Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ವಂಚಕಿಗೆ ವಿವಾಹವಾಗುವುದೇ ಧಂದೆ !

ಈ ವಂಚಕಿಗೆ ವಿವಾಹವಾಗುವುದೇ ಧಂದೆ !

ವಾರ್ತಾಭಾರತಿವಾರ್ತಾಭಾರತಿ21 Dec 2016 1:25 PM IST
share
ಈ ವಂಚಕಿಗೆ ವಿವಾಹವಾಗುವುದೇ ಧಂದೆ !

ಕೊಚ್ಚಿ,ಡಿ.21: ಇತ್ತೀಚೆಗೆ ನೋಯ್ಡದಲ್ಲಿ ಬಂಧಿಸಲಾಗಿದ್ದ,ಅಂಗವಿಕಲರು, ಶ್ರೀಮಂತರನ್ನು ಮದುವೆಯಾಗಿ ಹಣ,ಆಭರಣಗಳೊಂದಿಗೆ ಪರಾರಿಯಾಗುತ್ತಿದ್ದ ಮಹಿಳೆಯನ್ನು ಹಾಗೂ ಆಕೆಯ ತಂಡವನ್ನು ಕೇರಳದ ಕೊಚ್ಚಿಗೆ ಕರೆತರಲಾಗಿದೆ.

ಇಂದೋರಿನ ಮೇಘಾ ಭಾರ್ಗವಿ(27), ಸಹೋದರಿ ಪ್ರಾಚಿ(29) ಹಾಗೂ ಮೇಘಾಳ ಇನ್ನೋರ್ವ ಸಹೋದರಿಯ ಪತಿ ದೇವೇಶ್ ಶರ್ಮ(32)ರನ್ನು ಕೊಚ್ಚಿ ಕಡವತ್ರ ಪೊಲೀಸರು ಕರೆತಂದಿದ್ದು, ಕೋರ್ಟಿಗೆ ಹಾಜರು ಪಡಿಸಿದ್ದಾರೆ.

ಮದುವೆಗೆ ಮಧ್ಯವರ್ತಿಯಾಗುತ್ತಿದ್ದ ಮಹೇಂದ್ರ ಗುಂಡೇಲ ಎಂಬಾತ ತಪ್ಪಿಸಿಕೊಂಡಿದ್ದಾನೆ. ಕೇರಳದ ಪೊನ್ನೂರಿನಲ್ಲಿ ವಾಸವಿರುವ ಗುಜರಾತ್ ಮೂಲದ ಲೆನಿನ್ ಜೀತೆಂದರ್(32) ಎಂಬವರನ್ನು ತಂಡ ವಂಚಿಸಿದ್ದು, ಆ ಬಳಿಕ ಅವರು ಕಡವತ್ರ ಪೊಲೀಸ್ ಠಾಣೆಯಲ್ಲಿ ಅವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ತಂಡವನ್ನು ನೋಯ್ಡದಲ್ಲಿ ಬಂಧಿಸಲಾಗಿತ್ತು.

ಮದುವೆಜಾಹೀರಾತು ನೀಡುವ ಮೂಲಕ ಪರಿಚಯಿಸಿಕೊಂಡು ತನ್ನ ಮನೆಯವರ ಮುಖಾಂತರ ಮದುವೆ ನಿಶ್ಚಯ ಮಾಡಿಕೊಳ್ಳುತ್ತಿದ್ದರು. ಮೇಘಾ ಭಾರ್ಗವಿ ವಧುವಿನ ನಾಟಕ ಆಡುತ್ತಿದ್ದಳು. ವಂಚನೆಗೆ ಗುರಿಪಡಿಸುವ ಕುಟುಂಬದವರಲ್ಲಿ ಹುಡುಗಿಯ ಮನೆಯವರು ಬಡವರು ಎಂದು ಹೇಳಿ ಸಹಾಯ ಕೇಳುತ್ತಿದ್ದರು. ಮೇಘಾಳಿಂದ ವಂಚನೆಗೊಳಗಾದ ಲೆನಿನ್‌ರಿಂದ 9ಲಕ್ಷರೂಪಾಯಿ ಹಾಗೂ 25 ಲಕ್ಷ ರೂಪಾಯಿ ನಗದು ಹಣವನ್ನು ಪೀಕಿಸಿ ಮದುವೆಯಾಗಿದ್ದಳು ಎಂದು ವರದಿಯಾಗಿದೆ. 17ದಿವಸ ಲೆನಿನ್ ಜೊತೆ ವಾಸಿಸಿದ ಮೇಘಾ ಊರಿಗೆ ಹೋಗುತ್ತೇನೆಂದು ಸಹೋದರಿ ಪ್ರಾಚಿಯ ಜೊತೆ ಹೋದವಳು ನಾಪತ್ತೆಯಾಗಿದ್ದಳು. ಇದೇ ವೇಳೆ ಆಕೆ ತನ್ನ ಜೊತೆ ಹಣ ಮತ್ತು ಆಭರಣಗಳನ್ನು ಒಯ್ದಿದ್ದಳು. ನಂತರ ತಂಡ ನೀಡಿದ್ದ ವಿಳಾಸಕ್ಕೆ ಲೆನಿನ್ ತಂದೆ ಹೋಗಿ ಕರೆದಾಗ ಬರಲು ಪ್ರಾಚಿ ನಿರಾಕರಿಸಿದ್ದು, ಆಮೇಲೆ ಮೇಘಾಳ ಕುಟುಂಬ ತಮ್ಮ ವಾಸಸ್ಥಳವನ್ನು ಬದಲಿಸಿರುವುದು ತಿಳಿದು ಬಂದಿತ್ತು. ನಂತರ ಲೆನಿನ್ ಕಡವತ್ರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಹುವಿವಾಹ ವಂಚಕ ತಂಡ ದಿಲ್ಲಿ,ಪುಣೆ, ಉತ್ತರಪ್ರದೇಶದ ವಿವಿಧ ನಗರಗಳಲ್ಲಿ ಆಗಾಗ ವಾಸ ಬದಲಾಯಿಸಿದ್ದು ತನಿಖೆಯಲ್ಲಿ ಗೊತ್ತಾಗಿದೆ. ಮದುವೆಯಾದರೂ ದೇಹ ಸಂಬಂಧವನ್ನು ಉಪಾಯವಾಗಿ ಮುಂದೂಡುತ್ತಿದ್ದ ಮೇಘಾ ನಂತರ ಸಮಯಸಾಧಿಸಿ ಹಣ ಆಭರಣಗಳೊಂದಿಗೆ ಪರಾರಿಯಾಗುತ್ತಿದ್ದಳು ಎನ್ನಲಾಗಿದೆ.

  ಜೈನ ಸಂಪ್ರದಾಯದ ಮೇಘಾ ಅದೇ ಸಂಪ್ರದಾಯದವರನ್ನು ವಂಚನೆಗೆ ಬಳಸಿಕೊಳ್ಳುತ್ತಿದ್ದು, ಈವರೆಗೆ ಐದುರಾಜ್ಯಗಳಲ್ಲಿ ಐದು ಮಂದಿಯನ್ನು ಮದುವೆಆಗಿ ವಂಚಿಸಿದ ವಿವರ ಪೊಲೀಸರಿಗೆ ಲಭಿಸಿದೆ. ಎರ್ನಾಕುಲಂ ಜುಡಿಶಿಯಲ್ ಫಸ್ಟ್‌ಕ್ಲಾಸ್ ಕೋರ್ಟಿಗೆ ಆರೋಪಿಗಳನ್ನು ಹಾಜರು ಪಡಿಸಲಾಗಿದ್ದು ಕೋರ್ಟು ರಿಮಾಂಡ್ ವಿಧಿಸಿದೆ ಎಂದುವರದಿ ತಿಳಿಸಿದೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X