Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿಪುರಾ ವಿಧಾನಸಭೆಯಲ್ಲಿ ಶಾಸಕನ...

ತ್ರಿಪುರಾ ವಿಧಾನಸಭೆಯಲ್ಲಿ ಶಾಸಕನ ಹುಚ್ಚಾಟ..!

ವಾರ್ತಾಭಾರತಿವಾರ್ತಾಭಾರತಿ20 Dec 2016 12:38 PM IST
share
ತ್ರಿಪುರಾ ವಿಧಾನಸಭೆಯಲ್ಲಿ ಶಾಸಕನ ಹುಚ್ಚಾಟ..!

ಅಗರ್ತಲಾ, ಡಿ.20: ತ್ರಿಪುರಾ ವಿಧಾನಸಭೆಯಲ್ಲಿ ಟಿಎಂಸಿ ಶಾಸಕ ಸುದೀಪ್‌ ರಾಯ್‌ ಬರ್ಮನ್‌ ಅವರು ತನಗೆ ಮಾತನಾಡಲು ಅವಕಾಶ ಸಿಗದ ಸಿಟ್ಟಿನಿಂದ ಸ್ಪೀಕರ್‌ ಮುಂದೆ ಇರುವ  ಲಾಂಛನವನ್ನು ಕಿತ್ತುಕೊಂಡು ಹೊರಕ್ಕೆ ಓಡಿದ ಘಟನೆ ಸೋಮವಾರ ನಡೆದಿದೆ.
ಸದನದಲ್ಲಿ ಅರಣ್ಯ ಸಚಿವ ನರೇಶ್‌ ಜಮಾಟಿಯಾ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ಚರ್ಚೆಗೆ ಅವಕಾಶ ಸಿಗದಕ್ಕಾಗಿ ಸುದೀಪ್‌ ರಾಯ್‌ ಬರ್ಮನ್‌  ಅವರು ಸ್ಪೀಕರ್‌ ವೇದಿಕೆಯನ್ನು ಹತ್ತಿ ಅವರ ಮುಂದೆ ಇದ್ದ ಲಾಂಛನವನ್ನು ಹಿಡಿದು ಪರಾರಿಯಾದರು ಎನ್ನಲಾಗಿದೆ.
ಶೂನ್ಯ ವೇಳೆಯಲ್ಲಿ ಮಾಜಿ ವಿಪಕ್ಷ ನಾಯಕ ಬರ್ಮನ್‌ ಅವರು ಸ್ಥಳೀಯ ಬಂಗಾಳಿ ಪತ್ರಿಕೆಯಲ್ಲಿ ಸಚಿವ ನರೇಶ್‌ ಬಗ್ಗೆ ಬಂದಿರುವ ಲೈಂಗಿಕ ಹಗರಣ ವರದಿಯ ಬಗ್ಗೆ ಪ್ರಸ್ತಾಪಿಸಿದರು. ಆದರೆ ನರೇಶ್‌ ಅವರು ತನ್ನ ವಿರುದ್ಧದ ಆರೋಪವನ್ನು ನಿರಾಕರಿಸಿದರು ಹಾಗೂ ತನ್ನ ವಿರುದ್ಧ ಅವಹೇಳನಕಾರಿ ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ತಿಳಿಸಿದರು.
ಈ ವಿಚಾರದಲ್ಲಿ ಗೃಹ ಖಾತೆಯನ್ನು ಹೊಂದಿರುವ ಮುಖ್ಯ ಮಂತ್ರಿ ಮಾಣಿಕ್‌ ಸರ್ಕಾರ್‌ ಹೇಳಿಕೆ ನೀಡುವಂತೆ ವಿಪಕ್ಷ ಕಾಂಗ್ರೆಸ್‌ ಮತ್ತು ಟಿಎಂಸಿ ಶಾಸಕರು ಒತ್ತಾಯಿಸಿದರು.ಆದರೆ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಇದರ ಬಗ್ಗೆ ಚರ್ಚೆ ಬೇಡ ಎಂದು ಮುಖ್ಯ ಮಂತ್ರಿ ಸರ್ಕಾರ್‌ ಹೇಳಿದರು.
ವಿಪಕ್ಷ ಶಾಸಕರು ಸದನದ ಬಾವಿಗಿಳಿದು ಸರಕಾರ ವಿರುದ್ಧ ಘೋಷಣೆ ಕೂಗುತ್ತಾ , ಈ ವಿಷಯದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ  ಸ್ಪೀಕರ್‌ ಅವರನ್ನು ಒತ್ತಾಯಿಸಿದರು. ಆದರೆ ಸ್ಪೀಕರ್‌ ರಾಮೆಂದ್ರ ದೆಬ್ ನಾಥ್ ಅವಕಾಶ ನೀಡಲಿಲ್ಲ. ಆಗ ಸಿಟ್ಟಿನಿಂದ ಸುದೀಪ್‌ ರಾಯ್‌ ಸ್ಪೀಕರ್‌ ಅವರ ಪೀಠದತ್ತ ಧಾವಿಸಿ , ಅವರ ಮುಂದಿದ್ದ ಲಾಂಛನವನ್ನು ಕಿತ್ತುಕೊಂಡು ಪರಾರಿಯಾದರು. ಮಾರ್ಷಲ್‌ಗಳು ಕೂಡಲೇ ಅವರ ಹಿಂದೆ ಓಡಿ ಹಿಡಿಯಲು ಯತ್ನಿಸಿದರು. ಆದರೆ ಸುದೀಪ್‌ ರಾಯ್‌ ಸಭಾಂಗಣದ ಬಾಗಿಲು ತೆಗೆದು ಹೊರಗೆ ಓಡಿದರು. ಸ್ವಲ್ಪ ಹೊತ್ತಿನಲ್ಲಿ ಸದನಕ್ಕೆ ಆಗಮಿಸಿದ ಸುದೀಪ್‌ ರಾಯ್‌ ಅವರು ಸ್ಪೀಕರ್‌ ಬಳಿ ತನ್ನ ತಪ್ಪಿಗಾಗಿ ಕ್ಷಮೆಯಾಚಿಸಿದರು ಎಂದು ತಿಳಿದು ಬಂದಿದೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X