Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಪ್ಪುಹಣ ಬಿಳಿಯಾಗಿಸಲು ತೆರಳಿದ್ದ...

ಕಪ್ಪುಹಣ ಬಿಳಿಯಾಗಿಸಲು ತೆರಳಿದ್ದ ವ್ಯಕ್ತಿಯ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ20 Dec 2016 11:04 PM IST
share

ಶಿವಮೊಗ್ಗ, ಡಿ.20: ಕಪ್ಪು ಹಣವನ್ನು ಬಿಳಿಯಾಗಿಸಲು ಉಡುಪಿ ಜಿಲ್ಲೆಯ ಕಾರ್ಕಳದ ಹಳ್ಳಿಯೊಂದಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೋರ್ವರನ್ನು ಹೊಡೆದು ಕೊಲೆ ಮಾಡಿ ಹೂತು ಹಾಕಿದ ಘಟನೆ ವರದಿಯಾಗಿದೆ. ಭದ್ರಾವತಿಯ ಮನ್ಸೂರ್‌ಅಲಿ(37) ಕೊಲೆಯಾದವರೆಂದು ಗುರುತಿಸಲಾಗಿದೆ.

ಇವರು ತಮಗೆ ಪರಿಚಯಸ್ಥರಾಗಿದ್ದ ಇಬ್ಬರು ವ್ಯಕ್ತಿಗಳ ಬಳಿಯಿದ್ದ 2ಲಕ್ಷರೂ. ಕಪ್ಪು ಹಣವನ್ನು ಬಿಳಿ ಹಣವನ್ನಾಗಿ ಮಾಡಲು ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮಕ್ಕೆ ತೆರಳಿದ್ದರು. ಮನ್ಸೂರ್ ಅಲಿಯು ತನ್ನೊಂದಿಗೆ ಸ್ನೇಹಿತ ಮುಹಮ್ಮದ್ ಫಯಾಝ್ ಎಂಬಾತನನ್ನು ಕರೆದೊಯ್ದಿದ್ದರು.

ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ದಂಧೆೆ ನಡೆಸುವ ಪ್ರಶಾಂತ್ ಬಲ್ಲಾಳ್ ಎನ್ನುವವನ ಪರಿಚಯ ಫಯಾಝ್‌ಗೆ ಇದ್ದ ಹಿನ್ನೆಲೆಯಲ್ಲಿ ಹಣ ಬಿಳಿ ಮಾಡುವ ವ್ಯವಹಾರಕ್ಕೆ ಈತನನ್ನು ಬಳಸಿಕೊಂಡಿದ್ದ. ಕಾರ್ಕಳದ ಲಾಡ್ಜ್‌ವೊಂದರಲ್ಲಿ ತಂಗಿದ್ದ ಫಯಾಝ್ ಮತ್ತು ಮನ್ಸೂರ್ ಅಲಿಯು, ಪಳ್ಳಿ ಗ್ರಾಮದಲ್ಲಿರುವ ಪ್ರಶಾಂತ್ ಬಲ್ಲಾಳ್ ಮನೆಗೆ ಹಣ ಕಪ್ಪು ಹಣ ಕೊಟ್ಟು ಬಿಳಿ ಹಣ ತರಲು ತೆರಳಿದ್ದರು.

ಈ ಸಂದಭರ್ದಲ್ಲಿ ಪ್ರಶಾಂತ್ ಮತ್ತು ಆತನ ಸಹೋದರ ಪ್ರಮೋದ್ ಬಲ್ಲಾಳ್‌ನು ಮನ್ಸೂರ್ ಅಲಿಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ತದನಂತರ ಶವವನ್ನು ತಮ್ಮ ಮನೆಯ ಹಿತ್ತಲಲ್ಲಿ ಹೂತು ಹಾಕಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಕಾರ್ಕಳ ಪೊಲೀಸರು ಪ್ರಶಾಂತ್ ಮತ್ತು ಪ್ರಮೋದ್‌ನನ್ನು ಬಂಧಿಸಿ ವಿಚಾರಿಸಿದಾಗ, ಈ ಘಟನೆ ಹಿಂದೆ ಫಯಾಝ್ ಮತ್ತು ಬೆಂಗಳೂರಿನ ವಿನಯ್‌ಗೌಡ ಎನ್ನುವವರು ಇರುವುದು ಬೆಳಕಿಗೆ ಬಂದಿತ್ತು. ನಂತರ ಫಯಾಝ್‌ನನ್ನು ಬಂಧಿಸಲಾಗಿದ್ದು, ವಿನಯ್‌ಗೌಡ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X