Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಇಂಡಿಯನ್ ಸೋಶಿಯಲ್ ಫಾರಂ ಪ್ರಯತ್ನದಿಂದ ...

ಇಂಡಿಯನ್ ಸೋಶಿಯಲ್ ಫಾರಂ ಪ್ರಯತ್ನದಿಂದ ಹೊನ್ನಾವರಕ್ಕೆ ತಲುಪಿದ ಮೊಹಮ್ಮದ್ ರಫೀಕ್ ಮೃತ ದೇಹ.

ಫೈರೋಝ್ ಯಾಕುಬ್ಫೈರೋಝ್ ಯಾಕುಬ್19 Dec 2016 2:24 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಇಂಡಿಯನ್ ಸೋಶಿಯಲ್ ಫಾರಂ ಪ್ರಯತ್ನದಿಂದ  ಹೊನ್ನಾವರಕ್ಕೆ ತಲುಪಿದ ಮೊಹಮ್ಮದ್ ರಫೀಕ್ ಮೃತ ದೇಹ.

ಸೌದಿ ಅರೇಬಿಯಾ, ಡಿ.19 :   ಸುಮಾರು ಎಂಟು ವರ್ಷಗಳಿಂದ ಸೌದಿ ಅರೇಬಿಯಾದ ಬುರೈದ ನಗರದಲ್ಲಿ ಚಾಲಕನಾಗಿ ದುಡಿಯುತ್ತಿದ್ದ ಮೊಹಮ್ಮದ್ ರಫೀಕ್ ರವರು ದಿನಾಂಕ 25-11-2016 ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು.

ಆಸ್ಪತ್ರೆಯಲ್ಲಿರುವ ಮೃತದೇಹದವನ್ನು ಅಂತ್ಯಕ್ರಿಯೆಗಾಗಿ ಸ್ವಗ್ರಾಮಕ್ಕೆ ಕಳುಹಿಸಿಕೊಡುವ  ಹಿನ್ನೆಲೆಯಲ್ಲಿ ಮೃತರ ಸಂಬಂಧಿಕರಾದ ಅಬ್ದುಲ್ ಅಝೀಝ್ ಹೊನ್ನಾವರ ರವರು ಇಂಡಿಯನ್ ಸೋಶಿಯಲ್ ಫೋರಂನ ಸದಸ್ಯರನ್ನು ನೆರವಿಗಾಗಿ ಸಂಪರ್ಕಿಸಿದ್ದರು.

 ಇಂಡಿಯನ್ ಸೋಶಿಯಲ್ ಫೋರಂ ಬುರೈದ ಘಟಕದ ಅಬ್ದುಲ್ ರಹುಫ್ ಕಳಾಯಿ, ಅಯಾಝ್ ಕೃಷ್ಣಾಪುರ, ಇರ್ಫಾನ್ ಅಡ್ಡುರು ಮತ್ತು  ಅಬ್ದುಲ್ ಅಝೀಝ್ ಹೊನ್ನಾವರ ರವರ ತಂಡವು ತಕ್ಷಣವೇ ಸ್ಪಂದಿಸಿ ಸೌದಿ ಅರೇಬಿಯಾದ ಕಾನೂನಿನಂತೆ ಪೋಲಿಸ್ ಠಾಣೆ ಮತ್ತು ಅವರ ಕಫೀಲ್ (ವೀಸಾ ಪ್ರಾಯೋಜಕ) ನ್ನು ನಿರಂತರ  ಭೇಟಿ ನೀಡಿ ದಾಖಲೆಗಳನ್ನು ಸರಿಪಡಿಸಲಾಯಿತು.

ಅಂತಿಮವಾಗಿ ಮೃತ ಮೊಹಮ್ಮದ್ ರಫೀಕ್ ರವರ ಸಂಬಂಧಿಯಾದ ಅಬ್ದುಲ್ ಅಝೀಝ್ ಹೊನ್ನಾವರರವರ ಹೆಸರಿನ ಮೇಲೆ ಭಾರತೀಯ ರಾಯಭಾರ ಕಚೇರಿಯ ಮೂಲಕ ಅಧಿಕಾರ ಪತ್ರ ಪಡೆಯಲಾಯಿತು.

ಹೀಗೆ ಇಂಡಿಯನ್ ಸೋಶಿಯಲ್ ಫೋರಂ ಬುರೈದ ಘಟಕದ ಸತತ ಪರಿಶ್ರಮದ ಫಲವಾಗಿ ಮೊಹಮ್ಮದ್ ರಫೀಕ್ ರವರ ಮೃತದೇಹವನ್ನು ಅಂತಿಮವಾಗಿ ದಿನಾಂಕ 13-12-2016 ರಂದು ವಿಮಾನದ ಮೂಲಕ  ಸ್ವಗ್ರಾಮಕ್ಕೆ ಕಳುಹಿಸಿಕೊಡಲಾಯಿತು.  

ಮೊಹಮ್ಮದ್ ರಫೀಕ್ ರವರ  ಅಕಾಲಿಕ ಮರಣಕ್ಕೆ ಇಂಡಿಯನ್ ಸೋಶಿಯಲ್ ಫೋರಂ ಬುರೈದ ಘಟಕ ಸಮಿತಿಯು ಸಂತಾಪ ಸೂಚಿಸಿದೆ.

ಇಂಡಿಯನ್ ಸೋಶಿಯಲ್ ಫೋರಂನ ನೆರವಿಗೆ ಮೃತರ ಸಂಬಂಧಿಗಳು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಫೈರೋಝ್ ಯಾಕುಬ್
ಫೈರೋಝ್ ಯಾಕುಬ್
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X