Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಪ್ಪುಹಣವನ್ನು ಬಿಳಿಯಾಗಿಸಲು ಡಿಡಿಗಳನ್ನು...

ಕಪ್ಪುಹಣವನ್ನು ಬಿಳಿಯಾಗಿಸಲು ಡಿಡಿಗಳನ್ನು ಬಳಸಿದ್ದು ಹೇಗೆ.....?

ವಾರ್ತಾಭಾರತಿವಾರ್ತಾಭಾರತಿ18 Dec 2016 3:36 PM IST
share
ಕಪ್ಪುಹಣವನ್ನು ಬಿಳಿಯಾಗಿಸಲು ಡಿಡಿಗಳನ್ನು ಬಳಸಿದ್ದು ಹೇಗೆ.....?

ಬೆಂಗಳೂರು,ಡಿ.18: ಕಪ್ಪುಹಣವನ್ನು ನಿರ್ಮೂಲಿಸುವ ಸರಕಾರದ ಮಹತ್ವಾಕಾಂಕ್ಷೆಯ ಕ್ರಮದಲ್ಲಿ ನೋಟು ರದ್ದತಿಯ ಬಳಿಕ ಆದಾಯ ತೆರಿಗೆ ಇಲಾಖೆ, ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಪೊಲೀಸರು ದೇಶಾದ್ಯಂತ ದಾಳಿಗಳನು ನಡೆಸುತ್ತಿದ್ದಾರೆ. ಬ್ಯಾಂಕುಗಳ ಶಾಮೀಲಾತಿಯೊಂದಿಗೆ ಜನರಿಗೆ ವಿತರಣೆಯಾಗಬೇಕಾಗಿದ್ದ ಕೋಟ್ಯಂತರ ರೂ.ಗಳ ಹೊಸನೋಟುಗಳು ಅಕ್ರಮ ವಿಧಾನಗಳ ಮೂಲಕ ಕೆಲವೇ ವ್ಯಕ್ತಿಗಳ ಬೊಕ್ಕಸ ಸೇರಿರುವುದು ಈ ದಾಳಿಗಳಿಂದ ಬೆಳಕಿಗೆ ಬಂದಿದೆ. ಕಪ್ಪುಹಣ ಕುಳಗಳು ಬ್ಯಾಂಕಿಗೆ ಹಳೆಯ ನೋಟುಗಳನ್ನು ನೀಡಿ ಡಿಮಾಂಡ್ ಡ್ರಾಫ್ಟ್(ಡಿಡಿ)ಗಳನ್ನು ಪಡೆದು ಕೊಂಡು, ಬಳಿಕ ಅವುಗಳನ್ನು ರದ್ದುಗೊಳಿಸಿ ಹೊಸನೋಟುಗಳಲ್ಲಿ ಹಣವನ್ನು ವಾಪಸ್ ಪಡೆದುಕೊಂಡಿದ್ದಾರೆ. ಇದು ಅಂತಹ ಒಂದು ಪ್ರಕರಣ.

 ಬೆಂಗಳೂರಿನ ಬಸವನಗುಡಿಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆ ಸಿಬಿಐ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಅಗರಬತ್ತಿಗಳ ತಯಾರಿಕೆ ಕಂಪನಿ ‘ಓಂಕಾರ ಪರಿಮಳ ಮಂದಿರ’ದ ನಿರ್ದೇಶಕ ಎಸ್.ಗೋಪಾಲ್ ತನ್ನದೇ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಮಗ ಅಶ್ವಿನ್ ಸಂಕು ಜೊತೆ ಸೇರಿಕೊಂಡು ಬ್ಯಾಂಕಿನಿಂದ 70 ಲ.ರೂ.ಮೌಲ್ಯದ ಡಿಡಿಗಳನ್ನು ಖರೀದಿಸಿದ್ದ.

ನ.15-18ರ ನಡುವೆ ಬಜಾಜ್ ಫೈನಾನ್ಸ್ ಲಿ.ಹೆಸರಿನಲ್ಲಿ ಈ ಡಿಡಿಗಳನ್ನು ನೀಡಲಾಗಿತ್ತು. ಡಿಡಿಗಳ ಖರೀದಿಗಾಗಿ ನಗದುಹಣವನ್ನು ಹಳೆಯ ನೋಟುಗಳ ಮೂಲಕ ಬ್ಯಾಂಕಿಗೆ ಪಾವತಿಸಲಾಗಿತ್ತು. ಕೆಲವೇ ದಿನಗಳಲ್ಲಿ ಗೋಪಾಲ್ ಈ ಎಲ್ಲ ಡಿಡಿಗಳನ್ನು ರದ್ದುಗೊಳಿಸಿದ್ದು, ಬ್ಯಾಂಕು ಅಷ್ಟೂ ಹಣವನ್ನು ಹೊಸನೋಟುಗಳಲ್ಲಿ ವಾಪಸ್ ಮಾಡಿತ್ತು.

ಇದು ಆರ್‌ಬಿಐ ನಿಯಮಾವಳಿಗಳಿಗೆ ವಿರುದ್ಧ ಎಂದು ಬ್ಯಾಂಕ್ ಅಧಿಕಾರಿಗಳ ಸಂಘವು ಹೇಳಿದೆ. ಬ್ಯಾಂಕುಗಳು ನಗದುಹಣವನ್ನು ಪಡೆದುಕೊಂಡು ಡಿಡಿಗಳನ್ನು ವಿತರಿಸುವಂತಿಲ್ಲ.

ಗೋಪಾಲ್,ಸಂಕು ಮತ್ತು ಬ್ಯಾಂಕ್ ಶಾಖೆಯ ಸೀನಿಯರ್ ಮ್ಯಾನೇಜರ್ ಲಕ್ಷ್ಮೀನಾರಾಯಣ ಅವರನ್ನು ಸಿಬಿಐ ಬಂಧಿಸಿದೆ. ಲಕ್ಷ್ಮೀನಾರಾಯಣ ಶಾಮೀಲಾಗಿರದೆ ಈ ಅಕ್ರಮ ನಡೆದಿರಲು ಸಾಧ್ಯವಿಲ್ಲ ಎಂದು ಸಿಬಿಐ ಶಂಕಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X