Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಢನಂಬಿಕೆ ನಿಷೇಧಿಸಲು ಸಿಎಂಗೆ...

ಮೂಢನಂಬಿಕೆ ನಿಷೇಧಿಸಲು ಸಿಎಂಗೆ ಮಾರ್ಗದರ್ಶನ ನೀಡುತ್ತೇವೆ : ಪೇಜಾವರ ಶ್ರೀ

ವಾರ್ತಾಭಾರತಿವಾರ್ತಾಭಾರತಿ22 Dec 2016 9:53 PM IST
share
ಮೂಢನಂಬಿಕೆ ನಿಷೇಧಿಸಲು ಸಿಎಂಗೆ ಮಾರ್ಗದರ್ಶನ ನೀಡುತ್ತೇವೆ : ಪೇಜಾವರ ಶ್ರೀ

ಉಡುಪಿ, ಡಿ.22: ಮೂಢನಂಬಿಕೆಗಳನ್ನು ನಿಷೇಧಿಸಲು ಮುಖ್ಯಮಂತ್ರಿಗಳಿಗೆ ಧೈರ್ಯ ಸಾಲದು. ಆ ಧೈರ್ಯ ನಮ್ಮ ಬಳಿ ಇದೆ. ಅವರು ನಮ್ಮ ಬಳಿ ಬಂದರೆ ಅವರಿಗೆ ಈ ಬಗ್ಗೆ ಮಾರ್ಗದರ್ಶನ ನೀಡುತ್ತೇವೆ ಎಂದು ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಹೇಳಿದ್ದಾರೆ.

ಉಡುಪಿಯಲ್ಲಿ ಸವಿತಾ ಸಮಾಜದ ಪೀಠಕ್ಕೆ ಧರ್ಮಾಧಿಕಾರಿಯ ನೇಮಕದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಮೂಢನಂಬಿಕೆ ಕಾಯ್ದೆಗೆ ರಾಜ್ಯದ ಪಟ್ಟಭದ್ರರು ವಿರೋಧಿಸುತ್ತಿರುವ ಬಗ್ಗೆ ಸಿಎಂ ನೀಡಿದ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸುತಿದ್ದರು.

ಮೂಢನಂಬಿಕೆಗಳನ್ನು ಯಾವ ರೀತಿ ಮಾಡಬಹುದು ಎಂದು ಹೇಳುವ ಧೈರ್ಯ ನನಗಿದೆ. ಸರಕಾರ ನನ್ನಲ್ಲಿಗೆ ಬರಲಿ. ಅವರಿಗೆ ನಾನು ಸಲಹೆ ನೀಡುತ್ತೇನೆ. ನಾನು ಬೆಂಬಲ ಕೊಟ್ಟು ಯಾರದೇ ವಿರೋಧ ಬಾರದಂತೆ ನಾನು ನೋಡಿಕೊಳ್ಳುತ್ತೇನೆ ಎಂದರು.

ನಿಷೇಧಿಸಲೇಬೇಕಾದ ಅನೇಕ ನಂಬಿಕೆಗಳು ಇಂದೂ ಇವೆ. ಸಮಾಜಕ್ಕೆ ಹಾನಿಕಾರಕವಾದ ನಂಬಿಕೆಗಳನ್ನು ತೆಗೆಯಲೇ ಬೇಕು. ಯಾವುದರಿಂದ ಹಾನಿ ಅದನ್ನು ತೆಗೆಯಲು ಬಾರದು. ಆದರೆ ಅದನ್ನು ನಿರ್ಧರಿಸುವವರು ಯಾರು ಎಂಬುದು ಪ್ರಶ್ನೆ. ಒಬ್ಬ್ಗೊಬ್ಬರಿಗೆ ಒಂದೊಂದು ಮೂಢನಂಬಿಕೆ ಎನಿಸಬಹುದು. ಕೆಲವರಿಗೆ ದೇವಸ್ಥಾನಕ್ಕೆ ಹೋಗುವುದು, ದೇವರ ಪೂಜೆ ಮಾಡುವುದು ಮೂಢನಂಬಿಕೆ ಎನಿಸಿಕೊಳ್ಳುತ್ತದೆ ಎಂದರು.

ನನ್ನೊಂದಿಗೆ ಸಮಾಲೋಚನೆ ನಡೆಸಲು ಅವರು ಸಿದ್ಧರಿಲ್ಲ. ನಾನು ಮೂಢನಂಬಿಕೆಗೆ ಬೆಂಬಲ ನೀಡುವವನು ಎಂದು ಕೆಲವರು ಭಾವಿಸಿದ್ದಾರೆ. ನನ್ನ ಬಗ್ಗೆ ರಾಜಕಾರಣಿಗಳಿಗೆ ತಪ್ಪುಕಲ್ಪನೆಗಳಿವೆ. ಮಡೆಸ್ನಾನದ ವಿಷಯದಲ್ಲೂ ನಾನು ಅದನ್ನು ಬೆಂಬಲಸಿದ್ದೇನೆ ಎಂದು ಹೇಳುತ್ತಾರೆ. ನಿಜವಾಗಿ ಮಡೆಸ್ನಾನ ವನ್ನು ನಾನು ವಿರೋಧಿಸಿದ್ದೇನೆ ಎಂದರು.

ಇದೇ ಕಾರಣದಿಂದ ಮುಖ್ಯಮಂತ್ರಿಗಳನ್ನು ಅದನ್ನು ಕೈಬಿಡಲು ಯೋಚಿಸುತಿದ್ದಾರಾ ಎಂದು ಪ್ರಶ್ನಿಸಿದಾಗ, ಅದನ್ನು ನಿಷೇಧಿಸಲು ಅವರಿಗೆ ಧೈರ್ಯ ಸಾಲದು ಎಂದರು. ಅದಕ್ಕಾಗಿ ಸಮಾಲೋಚನೆಗೆ ನಮ್ಮ ಬಳಿ ಬರಲಿ ಎಂದು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X