Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಪ್ಪುಹಣ ಕುರಿತು 72 ಗಂಟೆಗಳಲ್ಲಿ 4,000...

ಕಪ್ಪುಹಣ ಕುರಿತು 72 ಗಂಟೆಗಳಲ್ಲಿ 4,000 ಇ-ಮೇಲ್ ಸ್ವೀಕರಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ20 Dec 2016 4:03 PM IST
share
ಕಪ್ಪುಹಣ ಕುರಿತು 72 ಗಂಟೆಗಳಲ್ಲಿ 4,000 ಇ-ಮೇಲ್ ಸ್ವೀಕರಿಸಿದ ಸರಕಾರ

ಹೊಸದಿಲ್ಲಿ,ಡಿ.20: ಕಪ್ಪುಹಣವನ್ನು ಹೊಂದಿರುವ ವ್ಯಕ್ತಿಗಳ ಕುರಿತು ಸಾರ್ವಜನಿಕರು ಮಾಹಿತಿ ನೀಡಲು ಸಾಧ್ಯವಾಗುವಂತೆ ಇ-ಮೇಲ್ ವಿಳಾಸವನ್ನು ಶುಕ್ರವಾರವಷ್ಟೇ ಪ್ರಕಟಿಸಲಾಗಿತ್ತು. ಇದಾಗಿ ಕೇವಲ 72 ಗಂಟೆಗಳಲ್ಲಿ ಸರಕಾರಕ್ಕೆ 4,000 ಇ-ಮೇಲ್‌ಗಳ ಮಹಾಪೂರವೇ ಹರಿದುಬಂದಿದೆ.

ನಮಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಲಭಿಸುತ್ತಿದೆ ಎಂದು ವಿತ್ತ ಸಚಿವಾಲಯದ ಅಧಿಕಾರಿಯೋರ್ವರು ಸುದ್ದಿಸಂಸ್ಥೆಗೆ ತಿಳಿಸಿದರು.

ಬ್ಯಾಂಕ್ ಖಾತೆಗಳಲ್ಲಿರುವ ಠೇವಣಿಗಳು ಮತ್ತು ಇತರ ಅಘೋಷಿತ ಸಂಪತ್ತಿನ ಕುರಿತು ವಿತ್ತ ಸಚಿವಾಲಯದ ಅಧೀನದಲ್ಲಿರುವ ಹಣಕಾಸು ಗುಪ್ತಚರ ಘಟಕ (ಎಫ್‌ಐಯು)ದ ಮೂಲಕ ಪ್ರತಿದಿನ ತೆರಿಗೆ ಅಧಿಕಾರಿಗಳು ಮತ್ತು ಇತರ ತನಿಖಾ ಸಂಸ್ಥೆಗಳಿಗೆ ಹರಿದುಬರುತ್ತಿರುವ ಅಗಾಧ ಮಾಹಿತಿಗಳ ಹೊರತಾಗಿ ಸಾರ್ವಜನಿಕರಿಂದ ಇ-ಮೇಲ್ ಮಾಹಿತಿಗಳು ಲಭಿಸುತ್ತಿವೆ. ಎಫ್‌ಯುಐ ಮಾಹಿತಿಗಳ ಆಧಾರದಲ್ಲಿ ಸರಕಾರವು ಈಗಾಗಲೇ ಕಾರ್ಯಾಚರಣೆಗಳನ್ನು ನಡೆಸುತ್ತಿದೆ.

ಇ-ಮೇಲ್‌ಗಳಲ್ಲಿರುವ ಕಪ್ಪುಹಣ ಕುರಿತ ಆರೋಪಗಳು ಕಾಳಧನದ ಪಿಡುಗನ್ನು ನಿರ್ಮೂಲಿಸುವ ಸರಕಾರದ ಹಾಲಿ ಪ್ರಯತ್ನಗಳಿಗೆ ಇನ್ನಷ್ಟು ಉತ್ತೇಜನ ನೀಡಲಿವೆ. ದೇಶಾದ್ಯಂತ ದಾಳಿಗಳನ್ನು ನಡೆಸುತ್ತಿರುವ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾ ಲಯ(ಇಡಿ)ದ ಅಧಿಕಾರಿಗಳು ಹಳೆಯ ಮತ್ತು ಹೊಸನೋಟುಗಳ ಜೊತೆಗೆ ಚಿನ್ನಾಭರಣಗಳು ಮತ್ತು ಇತರ ಅಧಿಕ ವೌಲ್ಯದ ಅಕ್ರಮ ಸಂಪತ್ತನ್ನು ಪತ್ತೆ ಹಚ್ಚುತ್ತಿ ದ್ದಾರೆ. ಅಕ್ರಮ ವಿಧಾನಗಳ ಮೂಲಕ ಹಳೆಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಾಯಿಸಿದ್ದ ಹಲವಾರು ಬ್ಯಾಂಕ್ ಅಧಿಕಾರಿಗಳನ್ನು ಬಂಧಿಸಲಾಗಿದೆ, ಸೇವೆಯಿಂದ ಅಮಾನತುಗೊಳಿಸಲಾಗಿದೆ ಇಲ್ಲವೇ ವಜಾ ಮಾಡಲಾಗಿದೆ. ಸರಕಾರಕ್ಕೆ ಬಂದಿರುವ ಮಾಹಿತಿಗಳು ಜನಧನ್ ಮತ್ತು ಸಹಕಾರಿ ಬ್ಯಾಂಕ್ ಶಾಖೆಗಳಲ್ಲಿ ಠೇವಣಿಗಳು, ಸಾಲ ಮರುಪಾವತಿ, ಕ್ರೆಡಿಟ್ ಕಾರ್ಡ್ ಪಾವತಿ, ವಿದ್ಯುನ್ಮಾನ ಹಣ ವರ್ಗಾವಣೆ, ಹಣ ಹಿಂದೆಗೆತ ಇತ್ಯಾದಿಗಳಿಗೆ ಸಂಬಂಧಿಸಿವೆ.

ಚಿನ್ನಾಭರಣಗಳು,ಐಷಾರಾಮಿ ವಸ್ತುಗಳು ಮತ್ತು ಆಸ್ತಿ ಸೇರಿದಂತೆ ಅಧಿಕ ವೌಲ್ಯದ ಖರೀದಿಗಳ ಬಗ್ಗೆಯೂ ಮಾಹಿತಿಗಳು ಹರಿದುಬಂದಿವೆ. ಹೆಚ್ಚಿನ ನಗದು ಶಿಲ್ಕು ತೋರಿಸು ತ್ತಿರುವ ಕಂಪನಿಗಳೂ ಆದಾಯ ತೆರಿಗೆ ಇಲಾಖೆಗಳ ನಿಗಾಕ್ಕೊಳಗಾಗಬಹುದು.

ಉದಾಹರಣೆಗೆ ತಮ್ಮ ಉದ್ಯೋಗಿಗಳು ಮಾಡಿರುವ ಅಕ್ರಮಗಳನ್ನು ಬ್ಯಾಂಕುಗಳೇ ಎಫ್‌ಐಯುಗೆ ತಿಳಿಸಿವೆ ಮತ್ತು ಬಳಿಕ ಉಳಿದ ತನಿಖಾ ಸಂಸ್ಥೆಗಳು ಈ ಮಾಹಿತಿಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದರು.

ನ.8ರಂದು ನೋಟುಗಳ ರದ್ದತಿಯ ಬಳಿಕ ಎಸ್‌ಬಿಐ,ಆ್ಯಕ್ಸಿಸ್ ಬ್ಯಾಂಕ್, ಎಚ್‌ಡಿಎಫ್‌ಸಿ ಮತ್ತಿತರ ಬ್ಯಾಂಕುಗಳಲ್ಲಿ ಭಾರೀ ಪ್ರಮಾಣದಲ್ಲಿ ಹಳೆಯ ನೋಟುಗಳು ಜಮೆಯಾಗಿವೆ. ಎಲ್ಲ ಬ್ಯಾಂಕುಗಳು ಶಂಕಾಸ್ಪದ ವಹಿವಾಟುಗಳನ್ನು ಎಫ್‌ಐಯುಗೆ ವರದಿ ಮಾಡಬೇಕಾಗಿದೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X