Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೈಮೂರ್ ಮೇಲೆ ಹಿಂದುತ್ವ ಬ್ರಿಗೇಡ್‌ನಿಂದ...

ತೈಮೂರ್ ಮೇಲೆ ಹಿಂದುತ್ವ ಬ್ರಿಗೇಡ್‌ನಿಂದ ಆಕ್ರಮಣ!

ವಾರ್ತಾಭಾರತಿವಾರ್ತಾಭಾರತಿ21 Dec 2016 12:03 PM IST
share
ತೈಮೂರ್ ಮೇಲೆ ಹಿಂದುತ್ವ ಬ್ರಿಗೇಡ್‌ನಿಂದ ಆಕ್ರಮಣ!

ಮುಂಬೈ, ಡಿ.21: ಬಾಲಿವುಡ್ ಜೋಡಿ ಕರೀನಾ ಕಪೂರ್ ಖಾನ್ ಹಾಗೂ ಸೈಫ್ ಅಲಿ ಖಾನ್ ಇದೀಗ ಗಂಡುಮಗು ಪಡೆದ ಸಂತಸದಲ್ಲಿದ್ದಾರೆ. ಮಗುವಿಗೆ ತೈಮೂರ್ ಅಲಿ ಖಾನ್ ಪಟೌಡಿ ಎಂದು ಹೆಸರಿಟ್ಟಿದ್ದಾರೆ.

"ನಮ್ಮ ಪರಿಸ್ಥಿತಿ ಅರ್ಥ ಮಾಡಿಕೊಂಡು ಕಳೆದ ಒಂಬತ್ತು ತಿಂಗಳಿಂದ ಸಹಕರಿಸಿದ ಮಾಧ್ಯಮದವರಿಗೆ ಧನ್ಯವಾದ. ಅದರಲ್ಲೂ ನಮ್ಮ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಪ್ರೀತಿ ತೋರಿದ್ದಕ್ಕಾಗಿ ಧನ್ಯವಾದ" ಎಂದು ಸೈಫ್ ಮತ್ತು ಕರೀನಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಮಂಗಳವಾರ ಮುಂಜಾನೆ ಕರೀನಾ, ದಕ್ಷಿಣ ಮುಂಬೈನ ಬ್ರೀಚ್‌ಕ್ಯಾಂಡಿ ಆಸ್ಪತ್ರೆಯಲ್ಲಿ ಗಂಡುಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯದಿಂದಿದ್ದಾರೆ. 36 ವರ್ಷದ ನಟಿಗೆ ಇದು ಮೊದಲ ಮಗು. ಸೈಫ್‌ಗೆ ಈಗಾಗಲೇ ಮಾಜಿ ಪತ್ನಿ ಅಮೃತಾ ಸಿಂಗ್‌ನಿಂದ ಸಾರಾ ಹಾಗೂ ಇಬ್ರಾಹಿಂ ಎಂಬ ಇಬ್ಬರು ಮಕ್ಕಳಿದ್ದಾರೆ. ಆದರೆ ಬಲಪಂಥೀಯ ಹಿಂದುತ್ವ ಬ್ರಿಗೇಡ್ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿರುವ ಆಕ್ರಮಣ ಇವರ ಸಂತಸ ಕಸಿದುಕೊಂಡಿದೆ. ಈ ಅಂತರ್ ಧರ್ಮೀಯ ಜೋಡಿಯ ಮಗುವಿಗೆ ತೈಮೂರ್ ಎಂದು ಹೆಸರಿಸಿರುವುದಕ್ಕೆ ಹಿಂದುತ್ವ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.
ಕೇಂದ್ರ ಏಷ್ಯಾ ದೊರೆಯಾಗಿದ್ದ ತೈಮೂರ್ ಭಾರತದ ಮೇಲೆ 14 ಮತ್ತು 15ನೆ ಶತಮಾನದಲ್ಲಿ ಆಕ್ರಮಣ ಮಾಡಿದ್ದ ಅವಧಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಿಂದೂಗಳನ್ನು ಹತ್ಯೆ ಮಾಡಿದ್ದ ಎನ್ನುವುದು ಇವರ ಆಕ್ರೋಶಕ್ಕೆ ಮುಖ್ಯ ಕಾರಣ.

ಇದಕ್ಕೆ ಅಪಸ್ವರ ಎತ್ತಿದ ಪ್ರಮುಖ ವ್ಯಕ್ತಿ ಎಂದರೆ ಆರೆಸ್ಸೆಸ್ ಪೋಸ್ಟರ್‌ಬಾಯ್ ತರೇಕ್ ಫತೇಹ್. "ನನಗೆ ದಿಗ್ಭ್ರಮೆಯಾಗಿದೆ. ಭೂಮಿಯಲ್ಲಿ ಒಬ್ಬ ಭಾರತೀಯ ತನ್ನ ಮಗುವಿಗೆ ತೈಮೂರ್ ಎಂದು ಹೆಸರಿಡಲು ಹೇಗೆ ಸಾಧ್ಯ? ಆತ ಭಾರತದಲ್ಲಿ ಹಿಂದೂ ಹಾಗೂ ಮುಸ್ಲಿಮರ ಸಾಮೂಹಿತ ಹತ್ಯೆ ಮಾಡಿದ ವ್ಯಕ್ತಿ. ದೇಶಾದ್ಯಂತ ಭಾರತೀಯರ ಮೆದುಳುಗಳ ಪಿರಮಿಡ್ ಮಾಡಿದಾತ. ಇದು ಬಹುಶಃ ಹಿಂದೂಸ್ತಾನದ ಮುಸ್ಲಿಂ ರಾಯಲ್ಟಿಯೇ" ಎಂದು ಪ್ರಶ್ನಿಸಿದ್ದಾರೆ

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Not sure this is factually correct. Pretty sure by historical accounts including Taimur's, he spared Muslim areas & went after Hindus. pic.twitter.com/XjlWM13aVl

— Rupa Subramanya (@rupasubramanya) December 20, 2016

"its Just a generic muslim name" someone said. So when did you last meet a Khusro or a Bulley or a Waris? Never!

But Taimur, thats generic!

— Harbir Singh (@HarbirSingh_) December 20, 2016

★ Death to Harami #Taimur the killer of Hindus ! ★ https://t.co/1Law2CsP0q

— Nisha Singh #HDL (@Nisha__Hindu) December 20, 2016

death to taimur #TaimurAliKhan

— sunil kp (@sunyl10) December 20, 2016

Hatred, wishing death for a just born kid because they didn't like the Name #TaimurAliKhan given to new born by their parent. That's Sanghis pic.twitter.com/yQ5OTHrbFq

— Joy (@Joydas) December 20, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X