Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರದಲ್ಲಿ ಬಿಜೆಪಿಯ 47ಮುಸ್ಲಿಮ್...

ಮಹಾರಾಷ್ಟ್ರದಲ್ಲಿ ಬಿಜೆಪಿಯ 47ಮುಸ್ಲಿಮ್ ಕೌನ್ಸಿಲರ್‌ಗಳು !

ವಾರ್ತಾಭಾರತಿವಾರ್ತಾಭಾರತಿ22 Dec 2016 5:28 PM IST
share
ಮಹಾರಾಷ್ಟ್ರದಲ್ಲಿ ಬಿಜೆಪಿಯ 47ಮುಸ್ಲಿಮ್ ಕೌನ್ಸಿಲರ್‌ಗಳು !

ಮುಂಬೈ,ಡಿ.21: ಮಹಾರಾಷ್ಟ್ರ ಮುನ್ಸಿಪಾಲಿಟಿಗಳಲ್ಲಿ ಬಿಜೆಪಿಯ 47 ಮುಸ್ಲಿಂ ಕೌನ್ಸಿಲರ್‌ಗಳಿದ್ದಾರೆ. ಇಬ್ಬರು ಮುಸ್ಲಿಮರು ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷರಾಗಿ ನೇರ ಆಯ್ಕೆಯಾಗಿದ್ದಾರೆ. ಇದು ಮುಸ್ಲಿಮರ ನಡುವೆ ಬಿಜೆಪಿಗೆ ಸಿಗುತ್ತಿರುವ ಮನ್ನಣೆ ಎಂದು ಮುಂಬೈ ಬಿಜೆಪಿ ಘಟಕದ ಉಪಾಧ್ಯಕ್ಷ ಹೈದರ್ ಆಝಂ ಎಂದು ಹೇಳಿದ್ದಾರೆ. ಮುಂಬರುವ ಮಾರ್ಚ್ ತಿಂಗಳಲ್ಲಿ ಮುಂಬೈ ನಗರಸಭೆಗೆ ಚುನಾವಣೆ ನಡೆಯಲಿದ್ದು, ಮುಸ್ಲಿಮರನ್ನು ಆಕರ್ಷಿಸಲು ಯೋಜನೆ ಬಿಜೆಪಿ ಸಿದ್ಧಪಡಿಸುತ್ತಿದೆ ಎಂದು ವರದಿಯೊಂದು ತಿಳಿಸಿದೆ.

ಹೆಚ್ಚು ಮುಸ್ಲಿಮರಿರುವ ಪ್ರದೇಶಗಳಲ್ಲಿ ಸಾಮಾಜಿಕ, ಸ್ವಯಂಸೇವಾ ಸಂಘಟನೆಗಳಿಂದ ಮುಸ್ಲಿಮ್ ವ್ಯಕ್ತಿಗಳನ್ನು ಆಕರ್ಷಿಸಿ ಚುನಾವಣೆಗೆ ನಿಲ್ಲಿಸಲು ಅದು ಬಯಸುತ್ತಿದೆ. ಮುಂಬೈನ ಬಾಂದ್ರ, ಕುರ್ಲಾ, ಮುಹಮ್ಮದಲಿ ರಸ್ತೆ ಮುಂತಾದ ಪ್ರದೇಶಗಳಿಂದ 25,000 ಮುಸ್ಲಿಂ ಯುವಕರು ಪಕ್ಷ ಸೇರಲು ಸಿದ್ಧರಾಗಿದ್ದಾರೆಂದು ಹೈದರ್ ಆಝಂ ತಿಳಿಸಿದ್ದಾರೆ.

ಬಿಜೆಪಿಯ ಮುಸ್ಲಿಂ ನಾಯಕರಾದ ಮುಖ್ತಾರ್ ಅಬ್ಬಾಸ್ ನಕ್ವಿ, ಶಾನವಾಝ್ ಹುಸೈನ್‌ರನ್ನು ಕರೆತಂದು ಮುಂಬೈಯಲ್ಲಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸುವ ಯೋಜನೆ ಬಿಜೆಪಿಗಿದೆ. ಮುನ್ಸಿಪಲ್ ಕೌನ್ಸಿಲ್‌ಗಳಲ್ಲಿ ಗೆದ್ದ ಮುಸ್ಲಿಮ್ ಕೌನ್ಸಿಲರ್‌ಗಳಿಗೂ, ಹೊಸದಾಗಿ ಪಕ್ಷ ಸೇರುವ ಯುವಕರಿಗೂ ಮುಂಬೈನಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೈದರ್ ತಿಳಿಸಿದ್ದಾರೆ.

ಪಕ್ಷದತ್ತ ಮುಸ್ಲಿಮರನ್ನು ಹೆಚ್ಚು ಹೆಚ್ಚು ಆಕರ್ಷಿಸಲಿಕ್ಕಾಗಿ ಮಹಾರಾಷ್ಟ್ರದ ಬೇರೆಬೇರೆ ಜಿಲ್ಲೆಗಳಲ್ಲಿ ಗೆದ್ದ ಮುಸ್ಲಿಮ್ ಕೌನ್ಸಿಲರ್‌ಗಳನ್ನು ಮುಂಬೈಗೆ ಕರೆಸಿಕೊಂಡು ಅಭಿನಂದನೆ ಕಾರ್ಯಕ್ರಮ ಬಿಜೆಪಿ ಹಮ್ಮಿಕೊಳ್ಳುತ್ತಿದೆ. ಪ್ರಧಾನಿ ಮೋದಿ ನೀಡಿದ"ಮುಸ್ಲಿಂ ಯುವಕರ ಒಂದು ಕೈಯಲ್ಲಿ ಕಂಪ್ಯೂಟರ್, ಇನ್ನೊಂದು ಕೈಯಲ್ಲಿ ಪವಿತ್ರಕುರ್‌ಆನ್ ಇರುವುದನ್ನು ನೋಡಲು ತಾನು ಬಯಸುತ್ತಿದ್ದೇನೆ" ಎನ್ನುವ ಹೇಳಿಕೆ ಮುಸ್ಲಿಮ್ ಯುವಕರನ್ನು ಹೆಚ್ಚು ಆಕರ್ಷಿಸಿದೆ ಎಂದು ಹೈದರ್ ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X