Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೇವಿಸ್‌ಕಪ್ ನಾಯಕನಾಗಿ ಮಹೇಶ್ ಭೂಪತಿ...

ಡೇವಿಸ್‌ಕಪ್ ನಾಯಕನಾಗಿ ಮಹೇಶ್ ಭೂಪತಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ22 Dec 2016 11:48 PM IST
share
ಡೇವಿಸ್‌ಕಪ್ ನಾಯಕನಾಗಿ ಮಹೇಶ್  ಭೂಪತಿ ಆಯ್ಕೆ

ಹೊಸದಿಲ್ಲಿ, ಡಿ.22: ಡೇವಿಸ್‌ಕಪ್‌ನಲ್ಲಿ ಆಟವಾಡದ ನಾಯಕ ಆನಂದ್ ಅಮೃತರಾಜ್‌ರ ಉತ್ತರಾಧಿಕಾರಿಯಾಗಿ ಹಿರಿಯ ಟೆನಿಸ್ ಪಟು ಮಹೇಶ್ ಭೂಪತಿ ಗುರುವಾರ ಆಯ್ಕೆಯಾಗಿದ್ದಾರೆ.

2017ರ ಫೆಬ್ರವರಿಯಲ್ಲಿ ಆನಂದ್ ಅಮೃತ್‌ರಾಜ್‌ರಿಂದ ಭೂಪತಿ ಹುದ್ದೆ ವಹಿಸಿಕೊಳ್ಳಲಿದ್ದಾರೆ. ಅಖಿಲ ಭಾರತ ಟೆನಿಸ್ ಸಂಸ್ಥೆ(ಎಐಟಿಎ) ಪುಣೆಯಲ್ಲಿ ಫೆ.3 ರಿಂದ 5ರ ತನಕ ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧದ ಏಷ್ಯಾ/ಒಶಿಯಾನಿಯ ಮೊದಲ ಸುತ್ತಿನ ಡೇವಿಸ್‌ಕಪ್ ಟೂರ್ನಿಗೆ ಗುರುವಾರ ತಂಡವನ್ನು ಆಯ್ಕೆ ಮಾಡಿದೆ. ಸಾಕೇತ್ ಮೈನೇನಿ, ರಾಮ್‌ಕುಮಾರ್ ರಾಮನಾಥನ್, ಯೂಕಿ ಭಾಂಬ್ರಿ, ಲಿಯಾಂಡರ್‌ಪೇಸ್ ಹಾಗೂ ಪ್ರಜ್ನೇಶ್ ಗುಣೇಶ್ವರನ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಟೂರ್ನಿ ಆರಂಭವಾಗಲು ಎರಡು ವಾರ ಬಾಕಿ ಇರುವಾಗ ಅಂತಿಮ ನಾಲ್ವರ ತಂಡವನ್ನು ಆಯ್ಕೆ ಮಾಡಲಾಗುತ್ತದೆ ಎಂದು ಎಐಟಿಎ ಹೇಳಿದೆ.

 ‘‘ಎಲ್ಲರಿಗೂ ನಾಯಕನಾಗುವ ಅವಕಾಶವಿರಬೇಕು. ಒಂದೇ ವ್ಯಕ್ತಿಯ ಬಳಿ ಹುದ್ದೆ ಉಳಿಯಬಾರದು. ನ್ಯೂಝಿಲೆಂಡ್ ವಿರುದ್ಧ ಫೆ.3 ರಿಂದ ಆರಂಭವಾಗಲಿರುವ ಟೂರ್ನಿಯು ಡೇವಿಸ್‌ಕಪ್‌ನ ಆಟವಾಡದ ನಾಯಕ ಅಮೃತರಾಜ್‌ಗೆ ವಿದಾಯದ ಪಂದ್ಯವಾಗಿರಲಿದೆ’’ ಎಂದು ಎಐಟಿಎ ಪ್ರಧಾನ ಕಾರ್ಯದರ್ಶಿ ಹಿರೇನ್ಮಯ್ ಚಟರ್ಜಿ ಹೇಳಿದ್ದಾರೆ.

ಅಮೃತ್‌ರಾಜ್ ಈ ನಿರ್ಧಾರದಿಂದ ಸಂತುಷ್ಟರಾಗಿದ್ದಾರೆಯೇ? ಎಂದು ಕೇಳಿದಾಗ,‘‘ ಇಲ್ಲ ಯಾರೂಕೂಡ ಹುದ್ದೆ ಬಿಟ್ಟುಕೊಡಲು ಬಯಸುವುದಿಲ್ಲ. ಆದರೆ, ಪ್ರತಿಯೊಬ್ಬರಿಗೂ ನಾಯಕನಾಗುವ ಅರ್ಹತೆಯಿದೆ’’ ಎಂದು ಚಟರ್ಜಿ ಉತ್ತರಿಸಿದರು.

ಭೂಪತಿ ಯಾವ ಬೇಡಿಕೆಯನ್ನು ಸಲ್ಲಿಸಿಲ್ಲ. ಡೇವಿಸ್‌ಕಪ್ ಆಟವಾಡದ ನಾಯಕನಾಗಿರಲು ಒಪ್ಪಿಕೊಂಡಿದ್ದಾರೆ. ಡೇವಿಸ್‌ಕಪ್ ವೇತನದ ಶ್ರೇಣಿಯಂತೆಯೇ ಅವರಿಗೆ ಸಂಭಾವನೆ ನೀಡಲಾಗುತ್ತದೆ ಎಂದು ಚಟರ್ಜಿ ತಿಳಿಸಿದರು.

ಕನ್ನಡಿಗ ರೋಹನ್ ಬೋಪಣ್ಣಗೆ ಸ್ಥಾನವಿಲ್ಲ

 ಹೊಸದಿಲ್ಲಿ, ಡಿ.22: ಮಾಜಿ ಯುಎಸ್ ಓಪನ್ ಫೈನಲಿಸ್ಟ್ ಹಾಗೂ ಎರಡು ಬಾರಿಯ ಒಲಿಂಪಿಯನ್ ರೋಹನ್ ಬೋಪಣ್ಣರನ್ನು ನ್ಯೂಝಿಲೆಂಡ್ ವಿರುದ್ಧದ ಡೇವಿಸ್‌ಕಪ್ ಟೂರ್ನಿಗೆ ಆಯ್ಕೆ ಮಾಡಲಾದ ಭಾರತ ತಂಡದಿಂದ ಕೈಬಿಡಲಾಗಿದೆ.

ಸ್ಪೇನ್ ವಿರುದ್ಧದ ಈ ಹಿಂದಿನ ಡೇವಿಸ್ ಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಲಿಯಾಂಡರ್ ಪೇಸ್ ಹಾಗೂ ಸಾಕೇತ್ ಮೈನೇನಿ ಅವರನ್ನು ಡಬಲ್ಸ್ ಜೋಡಿಯಾಗಿ ಆಯ್ಕೆ ಮಾಡಲು ಎಐಟಿಎ ಆಯ್ಕೆ ಸಮಿತಿ ನಿರ್ಧರಿಸಿತು.

ಡಬಲ್ಸ್ ಜೋಡಿಯಾಗಿ ರೋಹನ್ ಹಾಗೂ ಸಾಕೇತ್ ಉತ್ತಮ ಪ್ರದರ್ಶನ ನೀಡಿಲ್ಲ. ಪೇಸ್‌ಗೆ ಈಗ 43 ವರ್ಷ. ಅವರು ಇನ್ನೆಷ್ಟು ದಿನ ಆಡಲು ಸಾಧ್ಯ. ರೋಹನ್(36 ವರ್ಷ) ಯುವ ಆಟಗಾರರಾಗಿದ್ದು, ಮುಂದಿನ ದಿನಗಳಲ್ಲಿ ತಂಡಕ್ಕೆ ವಾಪಸ್ ಬರಬಹುದು ಎಂದು ಆಯ್ಕೆ ಸಮಿತಿಯ ಸದಸ್ಯರಾದ ಎಸ್‌ಪಿ ಮಿಶ್ರಾ ಹೇಳಿದ್ದಾರೆ.

ಸೋಮ್‌ದೇವ್ ದೇವ್‌ವರ್ಮನ್‌ರನ್ನು ಆಯ್ಕೆಗೆ ಪರಿಗಣಿಸದ ಬಗ್ಗೆ ಪ್ರತಿಕ್ರಿಯಿಸಿದ ಮಿಶ್ರಾ,‘‘ಅವರು ದೀರ್ಘ ಸಮಯದಿಂದ ಯಾವುದೇ ಟೂರ್ನಿಗಳಲ್ಲಿ ಆಡಿಲ್ಲ. ಅವರು ಮೊದಲಿಗೆ ಸ್ಪರ್ಧಾತ್ಮಕ ಟೆನಿಸ್ ಆಡಿದ ಬಳಿಕ ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X