Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸುರಕ್ಷಿತ ವಿಮಾನ ಪ್ರಯಾಣಕ್ಕಾಗಿ ವಿಮಾನ...

ಸುರಕ್ಷಿತ ವಿಮಾನ ಪ್ರಯಾಣಕ್ಕಾಗಿ ವಿಮಾನ ನಿಲ್ದಾಣದಲ್ಲೇ ಆಡಿನ ಬಲಿ ನೀಡಿದ ಏರ್ ಲೈನ್ಸ್ !

ವಾರ್ತಾಭಾರತಿವಾರ್ತಾಭಾರತಿ19 Dec 2016 5:57 PM IST
share
ಸುರಕ್ಷಿತ ವಿಮಾನ ಪ್ರಯಾಣಕ್ಕಾಗಿ ವಿಮಾನ ನಿಲ್ದಾಣದಲ್ಲೇ ಆಡಿನ ಬಲಿ ನೀಡಿದ ಏರ್ ಲೈನ್ಸ್ !

ಇಸ್ಲಾಮಾಬಾದ್,ಡಿ.19: ಇತ್ತೀಚಿನ ಭೀಕರ ವಿಮಾನ ಅಪಘಾತದ ಬಳಿಕ ಸರಕಾರಿ ಸ್ವಾಮ್ಯದ ಪಾಕಿಸ್ತಾನ್ ಇಂಟರ್‌ನ್ಯಾಷನಲ್ ಏರ್‌ಲೈನ್ಸ್(ಪಿಐಎ) ತನ್ನ ವಿಮಾನ ಯಾನಗಳ ಸುರಕ್ಷತೆಯನ್ನು ಬಯಸಿ ರವಿವಾರ ಇಲ್ಲಿಯ ಬೆನಝೀರ್ ಭುಟ್ಟೋ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತನ್ನ ಎಟಿಆರ್-42 ವಿಮಾನದ ಯಾನಕ್ಕೆ ಮುನ್ನ ‘ಸದಖ’ ರೂಪದಲ್ಲಿ ಕಪ್ಪು ಆಡೊಂದನ್ನು ಬಲಿ ನೀಡಿದೆ.

ಬಳಿಕ ವಿಮಾನವು ಮುಲ್ತಾನ್‌ಗೆ ಪ್ರಯಾಣ ಬೆಳೆಸಿದ್ದು, ಇದು ಡಿ.7ರಂದು ಹವೇಲಿಯಾಂ ಬಳಿ ವಿಮಾನ ಪತನದ ಹಿನ್ನೆಲೆಯಲ್ಲಿ ಇಂತಹ ಎಲ್ಲ ವಿಮಾನಗಳ ಸಂಪೂರ್ಣ ತಪಾಸಣೆಯ ಬಳಿಕ ಸೇವೆಯಲ್ಲಿ ತೊಡಗಿಕೊಂಡ ಮೊದಲ ವಿಮಾನವಾಗಿದೆ ಎಂದು ಡಾನ್ ಡಾಟ್ ಕಾಮ್ ವರದಿ ಮಾಡಿದೆ.

ಎಲ್ಲ ಎಟಿಆರ್-42 ವಿಮಾನಗಳ ಸಂಪೂರ್ಣ ತಪಾಸಣೆಯ ಬಳಿಕ ಹಾರಾಟಕ್ಕೆ ಯೋಗ್ಯವಾಗಿವೆ ಎಂದು ಶಿಫಾರಸು ದೊರೆಯುವವರೆಗೆ ಅವುಗಳ ಹಾರಾಟವನ್ನು ಸ್ಥಗಿತಗೊಳಿಸಲು ನಾಗರಿಕ ವಾಯುಯಾನ ಪ್ರಾಧಿಕಾರವು ನಿರ್ಧರಿಸಿತ್ತು. ಇದರಿಂದಾಗಿ ಪಿಐಎ ಕಾರ್ಯಾಚರಣೆಗೆ ವ್ಯತ್ಯಯವುಂಟಾಗಿತ್ತು.

ರವಿವಾರ ಸಂಜೆ 6:40ಕ್ಕೆ ಇಸ್ಲಾಮಾಬಾದ್ ನಿಲ್ದಾಣದಿಂದ ಮುಲ್ತಾನ್‌ಗೆ ಹಾರಾಟ ವನ್ನು ಆರಂಭಿಸಿದ್ದ ವಿಮಾನವು ರಾತ್ರಿ 9:45ಕ್ಕೆ ವಾಪಸಾಗಿತ್ತು.

ಆದರೆ ಕಪ್ಪುಆಡಿನ ಬಲಿ ಟ್ವಿಟರಿಗರ ಮೇಲೆ ಅಂತಹ ಪರಿಣಾಮವನ್ನೇನೂ ಬೀರಿಲ್ಲ. ಪಿಐಎ ತನ್ನ ವಿಮಾನಗಳ ಸುಸ್ಥಿತಿ ಮತ್ತು ಪ್ರಯಾಣಿಕರ ಸುರಕ್ಷತೆಗಾಗಿ ಪರಿಹಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

#PIA needs new planes, not 'evil eye' black goat sacrifices.
I'm not going to board any PIA plane under such circumstances.

— Sabena Siddiqi (@sabena_siddiqi) December 19, 2016

So, #PIA should change it's slogan like this "Give Sadqa Before Fly us" ...https://t.co/cMzjaYT1hB

— Adil Aziz Khanzada (@adilmediaperson) December 19, 2016

Spare the #bakra service the plane #PIA

— Sara Taseer (@sarataseer) December 19, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X