Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರ್ವಧರ್ಮೀಯ ಭಾವೈಕ್ಯದ ಕ್ರಿಸ್‌ಮಸ್...

ಸರ್ವಧರ್ಮೀಯ ಭಾವೈಕ್ಯದ ಕ್ರಿಸ್‌ಮಸ್ ಸಂದೇಶ

ವಾರ್ತಾಭಾರತಿವಾರ್ತಾಭಾರತಿ19 Dec 2016 11:05 PM IST
share
ಸರ್ವಧರ್ಮೀಯ ಭಾವೈಕ್ಯದ ಕ್ರಿಸ್‌ಮಸ್ ಸಂದೇಶ

ಮೂಡಿಗೆರೆ, ಡಿ.19: ಬಾಳೂರು ಸಮೀಪದ ಕೆಳಗೂರು ಗ್ರಾಮದ ಕ್ರೈಸ್ತ ಬಾಂಧವರು ಯೇಸು ಕ್ರಿಸ್ತನ ಆಗಮನದ ಸುವಾರ್ತೆಯನ್ನು ಭಾವೈಕ್ಯದ ಸಂಕೇತವಾಗಿ ಪ್ರತಿ ಕುಟುಂಬದವರ ಜೊತೆ ಸೇರಿ ಕ್ರಿಸ್‌ಮಸ್ ಕೇರಲ್ಸ್ ಹಾಡಿ ಸಂಭ್ರಮಿಸಿದರು.


ಕೆಳಗೂರು ಗ್ರಾಮವು ಎಲ್ಲಾ ಧರ್ಮೀಯರ ತಾಣವಾಗಿದ್ದು, ಇಲ್ಲಿ ಏಕತೆಯೊಂದಿಗೆ ಭಾವೈಕ್ಯದ ಒಗ್ಗೂಡುವಿಕೆಯೂ ಇದೆ. ಕ್ರಿಸ್‌ಮಸ್ ಸಂದೇಶ ಬರೀ ಕ್ರೈಸ್ತರಿಗೆ ಮಾತ್ರವಲ್ಲದೇ ಇತರ ಧರ್ಮೀಯರು ಗೌರವಿಸುತ್ತಾರೆ. ಸಾಂತಾ ಕ್ಲಾಸ್ ಜಾತಿ ಮತ ಭೇದ ಮಾಡದೆ ಪ್ರತಿಯೊಬ್ಬರ ಮನೆ ಮನೆಗೆ ಹೋಗಿ ಸಂದೇಶ ಸಾರಿ, ಪ್ರತಿ ಮನೆಯವರಿಗಾಗಿ ಪ್ರಾರ್ಥನೆ ಸಲ್ಲಿಸುತ್ತಾರೆ.ಅನ್ಯಥಾ ಭಾವಿಸದೇ ಪ್ರತಿಯೊಬ್ಬರೂ ಕೂಡ ಕ್ರಿಸ್‌ಮಸ್ ಸಂದೇಶವನ್ನು ಗೌರವಿಸುತ್ತಾರೆ.


ಮನೆಯ ಎಲ್ಲ ಸದಸ್ಯರಿಗೂ ಸಾಂತಾ ಕ್ಲಾಸ್ ಕೈಕುಲುಕಿ ಸಿಹಿಯನ್ನು ಹಂಚುತ್ತಾರೆ. ಭಕ್ತಿಗೀತೆಗಳ ಸುಧೆಗೆ ಸಾಂತಾ ಕ್ಲಾಸ್ ಮತ್ತು ಜೊತೆಗೆ ಬಂದವರು ಹರುಷದ ಹೆಜ್ಜೆ ಹಾಕುತ್ತಾರೆ. ಭಾವೈಕ್ಯದ ನಡುವೆ ಕ್ರಿಸ್‌ಮಸ್ ಸಂದೇಶ ಹಾಗೂ ಸಂಭ್ರಮದ ಹಬ್ಬ ಸರ್ವ ಜನಾಂಗಕ್ಕೂ ಸುಖ ಶಾಂತಿ ನೆಮ್ಮದಿ ನೀಡಲೆಂದು ಪ್ರಾರ್ಥಿಸಿ ಬೈಬಲ್ ಸಂದೇಶವನ್ನು ಓದಿ ಯೇಸುವಿನ ಜನನದ ಶುಭ ವಾರ್ತೆಗಾಗಿ ಎದುರು ನೊಡುವುದೇ ಇಲ್ಲಿಯ ಸರ್ವ ಜನರ ಭಾವೆಕ್ಯತೆಯ ಹಬ್ಬಕ್ಕೆ ಒಂದು ನಿದರ್ಶನವಾಗಿದೆ.


ಈ ಕ್ರಿಸ್‌ಮಸ್ ಕೇರಲ್ಸ್ ತಂಡದಲ್ಲಿ ಜಾನ್ ನೊರೊನ್ನಾ, ವಲೇರಿಯನ್ ಪಿರೇರಾ, ಲೂಯಿಸ್, ಹಿಲ್ಡಾ, ಸ್ಟೆಲ್ಲಾ ಪಿರೇರಾ, ಎಪ್ರೆಜ್ ಸೆರಾವೊ, ಅಮಿತ್ ಮತ್ತಿತತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X