Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿದ್ದದ್ದು ಒಂದೇ ನೆಪ, ಈಕೆಯ ದೇಹವಿಡೀ...

ಬಿದ್ದದ್ದು ಒಂದೇ ನೆಪ, ಈಕೆಯ ದೇಹವಿಡೀ ಕೀವು

‘ಜ್ಯೋತಿ’ ಬಾಳಿಗೆ ಬೆಳಕು ನೀಡುವವರು ಬೇಕು

ವಾರ್ತಾಭಾರತಿವಾರ್ತಾಭಾರತಿ18 Dec 2016 11:21 PM IST
share
ಬಿದ್ದದ್ದು ಒಂದೇ ನೆಪ, ಈಕೆಯ ದೇಹವಿಡೀ ಕೀವು

ಮಡಿಕೇರಿ, ಡಿ.18: ಜ್ಯೋತಿ ಎಲ್ಲರಂತೆ ಶಾಲೆಗೆ ಸೇರಿ ಆಟ, ಪಾಠದಲ್ಲಿ ಕಾಲ ಕಳೆಯಬೇಕಾದವಳು. ಆದರೆ ಇಂದು ತನ್ನ ಕಾಲನ್ನೇ ಕಳೆದುಕೊಳ್ಳುವ ಸ್ಥಿತಿಗೆ ಈಕೆ ಬಂದು ತಲುಪಿದ್ದಾಳೆ. ಆಟವಾಡುವಾಗ ಬಿದ್ದದ್ದು ಒಂದೇ ನೆಪ, ಆರು ತಿಂಗಳ ಹಿಂದೆ ಮಂಡಿಗೆ ಆದ ಗಾಯ ಇನ್ನೂ ಆರಲೇ ಇಲ್ಲ.

ಇದೀಗ ಮಡಿಕೇರಿ ನಗರದ ನೂತನ ಖಾಸಗಿ ಬಸ್ ನಿಲ್ದಾಣದ ಜಾಗದಲ್ಲಿ ಟೆಂಟ್‌ನಲ್ಲಿ ವಾಸಿಸುತ್ತಿರುವ ಏಳು ವರ್ಷ ಪ್ರಾಯದ ಜ್ಯೋತಿ, ಮೂಲತ: ಶಿವಮೊಗ್ಗದ ಬಾಲಕಿ.
ಆಂಜನಪ್ಪ ಹಾಗೂ ಲಲಿತಾ ದಂಪತಿಗಳ ಪುತ್ರಿಯಾಗಿರುವ ಈಕೆ ಅಪ್ಪ, ಅಮ್ಮ ಕೂಲಿ ಕೆಲಸಕ್ಕೆಂದು ಊರೂರು ಅಲೆದಾಡುವಾಗ ಜೊತೆಯಲ್ಲೇ ತೆರಳುತ್ತಾಳೆ. ಆರು ತಿಂಗಳ ಹಿಂದೆ ಶಿವಮೊಗ್ಗದಲ್ಲಿ ಆಟವಾಡುತ್ತಿದ್ದಾಗ ಆಯ ತಪ್ಪಿಬಿದ್ದು, ಮಂಡಿಗೆ ಗಾಯ ಮಾಡಿಕೊಂಡ ಜ್ಯೋತಿ ಇಂದು ಆರದ ಗಾಯದಿಂದ ನರಳುತ್ತಿದ್ದಾಳೆ. ಬಲಗಾಲಿನಲ್ಲಿರುವ ಗಾಯದಲ್ಲಿ ಸದಾ ಮಾಂಸ ಮಿಶ್ರಿತ ಕೀವು ಸೋರಿಕೆಯಾಗುತ್ತಿದ್ದು, ಕಾಲು ಊನ ಪರಿಸ್ಥಿತಿಯಿಂದ ವಕ್ರವಾಗುತ್ತಿದೆ.


ಜ್ಯೋತಿಯ ಪೋಷಕರು ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರೂ ಮಗಳ ಆರೋಗ್ಯವನ್ನು ಕಾಯ್ದುಕೊಳ್ಳಲು ಅನೇಕ ಆಸ್ಪತ್ರೆಗಳಿಗೆ ಅಲೆದಿದ್ದಾರೆ. ಶಿವಮೊಗ್ಗ, ಮೈಸೂರು, ಕೆ.ಆರ್.ನಗರ, ಮಂಗಳೂರು ಹಾಗೂ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲೂ ಕಾಲಿನ ಗಾಯಕ್ಕೆ ಚಿಕಿತ್ಸೆಯನ್ನು ನೀಡಲಾಗಿದೆ. ಆದರೆ ಜ್ಯೋತಿಯ ಕಾಲಿನಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ.


ಈಕೆಯ ಪೋಷಕರ ಹೇಳಿಕೆ ಪ್ರಕಾರ ಮೂಳೆ ಸಹಿತ ದೇಹದ ಇತರ ಭಾಗಗಳಲ್ಲೂ ಕೀವು ವ್ಯಾಪಿಸಿದ್ದು, ಶಸ್ತ್ರ ಚಿಕಿತ್ಸೆಯ ಅಗತ್ಯವಿದೆಯಾದರೂ ಶಸ್ತ್ರ ಚಿಕಿತ್ಸೆಯಿಂದ ಮಗಳ ಜೀವಕ್ಕೆ ಅಪಾಯವಿದೆ ಎನ್ನುವ ಆತಂಕವೂ ಎದುರಾಗಿದೆ. ಮಣ್ಣಿನ ವಾತಾವರಣದಲ್ಲೇ ವಾಸಿಸುತ್ತಿರುವುದರಿಂದ ಅಶುಚಿತ್ವದಿಂದಾಗಿ ಕಾಲಿನ ಗಾಯ ಉಲ್ಬಣಗೊಳ್ಳುತ್ತಿದೆ.
 ಶಿಕ್ಷಣದಿಂದ ವಂಚಿತರಾಗಿರುವ ಪೋಷಕರು ಅಸಹಾಯಕಸ್ಥಿತಿಯಲ್ಲಿದ್ದು,ಹೆಚ್ಚಿನ ಚಿಕಿತ್ಸೆ ಮೂಲಕ ಮಗಳನ್ನು ಉಳಿಸಿಕೊಳ್ಳುವ ಕಾತರದಲ್ಲಿದ್ದಾರೆ.
 

ಸಂಘ, ಸಂಸ್ಥೆಗಳು, ಸಮಾಜ ಸೇವಕರು, ದಾನಿಗಳು ಈ ಬಗ್ಗೆ ಗಮನ ಹರಿಸಿ ಜ್ಯೋತಿಯ ಬಾಳಿಗೆ ಬೆಳಕು ನೀಡುವ ಮಹತ್ಕಾರ್ಯವನ್ನು ಮಾಡಬೇಕಾಗಿದೆ. ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕೂಡ ಈ ಬಾಲಕಿ ಬಗ್ಗೆ ಕಾಳಜಿ ತೋರಬಹುದಾಗಿದೆ. ನಗರದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ನೂತನ ಖಾಸಗಿ ಬಸ್ ನಿಲ್ದಾಣದ ಜಾಗದಲ್ಲಿರುವ ಟೆಂಟ್‌ನಲ್ಲಿ ಜ್ಯೋತಿ ಹಾಗೂ ಪೋಷಕರು ವಾಸವಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X