Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಾರ ಮೊಸಳೆ ಕಣ್ಣೀರು ಮುಸ್ಲಿಂ...

ಯಾರ ಮೊಸಳೆ ಕಣ್ಣೀರು ಮುಸ್ಲಿಂ ಮಹಿಳೆಯರಿಗೆ ಅಗತ್ಯವಿಲ್ಲ: ಝೊಹರಾ ಅಬ್ಬಾಸ್

ಮುಹಮ್ಮದ್ ಇರ್ಷಾದ್ ವೇಣೂರುಮುಹಮ್ಮದ್ ಇರ್ಷಾದ್ ವೇಣೂರು20 Dec 2016 9:07 PM IST
share

ಮಂಗಳೂರು , ಡಿ. 20 : ಇಸ್ಲಾಂ ಒಂದು ಸಂತುಲಿತವಾದ ಧರ್ಮವಾಗಿದ್ದು, ಪುರುಷ-ಮಹಿಳೆ ಸೇರಿದಂತೆ ಪ್ರತೀ ಜೀವಿಗೂ ಅದರದೇ ಆದ ಹಕ್ಕು ಬಾಧ್ಯತೆಗಳನ್ನು ನೀಡಿದೆ. ನಮ್ಮ ದೇಶದ ಮಹಿಳೆಯರ ಬಗ್ಗೆ ಇಂದು ಕಣ್ಣೀರು ಹಾಕಲಾಗುತ್ತಿದೆ. ಆದರೆ ಯಾರ ಮೊಸಳೆ ಕಣ್ಣೀರು ನಮ್ಮ ದೇಶದ ಮುಸ್ಲಿಂ ಮಹಿಳೆಯರಿಗೆ ಅಗತ್ಯವಿಲ್ಲ. ಯಾಕೆಂದರೆ ಇಂದು ಮುಸ್ಲಿಂ ಮಹಿಳೆಯರು ಇಂದು ಶೈಕ್ಷಣಿಕವಾಗಿ ಮುಂದೆ ಸಾಗುತ್ತಿದ್ದಾರೆ ಎಂದು ಝೊಹರಾ ಮುಸ್ಲಿಮ್ ಮಹಿಳಾ ಸಾಹಿತ್ಯ ಸಂಘದ ಉಪಾಧ್ಯಕ್ಷೆ ಹಾಗೂ ಕ್ಯಾಲಿಕಟ್‍ನ ಗ್ಲೋಬಲ್ ಬ್ರಿಟಿಷ್ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಝೊಹರಾ ಅಬ್ಬಾಸ್ ಹೇಳಿದರು.

ಅವರು ಮುಸ್ಲಿಂ ಸೆಂಟ್ರಲ್ ಕಮಿಟಿ ಮಂಗಳೂರಿನ ಪುರಭವನದಲ್ಲಿ ಕೇಂದ್ರ ಸರಕಾರವು ತರಲು ಉದ್ದೇಶಿಸಿರುವ ಏಕರೂಪ ನಾಗರಿಕ ಸಂಹಿತೆಯ ವಿರುದ್ಧ ಇಂದು  ಮುಸ್ಲಿಂ ಮಹಿಳೆಯರಿಗಾಗಿ ಆಯೋಜಿಸಿದ್ದ ಶರೀಅತ್ ಸಂರಕ್ಷಣಾ ಸಮಾವೇಶದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತ್ತಿದ್ದರು.

ನಮ್ಮ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಹೊರಟಿರುವ ಕೇಂದ್ರ ಸರಕಾರದ ಉದ್ದೇಶ ಸಾಧ್ಯವಾಗೋದಿಲ್ಲ. ಒಂದು ನಮ್ಮ ದೇಶದಲ್ಲಿ ಒಂದು ವೇಳೆ ಏಕರೂಪ ನಾಗರಿಕ ಸಂಹಿತೆ ಜಾರಿಯಾದಲ್ಲಿ ಅದರ ಅತ್ಯಂತ ಹೆಚ್ಚು ಪರಿಣಾಮವು ಹಿಂದೂ ಬಾಂಧವರಿಗೆ ಆಗಲಿದೆ. ಯಾಕೆಂದರೆ ಅತ್ಯಂತ ಹೆಚ್ಚು ವಿಭಿನ್ನ  ಸಂಪ್ರದಾಯ, ಆಚರಣೆಗಳು ಹಿಂದೂ ಬಾಂಧವರಲ್ಲಿದೆ. ಆದ್ದರಿಂದ ಇದು ಅಸಾಧ್ಯ ಎಂದು ಝೊಹರಾ ಅಭಿಪ್ರಾಯಿಸಿದರು.

ಎಷ್ಟು ಜನ ದಲಿತರನ್ನು ನೀವು ಮಠಾಧೀಶರೆಂದು ನೀವು ಒಪ್ಪುತ್ತೀರೀ? ಎಷ್ಟು ಜನ ವಿಧವೆಯರನ್ನು ನೀವು ಮರು ವಿವಾಹಕ್ಕೆ ಪ್ರೋತ್ಸಾಹ ನೀಡಿದ್ದೀರಿ ಎಂದು ಸ್ಥಾಪಿತ ಹಿತಾಸಕ್ತಿಗಳೊಂದಿಗೆ ಪ್ರಶ್ನಿಸಿದ ಅವರು, ಸಂವಿಧಾನ ನೀಡಿರುವ ಧಾರ್ಮಿಕ ಹಕ್ಕನ್ನು ಕಸಿಯಲು ಹೊರಟಿರುವುದು ಅಕ್ಷಮ್ಯ ಎಂದು ಹೇಳಿದರು.

ಯಾವುದೇ ಸರಕಾರವು ಏಕರೂಪ ನಾಗರಿಕ ಸಂಹಿತೆಯನ್ನು ತರಲು ಸಾಧ್ಯವಿಲ್ಲ ಎಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರೇ ತಿಳಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆಯ ಜಾರಿಗೆ ಉತ್ಸಾಹ ತೋರುತ್ತಿರುವ ಕೇಂದ್ರ ಸರಕಾರವು ಸಮಾಜದಲ್ಲಿಂದು ಹೆಚ್ಚುತ್ತಿರುವ ಅಪರಾಧವನ್ನು ಮೆಟ್ಟಿಸಲು ಏಕರೂಪ ಕಾನೂನು ತರಲು ಉತ್ಸಾಹ ತೋರಲಿ ಎಂದು ಝೊಹರಾ ಅಬ್ಬಾಸ್ ಕೇಂದ್ರ ಸರಕಾರಕ್ಕೆ ಸಲಹೆ ನೀಡಿದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ಮುಹಮ್ಮದ್ ಇರ್ಷಾದ್ ವೇಣೂರು
ಮುಹಮ್ಮದ್ ಇರ್ಷಾದ್ ವೇಣೂರು
Next Story
X