Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಹಕಾರಿ ಬ್ಯಾಂಕ್‌ನಿಂದ ರೈತರಿಗೆ 3.50...

ಸಹಕಾರಿ ಬ್ಯಾಂಕ್‌ನಿಂದ ರೈತರಿಗೆ 3.50 ಕೋಟಿ ರೂ. ಸಾಲ ವಿತರಣೆ: ಕಲ್ಲೇಶಪ್ಪ

ವಾರ್ತಾಭಾರತಿವಾರ್ತಾಭಾರತಿ20 Dec 2016 11:17 PM IST
share
ಸಹಕಾರಿ ಬ್ಯಾಂಕ್‌ನಿಂದ ರೈತರಿಗೆ 3.50 ಕೋಟಿ ರೂ. ಸಾಲ ವಿತರಣೆ: ಕಲ್ಲೇಶಪ್ಪ

ಕಡೂರು, ಡಿ.20: ತಾಲೂಕಿನಾದ್ಯಂತ ರೈತರಿಗಾಗಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಭೂ ಅಭಿವೃದ್ಧಿ ಬ್ಯಾಂಕಿಗೆ ಸುಮಾರು 3.50 ಕೋಟಿ ರೂ. ನಬಾರ್ಡ್‌ನಿಂದ ಬಂದಿದ್ದು, ಇದರಲ್ಲಿ ಸಾಮಾನ್ಯ ವರ್ಗದ ರೈತನಿಗೆ 2.65 ಕೋಟಿ ರೂ. ಸಾಲವನ್ನು ವಿತರಿಸಲಾಗಿದೆ. ಸುಮಾರು 171 ಜನ ಫಲಾನುಭವಿಗಳು ಸಾಲವನ್ನು ಪಡೆದುಕೊಂಡಿರುತ್ತಾರೆ ಎಂದು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾದ ಸಿ.ಎಂ. ಕಲ್ಲೇಶಪ್ಪ ತಿಳಿಸಿದರು.


ಅವರು ತಮ್ಮ ಕಚೇರಿಯಲ್ಲಿ ಮಾತನಾಡಿ, ತೋಟದ ಅಭಿವೃದ್ಧಿ, ತಂತಿಬೇಲಿ ಅಳವಡಿಸಲು ಹನಿ ನೀರಾವರಿ ಹಾಗೂ ಟ್ರ್ಯಾಕ್ಟರ್ ಕೊಳ್ಳಲು ಸಾಲ ನೀಡಲಾಗಿದೆ. ಪರಿಶಿಷ್ಟ ಪಂಗಡದವರಿಗೆ 16%, ಪರಿಶಿಷ್ಟ ವರ್ಗದ ಜನಾಂಗದವರಿಗೆ 6% ಸಾಲ ನೀಡಲಾಗಿದೆ. ಪರಿಶಿಷ್ಟ ಜನಾಂಗಕ್ಕೆ 84.35 ಲಕ್ಷ ರೂ. ಹಾಗೂ ಪರಿಶಿಷ್ಟ ಪಂಗಡದವರಿಗೆ 32 ಲಕ್ಷ ರೂ. ಮಂಜೂರಾತಿ ನೀಡಿ ಸಾಲ ನೀಡಲಾಗಿದೆ. ಇನ್ನೂ ಹೆಚ್ಚುವರಿಯಾಗಿ 43ಲಕ್ಷ ರೂ. ಹಾಗೂ 16ಲಕ್ಷ ರೂ. ವರೆಗೆ ಮಂಜೂರಾತಿಗಾಗಿ ಕಳುಹಿಸಲಾಗಿದೆ. ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಟ ಪಂಗಡದ 23 ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.


 ಮಾರ್ಚ್ 31ರ 2015ರಿಂದ ಬ್ಯಾಂಕಿಗೆ ಸುಸ್ತಿದಾರರಾಗಿರುವ ರೈತರಿಗೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಿ ಅಸಲು ಹಣವನ್ನು ಮಾತ್ರ ರೈತರಿಂದ ಕಟ್ಟಿಸಿಕೊಳ್ಳಲಾಗುತ್ತಿದ್ದು, ಇದರ ಅವಧಿ 2017ರ ಮಾರ್ಚ್ 31ರವರೆಗೆ ಗಡುವು ನೀಡಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ. ಸಂಪೂರ್ಣ ಬಡ್ಡಿ ಮನ್ನಾ ಯೋಜನೆಯಡಿಯಲ್ಲಿ ಇದುವರೆಗೂ ರೈತರಿಂದ 1.84 ಕೋಟಿ ರೂ. ವಸೂಲಾತಿಯಾಗಿದ್ದು, ಬಡ್ಡಿ ಮನ್ನಾ ಮಾಡಿರುವ ಹಣದ ಬಾಬ್ತು ಸರಕಾರದಿಂದ ನಮ್ಮ ಬ್ಯಾಂಕಿಗೆ 1.56 ಕೋಟಿ ರೂ. ಬರಬೇಕಿದೆ. ನಿಗದಿತ ಅವಧಿಗೆ ಸಾಲ ಮರುಪಾವತಿ ಮಾಡುವುದರ ಮೂಲಕ ಹೊಸ ಸಾಲವನ್ನು ಪಡೆಯಬಹುದು ಎಂದು ಹೇಳಿದರು.


ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ದೇವಿರಮ್ಮ, ನಿರ್ದೇಶಕ ಕೆ.ಎಚ್. ರಂಗನಾಥ್, ಎಚ್.ಎಂ.ರೇವಣ್ಣಯ್ಯ,ಪುಷ್ಪಲತಾ ಸೋಮೇಶ್,ಕೆ.ಎನ್. ರವಿಕುಮಾರ್, ಕೃಷ್ಣಾನಾಯ್ಕ, ಗೋವಿಂದಪ್ಪ,ಎಸ್. ವಿರೂಪಾಕ್ಷಪ್ಪ,ಎಂ.ಎನ್. ನಟರಾಜ್,ಮೋಹನ್‌ಕುಮಾರ್,ನಾಗಪ್ಪ,ಮಲ್ಲಪ್ಪ,ವ್ಯವಸ್ಥಾಪಕರಾದ ಎಸ್.ದಿವಾಕರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X