದು ನಾವು ನಿರೀಕ್ಷಿಸಿದ್ದೇವೆ. ಆದರೆ ರಾಜ್ಯಕ್ಕೆ ತೃಪ್ತಿಯಾಗದಿದ್ದರೆ ಅದು ನ್ಯಾಯಾಧಿಕರಣದ ಮೆಟ್ಟಿಲನ್ನು ಹತ್ತಬಹುದಾಗಿದೆ ಎಂದು ಶಶಿಶೇಖರ್ ತಿಳಿಸಿದರು.

ನ್ಯಾಯಾಧಿಕರಣಕ್ಕೆ ಹೆಚ್ಚಿನ ಅಧಿಕಾರ ನೀಡಲು ಅದು ಆದೇಶವೊಂದನ್ನು ಹೊರಡಿಸಿದಾಗ ಅದು ಸ್ವಯಂಚಾಲಿತವಾಗಿ ಅಧಿಸೂಚಿಲ್ಪಡಲಿದೆ. ಈವರೆಗೆ ಸರಕಾರವು ತೀರ್ಪುಗಳ ಕುರಿತು ಅಧಿಸೂಚನೆಯನ್ನು ಹೊರಡಿಸುತ್ತಿದ್ದು, ಇದು ತೀರ್ಪಿನ ಅನುಷ್ಠಾನವನ್ನು ವಿಳಂಬಗೊಳಿಸುತ್ತಿತ್ತು.
ಪ್ರಸಕ್ತ ಕಾವೇರಿ,ಮಹಾದಾಯಿ,ರಾವಿ ಮತ್ತು ಬಿಯಾಸ್,ವಂಶಧಾರಾ ಮತ್ತು ಕೃಷ್ಣಾ ಸೇರಿದಂತೆ ಎಂಟು ನ್ಯಾಯಾಧಿಕರಣಗಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X