Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಎಸ್ಸೆನ್ನೆಲ್ ಸೇವಾ ಕೇಂದ್ರಗಳಲ್ಲಿ ಇ-...

ಬಿಎಸ್ಸೆನ್ನೆಲ್ ಸೇವಾ ಕೇಂದ್ರಗಳಲ್ಲಿ ಇ- ಕೆವೈಸಿ ಸೇವೆ

ವಾರ್ತಾಭಾರತಿವಾರ್ತಾಭಾರತಿ18 Dec 2016 9:42 PM IST
share

ಮಂಗಳೂರು, ಡಿ. 18: ಬಿಎಸ್ಸೆನ್ನೆಲ್ ಸೇವಾ ಕೇಂದ್ರ (ಕಸ್ಟಮರ್ ಕೇರ್) ಗಳಲ್ಲಿ ತಿಂಗಳೊಳಗೆ ಆಧಾರ್ ಆಧಾರಿತ ಇ- ಕೆವೈಸಿ (ಎಲೆಕ್ಟ್ರಾನಿಕ್-ನೋ ಯುವರ್ ಕಸ್ಟಮರ್) ಸೇವೆ ಲಭ್ಯವಾಗಲಿದೆ ಎಂದು ಬಿಎಸ್‌ಎನ್‌ಎಲ್ ಕರ್ನಾಟಕ ವೃತ್ತ ಮುಖ್ಯ ಮಹಾ ಪ್ರಬಂಧಕ ಪಿ. ನಾಗರಾಜು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವ್ಯವಸ್ಥೆಯಲ್ಲಿ ಗ್ರಾಹಕರು ಕೇವಲ ಆಧಾರ್ ನಂಬ್ರದ ಆಧಾರದಲ್ಲಿ ವ್ಯವಹಾರ ನಡೆಸಬಹುದಾಗಿದೆ. ಇತರ ಯಾವುದೇ ದಾಖಲೆ ಅಗತ್ಯವಿರುವುದಿಲ್ಲ ಎಂದರು.

ಎಲ್ಲಾ ಬಿಎಸ್ಸೆನ್ನೆಲ್ ಸೇವಾ ಕೇಂದ್ರಗಳಿಗೆ ಹೊಸ ಸ್ಮಾರ್ಟ್ ಫೋನ್ ಹಾಗೂ ಫಿಂಗರ್‌ಪ್ರಿಂಟರ್ ರೀಡರ್ ಒದಗಿಸಲಾಗುವುದು. ಗ್ರಾಹಕರು ಹೊಸ ಸಿಮ್ ಪಡೆಯುವ ಸಂದರ್ಭ ಅಥವಾ ಯಾವುದೇ ಗುರುತು ದೃಢೀಕರಣ ಸಂದರ್ಭ ಫಿಂಗರ್‌ಪ್ರಿಂಟರ್ ರೀಡರ್‌ನಲ್ಲಿ ತಮ್ಮ ಹೆಬ್ಬೆಟ್ಟು ಒತ್ತಿ ಆಧಾರ್ ಸಂಖ್ಯೆ ಫೀಡ್ ಮಾಡಿದರೆ ಸಾಕು. ಫೋಟೋ, ಇತರ ಯಾವುದೇ ಗುರುತು ದಾಖಲೆ ಒದಗಿಸಬೇಕಾಗಿಲ್ಲ ಎಂದವರು ವಿವರಿಸಿದರು.

ಮುಂದಿನ ವರ್ಷ 4 ಜಿ
ಮುಂದಿನ ವರ್ಷ 4 ಜಿ ಸೌಲಭ್ಯ ಒದಗಿಸಲಾಗುವುದು. ನೆಟ್‌ವರ್ಕ್ ಸಮಸ್ಯೆ ಇರುವ ಕಡೆ ಹಾಗೂ 3 ಜಿ ಸೌಲಭ್ಯ ಇರುವ ಎಲ್ಲಾ ಕಡೆ ವೈಫೈ ಹಾಟ್ ಸ್ಪಾಟ್ ಸೌಲಭ್ಯ ಒದಗಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 264 ಸಹಿತ ರಾಜ್ಯದಲ್ಲಿ ಒಟ್ಟು 1800 3ಜಿ ಟವರ್ ನಿರ್ಮಿಸಲಾಗಿದೆ ಎಂದವರು ತಿಳಿಸಿದರು.

ನಿಗಮದ ಸೇವಾ ಕೇಂದ್ರಗಳಿಗೆ ಮುಂದಿನ 10 ದಿನಗಳೊಳಗೆ ಪಾಯಿಂಟ್ ಆಫ್ ಸೇಲ್ (ಪಿಓಎಸ್) ಯಂತ್ರ ಪೂರೈಸಲಾಗುವುದು. ಗ್ರಾಹಕರು ನಿಗಮದ ಯಾವುದೇ ಸೇವೆ ಸಂಬಂಧಿಸಿ ಬಿಲ್ ಪಾವತಿ ಸಂದರ್ಭ ತಮ್ಮ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಬಳಸಿ ಇಲ್ಲಿ ನಗದು ರಹಿತ (ಕ್ಯಾಶ್‌ಲೆಸ್) ವ್ಯವಹಾರ ನಡೆಸಬಹುದು ಎಂದವರು ಮಾಹಿತಿ ನೀಡಿದರು.

ಬಿಎಸ್‌ಎನ್‌ಎಲ್ ಕರ್ನಾಟಕ ವೃತ್ತ ಉಪ ಮಹಾ ಪ್ರಬಂಧಕ ಗಣಪತಿ ಎಂ. ಭಟ್, ಜನರಲ್ ಮೆನೇಜರ್ ಅಶೋಕ್ ಕುಮಾರ್ ಅಗರ್‌ವಾಲ್, ಮಂಗಳೂರು ಟೆಲಿಕಾಂ ಜಿಲ್ಲೆಯ ಜನರಲ್ ಮೆನೇಜರ್ ಮಹಾ ಪ್ರಬಂಧಕ ಜಿ.ಆರ್. ರವಿ ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X