Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂತ ಅಲೋಶಿಯಸ್ ಕಾಲೇಜಿನ ಈಜುಕೊಳ...

ಸಂತ ಅಲೋಶಿಯಸ್ ಕಾಲೇಜಿನ ಈಜುಕೊಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ19 Dec 2016 10:52 PM IST
share
ಸಂತ ಅಲೋಶಿಯಸ್ ಕಾಲೇಜಿನ ಈಜುಕೊಳ ಉದ್ಘಾಟನೆ

ಮಂಗಳೂರು, ಡಿ.19: ನಗರದ ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಅಂತಾರಾಷ್ಟ್ರೀಯ ಗುಣಮಟ್ಟದ ಈಜುಕೊಳವನ್ನು ಕರ್ನಾಟಕ ಜೆಸ್ವಿಟ್ ಪ್ರಾವಿನ್ಸ್‌ನ ಪ್ರೊವಿನ್ಶಿಯಲ್ ರೆ.ಡಾ. ಜೆರೋಮ್ ಸ್ಟಾನಿಸ್ಲಸ್ ಡಿಸೋಜ ಸೋಮವಾರ ಉದ್ಘಾಟಿಸಿದರು.

 ಈ ಸಂದರ್ಭ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾಸಕ ಜೆ.ಆರ್. ಲೋಬೊ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ಆಯ್ಕೆಯ ಸಮಸ್ಯೆಯಿದೆ. ಸರಕಾರ ನೇಮಕಾತಿಗೆ ಅವಕಾಶ ನೀಡುತ್ತಿಲ್ಲ. ಇದನ್ನು ಕ್ಯಾಬಿನೆಟ್ ಸಭೆಯಲ್ಲಿ ಸಚಿವರು ಚರ್ಚಿಸಬೇಕು ಎಂದು ಮನವಿ ಮಾಡಿದರು.

 ಆಹಾರ ಸಚಿವ ಯು.ಟಿ. ಖಾದರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವುದೇ ನಿಜವಾದ ದೇಶಪ್ರೇಮವಾಗಿದೆ. ದೇಶ ಉದ್ಧಾರ ಮಾಡುತ್ತೇವೆ ಎಂದು ಕೇವಲ ಮಂತ್ರಿ, ಶಾಸಕರು ಭಾಷಣ ಮಾಡಿದರೆ, ಅಧಿಕಾರಿಗಳು ಎಸಿ ರೂಮ್‌ನಲ್ಲಿ ಕುಳಿತು ಕೆಲಸ ಮಾಡಿದರೆ ಸಾಧ್ಯವಾಗುವುದಿಲ್ಲ. ಬದಲಾಗಿ ಶಿಕ್ಷಕರು ಶಾಲೆಯಲ್ಲಿ ಮಕ್ಕಳನ್ನು ಬಲಿಷ್ಟರನ್ನಾಗಿ ಮಾಡಿದರೆ ದೇಶ ಉದ್ಧಾರವಾಗುತ್ತದೆ. ಶಿಕ್ಷಣದ ಜತೆಗೆ ದೈಹಿಕ ಸಾಮರ್ಥ್ಯವನ್ನು ಬೆಳೆಸಿಕೊಳ್ಳಲು ಕ್ರೀಡೆ ಪೂರಕವಾಗುತ್ತದೆ ಎಂದು ಹೇಳಿದರು.

ಇತರ ರಾಜ್ಯ, ಜಿಲ್ಲೆಗೆ ಹೋಲಿಸಿದರೆ ದ.ಕ. ಜಿಲ್ಲೆಯಲ್ಲಿ ಶಿಕ್ಷಣ, ಕ್ರೀಡೆ ಸೇರಿದಂತೆ ವಿವಿಧ ಸಂಸ್ಥೆಗಳಿವೆ. ಒಂದು ಜಿಲ್ಲೆ ಶೈಕ್ಷಣಿಕವಾಗಿ ಬೆಳೆವಣಿಗೆಯಾಗದಿದ್ದರೆ, ಅಲ್ಲಿಗೆ ಸಾವಿರ ಕೋಟಿ ರೂ.ಅನುದಾನ ನೀಡಿದರೂ ಆ ಜಿಲ್ಲೆ ಅಭಿವೃದ್ಧಿಯಾಗುವುದಿಲ್ಲ ಎಂದು ಖಾದರ್ ತಿಳಿಸಿದರು.

ಬಳ್ಳಾರಿ ಬಿಷಪ್ ಹೆನ್ರಿ ಡಿಸೋಜ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಾಜಿ ಸಚಿವ, ಶಾಸಕ ಅಭಯಚಂದ್ರ ಜೈನ್, ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ಜೆ. ಅಲೆಕ್ಸಾಂಡರ್, ಸಾಕಾ ಅಧ್ಯಕ್ಷ ಅರ್ಚಿಬಾಲ್ಡ್ ಮೆನೇಝಸ್, ಸ್ವಿಮ್ಮಿಂಗ್ ಪೂಲ್ ಸಮಿತಿಯ ಸಂಚಾಲಕ ಎನ್.ಜಿ. ಮೋಹನ್, ಹಳೇ ವಿದ್ಯಾರ್ಥಿ ಟೆರೆನ್ಸ್ ಡೆಸಾ ಮೊದಲಾದವರು ಉಪಸ್ಥಿತರಿದ್ದರು.

ಕಾಲೇಜಿನ ರೆಕ್ಟರ್ ಫಾ. ಡಿಯೊನಿಯಸ್ ವಾಸ್ ಸ್ವಾಗತಿಸಿದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X