ಉಡುಪಿ: ರೌಡಿ ಶೀಟರ್ ವರ್ವಾಡಿ ಪ್ರವೀಣ್ ಬರ್ಬರ ಹತ್ಯೆ
![ಉಡುಪಿ: ರೌಡಿ ಶೀಟರ್ ವರ್ವಾಡಿ ಪ್ರವೀಣ್ ಬರ್ಬರ ಹತ್ಯೆ ಉಡುಪಿ: ರೌಡಿ ಶೀಟರ್ ವರ್ವಾಡಿ ಪ್ರವೀಣ್ ಬರ್ಬರ ಹತ್ಯೆ](https://www.varthabharati.in/sites/default/files/images/articles/2016/12/19/WhatsApp Image 2016-12-19 at 2.26.jpg)
ಉಡುಪಿ, ಡಿ.19: ಬಾರ್ ನಲ್ಲಿ ಕುಡಿದು ಗಲಾಟೆ ಮಾಡಿ ಹೊರನಡೆಯುತ್ತಿದ್ದ ವೇಳೆ ರೌಡಿ ಶೀಟರ್ ವರ್ವಾಡಿ ಪ್ರವೀಣ್ ಹತ್ಯೆಯಾಗಿರುವ ಘಟನೆ ಹಿರಿಯಡ್ಕ ಕೋಟ್ನಕಟ್ಟದಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಹಳೆವೈಶ್ಯಮದಿಂದ ಹತ್ಯೆ ನಡೆದಿರಬಹುದೆಂದು ಶಂಕೆ ವ್ಯಕ್ತಪಡಿಸಲಾಗಿದೆ. ಪ್ರವೀಣ್ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದರು. ಸ್ಥಳಕ್ಕೆ ಎಸ್ಪಿ ಕೆ.ಟಿ ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.
Next Story