Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಬ್ಸಿಡಿ ಸಹಿತ ಗ್ಯಾಸ್ ಸಿಲಿಂಡರ್ ಸೌಲಭ್ಯ...

ಸಬ್ಸಿಡಿ ಸಹಿತ ಗ್ಯಾಸ್ ಸಿಲಿಂಡರ್ ಸೌಲಭ್ಯ ದುರುಪಯೋಗಕ್ಕೆ ಹೊಸ ಕ್ರಮ

ವಿವರಗಳಿಗೆ ಕ್ಲಿಕ್ ಮಾಡಿ

ವಾರ್ತಾಭಾರತಿವಾರ್ತಾಭಾರತಿ20 Dec 2016 9:01 PM IST
share
ಸಬ್ಸಿಡಿ ಸಹಿತ ಗ್ಯಾಸ್ ಸಿಲಿಂಡರ್ ಸೌಲಭ್ಯ ದುರುಪಯೋಗಕ್ಕೆ ಹೊಸ ಕ್ರಮ

ಹೊಸದಿಲ್ಲಿ, ಡಿ.20: ಅಧಿಕ ವರಮಾನ ಹೊಂದಿರುವ ವ್ಯಕ್ತಿಗಳು ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ ಪಡೆಯುವುದನ್ನು ತಡೆಗಟ್ಟುವ ಸರಕಾರದ ಉಪಕ್ರಮಕ್ಕೆ ಪೂರಕವಾಗಿ , ವಾರ್ಷಿಕ 10 ಲಕ್ಷ ರೂ. ಆದಾಯ ಇರುವ ವ್ಯಕ್ತಿಗಳ ವಿವರವನ್ನು ತೈಲ ಸಚಿವಾಲಯದೊಂದಿಗೆ ಆದಾಯ ತೆರಿಗೆ ಇಲಾಖೆಯು ಹಂಚಿಕೊಳ್ಳಲಿದೆ. ಸರಕಾರದ ಎರಡು ಇಲಾಖೆಗಳ ನಡುವೆ ಆಗಿರುವ ಒಪ್ಪಂದದ ಪ್ರಕಾರ, ತೆರಿಗೆ ಇಲಾಖೆಯು ಪಾನ್ ಕಾರ್ಡ್ ವಿವರ, ಮೊಬೈಲ್ ಸಂಖ್ಯೆ, ಹುಟ್ಟಿದ ದಿನಾಂಕ, ಲಿಂಗ, ಇ-ಮೇಲ್ ಐಡಿ, ಮನೆಯ ದೂರವಾಣಿ ಸಂಖ್ಯೆ, ಲಭ್ಯ ವಿಳಾಸ ಇತ್ಯಾದಿ ಮಾಹಿತಿಯನ್ನು ತೈಲ ಸಚಿವಾಲಕ್ಕೆ ಒದಗಿಸಲಿದೆ. ಅನರ್ಹ ವ್ಯಕ್ತಿಗಳ ಹೆಸರನ್ನು ಗ್ಯಾಸ್ ಏಜೆನ್ಸಿಗಳಿಗೆ ಕಳುಹಿಸಿಕೊಡಲಾಗುತ್ತದೆ. ಇದರಿಂದ ಷರತ್ತು ಉಲ್ಲಂಘಿಸಿ ಸಬ್ಸಿಡಿಯುಕ್ತ ಎಲ್‌ಪಿಜಿ ಸಿಲಿಂಡರ್ ಪಡೆಯುತ್ತಿರುವವರನ್ನು ಪತ್ತೆಹಚ್ಚಲು ಸುಲಭವಾಗುತ್ತದೆ.

   ಈ ಮಾಹಿತಿಯನ್ನು ಅತ್ಯಂತ ರಹಸ್ಯ ಮತ್ತು ಸುರಕ್ಷಿತ ವಿಧಾನದಲ್ಲಿ ವರ್ಗಾಯಿಸುವ ಕುರಿತ ತಿಳುವಳಿಕಾ ಪತ್ರ(ಮೆಮೊರ್ಯಾಂಡಮ್ ಆಫ್ ಅಂಡರ್‌ಸ್ಟಾಂಡಿಂಗ್) ಕ್ಕೆ ಉಭಯ ಸಚಿವಾಲಯಗಳ ನಡುವೆ ಸಹಿ ಬೀಳಲಿದೆ. ಇದುವರೆಗೆ ಆದಾಯ ತೆರಿಗೆ ಇಲಾಖೆಯು ಈ ಮಾಹಿತಿಯನ್ನು - ಇತರರೊಂದಿಗೆ ಮಾಹಿತಿ ಹಂಚಿಕೊಳ್ಳಬಾರದು ಮತ್ತು ತನಿಖೆಯ ದೃಷಿಯಿಂದ ಮಾತ್ರ ಉಪಯೋಗಿಸಬೇಕು- ಎಂಬ ಷರತ್ತಿನೊಂದಿಗೆ ಪೊಲೀಸ್, ಸಿಬಿಐ, ಇ.ಡಿ. ಮತ್ತಿತರ ಕಾನೂನು ಅನುಷ್ಠಾನ ವಿಭಾಗಳೊಂದಿಗೆ ಹಂಚಿಕೊಳ್ಳುತ್ತಿತ್ತು.

 ವಾರ್ಷಿಕ 10 ಲಕ್ಷಕ್ಕೂ ಹೆಚ್ಚಿನ ಆದಾಯ ಉಳ್ಳವರು ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ ಪಡೆಯುವಂತಿಲ್ಲ ಎಂಬ ಸರಕಾರದ ನಿಯಮಕ್ಕೆ ಪೂರಕವಾಗಿ ಇದೀಗ ಕೈಗೊಂಡಿರುವ ಈ ನಿರ್ಧಾರಕ್ಕೆ ಸಿಬಿಡಿಟಿ (ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸಸ್) ಕೂಡಾ ಅನುಮೋದನೆ ನೀಡಿದೆ.

ಸರಕಾರದ ಕರೆಗೆ ಓಗೊಟ್ಟ ಕೆಲವರು ಸ್ವಪ್ರೇರಣೆಯಿಂದ ಎಲ್‌ಪಿಜಿ ಸಬ್ಸಿಡಿ ತ್ಯಾಗ ಮಾಡಿದ್ದಾರೆ. ಆದರೆ ಮಿತಿಗಿಂತ ಹೆಚ್ಚಿನ ಆದಾಯವಿರುವ ಕೆಲವರು ಇನ್ನೂ ಈ ರೀತಿ ಮಾಡಿಲ್ಲ. ಆದ್ದರಿಂದ ಸರಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಉನ್ನತ ಅಧಿಕಾರಿಯೋರ್ವರು ತಿಳಿಸಿದ್ದಾರೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X