Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದಲಿಂಗ ಶ್ರೀಗಳ ಆರೋಪ ಸುಳ್ಳು:...

ಸಿದ್ದಲಿಂಗ ಶ್ರೀಗಳ ಆರೋಪ ಸುಳ್ಳು: ಉಮಾಪತಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ22 Dec 2016 11:27 PM IST
share

ದಾವಣಗೆರೆ, ಡಿ.22: ವೀರಶೈವ ಪಂಚಮಸಾಲಿ ಮಠದ ಟ್ರಸ್ಟ್ ಸದಸ್ಯರ ಮೇಲೆ ಉಚ್ಛಾಟಿತ ಸಿದ್ದಲಿಂಗ ಶ್ರೀಗಳು ಮಾಡಿರುವ ಆರೋಪ ಶುದ್ಧಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಟ್ರಸ್ಟಿಗಳಾದ ಬಿ.ಸಿ. ಉಮಾಪತಿ ಸ್ಪಷ್ಟನೆ ನೀಡಿದರು.ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಿದ್ದಲಿಂಗ ಶ್ರೀಗಳು ಈಚೆಗೆ ಜಿಲ್ಲಾ ಎಸ್ಪಿ ಅವರಿಗೆ ಮನವಿ ನೀಡಿ ತಮಗೆ ಪ್ರಾಣ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಬಾವಿ ಬೆಟ್ಟಪ್ಪ, ಬಸವರಾಜ್ ದಿಂಡೂರು ಹಾಗೂ ನನ್ನ ಮೇಲೆ ದೂರು ದಾಖಲಿಸಿದ್ದಾರೆ.

ಆದರೆ, ಈ ಆರೋಪ ನಿರಾಧಾರವಾಗಿದ್ದು, ಶ್ರೀಗಳ ಬಗ್ಗೆ ನಮಗೆ ಅಂತಹ ಯಾವುದೇ ಭಾವನೆ ಇಲ್ಲ. ಅವರನ್ನು ಗೌರವಯುತವಾಗಿಯೇ ನಡೆಸಿಕೊಂಡಿದ್ದು, ಕಳೆದ 16 ತಿಂಗಳ ಹಿಂದೆ ಉಚ್ಛಾಟನೆ ಮಾಡಲಾಗಿದೆ. ನಂತರದ ದಿನಗಳಲ್ಲಿ ಅವರನ್ನು ನಾವ್ಯಾರೂ ಭೇಟಿಯೇ ಆಗಿಲ್ಲ. ಅವರು ಮಠಕ್ಕೆ ಸಂಬಂಧವೇ ಇಲ್ಲ. ಹೀಗಿದ್ದಾಗ ಅವರ ಮೇಲೆ ನಾವ್ಯಾಕೆ ಹಲ್ಲೆ ಮಾಡುತ್ತೇವೆ ಎಂದು ಅವರು ಪ್ರಶ್ನಿಸಿದರು.


 ನಮಗೆ ಸಮಾಜದ ಮೇಲೆ ಗೌರವವಿರುವುದರಿಂದ ನ್ಯಾಯಾಲಯದಲ್ಲಿ ಪ್ರಕರಣವಿರುವುದರಿಂದ ಅವರ ಯಾವುದೇ ವಿಚಾರಕ್ಕೂ ಟ್ರಸ್ಟ್ ಭಾಗಿಯಾಗಿಲ್ಲ. ನ್ಯಾಯಾಲಯದ ಆದೇಶದಂತೆ ಅವರು ಮಠದ ಒಂದು ರೂಮಿನಲ್ಲಿ ವಾಸವಾಗಿದ್ದಾರೆ. ಅಲ್ಲಿ ಬಳಸುವ ನೀರು ಮತ್ತು ವಿದ್ಯುತ್ ಕೂಡ ನಾವು ಸ್ಥಗಿತಗೊಳಿಸಿಲ್ಲ. ಆದರೆ, ಶ್ರೀಗಳೇ ವಿನಾಕಾರಣ ಪ್ರಾಣ ಬೆದರಿಕೆ ನಾಟಕ ಮಾಡುತ್ತಿದ್ದಾರೆ. ಮಠಕ್ಕೆ ನೂತನ ಶ್ರೀಗಳ ಆಯ್ಕೆ ವಿಚಾರ ಅರಿತು ಇದಕ್ಕೆ ತಡೆ ತರುವ ಉದ್ದೇಶದಿಂದ ಸಿದ್ದಲಿಂಗ ಸ್ವಾಮೀಜಿ ಜೀವಭಯದ ನಾಟಕವಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಗೋಷ್ಠಿಯಲ್ಲಿ ಹದಡಿ ನಟರಾಜ್, ಬಾದಾಮಿ ಕರಿಬಸಪ್ಪ, ಚಂದ್ರಶೇಖರ್ ಪೂಜಾರಿ, ಎಂ. ದೊಡ್ಡಪ್ಪ ಮತ್ತಿತರರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X