Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜ್ಯೂನಿಯರ್ ವಿಶ್ವಕಪ್ ವಿಜಯದ ಹಿಂದಿನ...

ಜ್ಯೂನಿಯರ್ ವಿಶ್ವಕಪ್ ವಿಜಯದ ಹಿಂದಿನ ’ವಿಫಲ’ ಆಟಗಾರನ ತರಬೇತಿ

ಇಲ್ಲೊಂದು ಚಕ್ ದೇ ಇಂಡಿಯಾ!

ವಾರ್ತಾಭಾರತಿವಾರ್ತಾಭಾರತಿ19 Dec 2016 9:21 AM IST
share
ಜ್ಯೂನಿಯರ್ ವಿಶ್ವಕಪ್ ವಿಜಯದ ಹಿಂದಿನ ’ವಿಫಲ’ ಆಟಗಾರನ ತರಬೇತಿ

ಹೊಸದಿಲ್ಲಿ, ಡಿ.19: "ನೀವು ಆಟಗಾರನಾಗಿ, ತರಬೇತುದಾರನಾಗಿ ನಿರೀಕ್ಷಿತ ಸಾಧನೆ ಮಾಡಿಲ್ಲ ಎನಿಸುತ್ತದೆಯೇ" ಎಂದು ಪತ್ರಕರ್ತರಿಂದ ಆರು ವಾರಗಳ ಹಿಂದೆ ಪ್ರಶ್ನೆ ಎದುರಾದಾಗ ಭಾರತದ ಕಿರಿಯರ ಹಾಕಿ ತಂಡದ ಕೋಚ್ ಹರೇಂದ್ರ ಸಿಂಗ್ ಅವರ ತಕ್ಷಣದ ಪ್ರತಿಕ್ರಿಯೆ, "ನೀವು ಪ್ರಮುಖ ಪ್ರಶ್ನೆ ಎತ್ತಿದ್ದೀರಿ" ಎಂದಾಗಿತ್ತು. ಹೀಗೆ ಹೇಳುತ್ತಿದ್ದಂತೆಯೇ ಕಣ್ಣೀರು ಗಲ್ಲಗಳಲ್ಲಿ ಹರಿಯುತ್ತಿತ್ತು. 1998ರಲ್ಲಿ ರಾಷ್ಟ್ರೀಯ ತಂಡದಿಂದ ಹೊರಹಾಕಲ್ಪಟ್ಟು, ಕಿರಿಯರ ತಂಡದ ಕೋಚ್ ಆಗುವ ಸಂದರ್ಭದಲ್ಲಿ, ಸ್ವೀಕರಿಸಿದ ಪ್ರತಿಜ್ಞೆಯನ್ನು ಈ ಹಂತದಲ್ಲಿ ಅವರು ಬಹಿರಂಗಪಡಿಸಿದರು.

"ನಾನು ಒಲಿಂಪಿಯನ್ ಆಗಲಿಲ್ಲ. ಆದರೆ ನಾನು ಒಲಿಂಪಿಯನ್‌ಗಳನ್ನು ಮತ್ತು ವಿಶ್ವ ಚಾಂಪಿಯನ್ನರನ್ನು ಸಿದ್ಧಪಡಿಸುತ್ತೇನೆ ಹಾಗೂ ದೇಶ ಹೆಮ್ಮೆಪಡುವಂತೆ ಮಾಡುತ್ತೇನೆ ಎಂದು ನನಗೆ ನಾನೇ ಹೇಳಿಕೊಂಡಿದ್ದೆ. ವಿಶ್ವಕಪ್‌ನಲ್ಲಿ ಭಾರತದ ತ್ರಿವರ್ಣ ಧ್ವಜ ಹಾರುವುದನ್ನು ನಾನು ನೋಡಿಲ್ಲ. ಈ ಬಾರಿ ನೋಡಲೇಬೇಕು. ಭಾರತ ವಿಶ್ವಕಪ್ ಎತ್ತುವುದನ್ನು ನೋಡಲು ನಾನು 22 ವರ್ಷದ ಕಾಲ ಶ್ರಮಿಸಿದ್ದೇನೆ"

ಇದೀಗ ಅವರ ಬಂಡವಾಳ ಪ್ರತಿಫಲ ತಂದುಕೊಟ್ಟಿದೆ. ಬೆಲ್ಜಿಯಂ ತಂಡವನ್ನು 2-1 ಗೋಲುಗಳಿಂದ ಮಣಿಸಿದ ಭಾರತ ಕಿರಿಯರ ಹಾಕಿ ತಂಡ ಹರಜೀತ್ ಸಿಂಗ್ ನೇತೃತ್ವದಲ್ಲಿ ವಿಶ್ವಕಪ್‌ಗೆ ಮುತ್ತಿಕ್ಕುವ ಮೂಲಕ ಈ ಕನಸು ನನಸಾಗಿದೆ. ಅತಿಥೇಯ ದೇಶವೊಂದು ವಿಶ್ವಕಪ್ ಗೆದ್ದದ್ದು ಕೂಡಾ ಇದೇ ಮೊದಲು. 2014ರ ಏಪ್ರಿಲ್‌ನಲ್ಲಿ ಕಚ್ಚಾ ಪ್ರತಿಭೆಗಳನ್ನು ಶೋಧಿಸಿ, ಸೂಕ್ತ ತರಬೇತಿ ನೀಡಿ, ಇದೀಗ ಈ ಅಪೋಘ ಸಾಧನೆ ಮಾಡಿದ್ದರ ಹಿಂದೆ ತರಬೇತಿದಾರರ ಅಪಾರ ಶ್ರಮ ಅಡಗಿದೆ. ಈ ತಂಡ ಇದಕ್ಕಾಗಿ ಹಲವು ತ್ಯಾಗಗಳನ್ನು ಮಾಡಿದೆ. ಎರಡು ತಿಂಗಳ ಹಿಂದೆ ತಂಡ ಇಂಗ್ಲೆಂಡ್ ಪ್ರವಾಸಕ್ಕೆ ತೆರಳುವ ಅವಧಿಯಲ್ಲಿ ಎರಡನೆ ಗೋಲ್‌ಕೀಪರ್ ಕೃಷ್ಣ ಪಾಠಕ್ ತಮ್ಮ ತಂದೆಯ ಅಂತ್ಯಸಂಸ್ಕಾರಕ್ಕೆ ಹೋಗಲು ಆಗಲಲ್ಲ. ತಂಡದ ಸದಸ್ಯರು ಎಲ್ಲ ಪ್ರತಿಕೂಲಗಳನ್ನು ಎದುರಿಸಿಯೂ ಈ ಅಮೋಘ ಸಾಧನೆ ಮಾಡಿದ್ದಾರೆ. ಇವರೆಲ್ಲರ ಏಕೈಕ ಗುರಿ ಇದ್ದುದು ವಿಶ್ವಕಪ್ ಗೆಲ್ಲುವುದು.

ಇದು ಏಕಾಏಕಿ ಸಾಧನೆಯಲ್ಲ. ಕಳೆದ ವರ್ಷ ಈ ತಂಡ ಏಷ್ಯಾ ಕಪ್ ಗೆದ್ದುಗೊಂಡಿತ್ತು. ಈ ಟೂರ್ನಿಗೆ ಪೂರ್ವಭಾವಿಯಾಗಿ ಸ್ಪೇನ್‌ನ ವೆಲೆನ್ಸಿಯಾದಲ್ಲಿ ನಾಲ್ಕು ದೇಶಗಳ ಟೂರ್ನಿಯನ್ನೂ ಗೆದ್ದಿತ್ತು. ಕಳೆದ ಎಂಟು ವರ್ಷಗಳಲ್ಲಿ ಭಾರತ ಹಾಕಿ ತಂಡ ಅಮೋಘ ಸಾಧನೆ ತೋರುತ್ತಿದೆ. ಬೀಜಿಂಗ್ ಒಲಿಂಪಿಕ್ಸ್‌ಗೆ 2008ರಲ್ಲಿ ಅರ್ಹತೆ ಸಂಪಾದಿಸಲೂ ವಿಫಲವಾಗಿತ್ತು. ಆದರೆ ರಿಯೊ ಒಲಿಂಪಿಕ್ಸ್‌ನಲ್ಲಿ ಎಂಟನೆ ಸ್ಥಾನ ಗಳಿಸಿತು. ಹೀಗೆ ನಿಯತವಾಗಿ ಸಾಧನೆಯ ಹಾದಿಯಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X