Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು ಮುಖ್ಯಮಂತ್ರಿ ಗಾದಿಯತ್ತ...

ತಮಿಳುನಾಡು ಮುಖ್ಯಮಂತ್ರಿ ಗಾದಿಯತ್ತ ಶಶಿಕಲಾ?

ವಾರ್ತಾಭಾರತಿವಾರ್ತಾಭಾರತಿ19 Dec 2016 9:12 AM IST
share
ತಮಿಳುನಾಡು ಮುಖ್ಯಮಂತ್ರಿ ಗಾದಿಯತ್ತ ಶಶಿಕಲಾ?

ಚೆನ್ನೈ, ಡಿ.19: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಪರಮಾಪ್ತೆ ಶಶಿಕಲಾ ತಕ್ಷಣ ತಮಿಳುನಾಡಿನ ಮುಖ್ಯಮಂತ್ರಿ ಗಾದಿ ಅಲಂಕರಿಸಬೇಕು ಎಂದು ಎಐಎಡಿಎಂಕೆಯ ಹಲವು ಮಂದಿ ಹಿರಿಯ ಮುಖಂಡರು ಒತ್ತಾಯಿಸಿದ್ದಾರೆ. ಪಕ್ಷದ ಪರಮೋಚ್ಛ ಹುದ್ದೆಯನ್ನೂ ಸ್ವೀಕರಿಸುವಂತೆ ಆಗ್ರಹಿಸಿದ್ದಾರೆ.

ಜಯಲಲಿತಾ ನಿಧನದ ಬಳಿಕ ಮುಖ್ಯಮಂತ್ರಿ ಓ.ಪನ್ನೀರ್‌ಸೆಲ್ವಂ, ಲೋಕಸಭೆಯ ಉಪಸ್ಪೀಕರ್ ಎಂ.ತಂಬಿದೊರೈ ಸೇರಿದಂತೆ ಹಲವು ಮಂದಿ, ಜಯಲಲಿತಾ ಹೊಂದಿದ್ದ ಹುದ್ದೆಯನ್ನು ಅಲಂಕರಿಸುವಂತೆ ಶಶಿಕಲಾ ಅವರಿಗೆ ಮನವಿ ಮಾಡಿಕೊಂಡಿದ್ದರು.

ಆಡಳಿತಾರೂಢ ಪಕ್ಷದ ಘಟಕವಾದ ಜಯಲಲಿತಾ ಪೆರವಾಯಿ, ಈ ಕುರಿತು ನಿರ್ಣಯ ಆಂಗೀಕರಿಸಿದ್ದು, ಶಶಿಕಲಾ ಅವರೇ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆ ಹಾಗೂ ಮುಖ್ಯಮಂತ್ರಿ ಹುದ್ದೆ ನಿಭಾಯಿಸಬೇಕು ಎಂದು ಆಗ್ರಹಿಸಿದೆ. ಈ ಹಿಂದೆ ಜಯಲಲಿತಾ ಅವರು ಪ್ರತಿನಿಧಿಸುತ್ತಿದ್ದ ಚೆನ್ನೈನ ಆರ್.ಕೆ.ನಗರ ಕ್ಷೇತ್ರದಿಂದಲೇ ಸ್ಪರ್ಧೆಗೆ ಇಳಿಯಬೇಕು ಎಂದು ಘಟಕ ಆಗ್ರಹಿಸಿದೆ.

ರಾಜ್ಯದ ಕಂದಾಯ ಸಚಿವರೂ ಆಗಿರುವ ಪೆರವಾಯಿ ಕಾರ್ಯದರ್ಶಿ ಆರ್.ಬಿ.ಉದಯಕುಮಾರ್ ಅವರು, "ಶಶಿಕಲಾ, ಅಮ್ಮಾ ನೀಡಿದ ವರ" ಎಂಬ ನಿರ್ಣಯವನ್ನು ಶಶಿಕಲಾ ಅವರಿಗೆ ಸಲ್ಲಿಸಿ, ಎರಡೂ ಹುದ್ದೆಗಳನ್ನು ನಿಭಾಯಿಸುವಂತೆ ಮನವಿ ಮಾಡಿದರು.

"ಎಐಎಡಿಎಂಕೆಯನ್ನು ರಕ್ಷಿಸುವ ಜತೆಗೆ, ಚಿನ್ನಮ್ಮ ಆರ್.ಕೆ.ನಗರ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕು. ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಬೇಕು ಹಾಗೂ ಅಮ್ಮನ ಸರಕಾರದ ನೇತೃತ್ವ ವಹಿಸಬೇಕು" ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X