Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದೇಶ ಹಾಳು ಮಾಡುತ್ತಿದ್ದಾರೆ ಎಂದು ಟ್ರಂಪ್...

ದೇಶ ಹಾಳು ಮಾಡುತ್ತಿದ್ದಾರೆ ಎಂದು ಟ್ರಂಪ್ ಪುತ್ರಿ ಮುಂದೆ ಕಿಡಿಕಾರಿದ ವಕೀಲನನ್ನು ವಿಮಾನದಿಂದ ಕೆಳಗಿಳಿಸಿದ ಸಿಬ್ಬಂದಿ

ವಾರ್ತಾಭಾರತಿವಾರ್ತಾಭಾರತಿ23 Dec 2016 8:42 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದೇಶ ಹಾಳು ಮಾಡುತ್ತಿದ್ದಾರೆ ಎಂದು ಟ್ರಂಪ್ ಪುತ್ರಿ ಮುಂದೆ ಕಿಡಿಕಾರಿದ ವಕೀಲನನ್ನು ವಿಮಾನದಿಂದ ಕೆಳಗಿಳಿಸಿದ ಸಿಬ್ಬಂದಿ

ನ್ಯೂಯಾರ್ಕ್,ಡಿ 23: ನಿಯೋಜಿತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕಾ ಹಾಗೂ ಮಕ್ಕಳನ್ನು ಬ್ರೂಕ್ಲಿನ್‌ನ ವಕೀಲ ಡಾನ್ ಗೋಲ್ಡ್ ಸ್ಟೇನ್ ಎಂಬಾತ ಪ್ರಶ್ನಿಸಿದ್ದಕ್ಕಾಗಿ ಆತನನ್ನು ಜೆಟ್‌ಬ್ಲೇ ವಿಮಾನದಿಂದ ಕೆಳಗಿಳಿಸಿದ ಘಟನೆ ನಿನ್ನೆ ನಡೆದಿದೆ.

ಇವಾಂಕಾ ತಂದೆ ಡೊನಾಲ್ಡ್ ಟ್ರಂಪ್ ಅಮೆರಿಕವನ್ನು ನಾಶಪಡಿಸುತ್ತಾರೆಂದು ಡಾನ್ ಗೋಲ್ಡ್‌ಸ್ಟೈನ್ ಆರೋಪಿಸಿದ್ದು, ನಂತರ ನಿಮ್ಮಂತಹವರು ಸಾರ್ವಜನಿಕ ವಿಮಾನದಲ್ಲೇಕೆ ಬರುತ್ತೀರಿ ಎಂದು ಪ್ರಶ್ನಿಸಿದ್ದಾನೆ. ಹಿಲರಿ ಕ್ಲಿಂಟನ್ ಅಭಿಮಾನಿ ಸ್ಟೇನ್, ಇವಾಂಕಾ ಖಾಸಗಿ ವಿಮಾನದಲ್ಲಿ ಪ್ರಯಾಣಿಸಬೇಕೆಂದು ಹೇಳುತ್ತಿದ್ದೆನ್ನಲಾಗಿದೆ.

ಈತನ ಆರೋಪಕ್ಕೆ ಪ್ರತಿಕ್ರಿಯಿಸದೆ ಇವಾಂಕಾ ಶಾಂತವಾಗಿ ಕುಳಿತ್ತಿದ್ದರು. ಕ್ರಯೇನ್ ಉಪಯೋಗಿಸಿ ಚಿತ್ರಬಿಡುಸುವಂತೆ ತನ್ನ ಮಕ್ಕಳಿಗೆ ಅವರು ಹೇಳುತ್ತಿದ್ದರು. ಇದನ್ನೊಂದು ಸಮಸ್ಯೆಯಾಗಿಸಲು ತಾನು ಬಯಸುವುದಿಲ್ಲ ಎಂದ ಇವಾಂಕಾ ಇದಕ್ಕಾಗಿ ಯಾರನ್ನು ವಿಮಾನದಿಂದ ಕೆಳಗಿಸಬೇಕಾಗಿಲ್ಲ ಎಂದಿದ್ದರು. ರಜಾದಿನ ಕಳೆಯಲು ಇವಾಂಕ ತನ್ನ ಕುಟುಂಬದೊಂದಿಗೆ ಪ್ರಯಾಣ ಹೊರಟಿದ್ದರು. ಸ್ಟೇನ್ ಕಿರಿಕಿರಿ ತಡೆಯಲಾಗದೆ ಜೆಟ್‌ಬ್ಲೇ ಸಿಬ್ಬಂದಿ ಆತನನ್ನು ವಿಮಾನದಿಂದ ಕೆಳಗಿಳಿಸಿದ್ದಾರೆ.

ಘಟನೆ ನಂತರ ಸ್ಟೇನ್ ಪತ್ನಿ ಲಾಸ್ಟೆರ್ ಟ್ರಂಪ್ ಅಧ್ಯಕ್ಷರಾಗಿದ್ದನ್ನು ತನ್ನ ಪತಿ ಶಾಂತ ರೀತಿಯಲ್ಲಿ ಅಸಂತೃಪ್ತಿ ಪ್ರಕಟಿಸಿದ್ದರು, ಆದರೆ ವಿಮಾನದ ಸಿಬ್ಬಂದಿ ತಪ್ಪು ಕಲ್ಪನೆಯಿಂದ ಅವರನ್ನು ಹೊರಹಾಕಿದ್ದಾರೆಂದು ಟ್ವೀಟ್ ಮಾಡಿದ್ದಾರೆ. ಇವಾಂಕಾ ಗೋಲ್ಡ್‌ಸ್ಟೇನ್‌ನ್ನು ವಿಮಾನದಿಂದ ಕೆಳಗಿಳಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ದೃಶ್ಯವನ್ನು ಲಾಸ್ಟೆರ್ ಟ್ವಿಟರ್‌ನಲ್ಲಿ ಹಾಕಿದ್ದಾರೆ. ತನ್ನ ವರ್ತನೆಯನ್ನು ಇವಾಂಕಾ ಮತ್ತು ಪತ್ನಿ ಲಾಸ್ಟೆರ್ ಸಮರ್ಥಿಸಿದ್ದಕ್ಕೆ ಗೋಲ್ಡ್‌ಸ್ಟೇನ್ ಸಂತೋಷ ವ್ಯಕ್ತಪಡಿಸಿದ್ದಾನೆ.

ವಿಮಾನ ಹೊರಡುವ ಮುಂಚೆ ಸ್ಟೇನ್‌ನನ್ನು ವಿಮಾನದಿಂದ ಅದರ ಸಿಬ್ಬಂದಿಗಳಿಗೆ ಕೆಳಗಿಳಿಸಲು ಸಾಧ್ಯವಾಗಿದೆ. ಇವಾಂಕಾರ ಜೊತೆ ವಿಮಾನದಲ್ಲಿ ಇವಾಂಕರ ಜೊತೆಗಿದ್ದ ಅವರ ರಕ್ಷಣೆಗಾಗಿದ್ದ ಸೀಕ್ರೆಟ್ ಸರ್ವೀಸ್ ಸದಸ್ಯರು ಪ್ರಕರಣದಲ್ಲಿ ಮಧ್ಯಪ್ರವೇಶಿಸಲಿಲ್ಲ. ಪ್ರಕರಣವನ್ನು ನಿಭಾಯಿಸಲು ವಿಮಾನ ಸಿಬ್ಬಂದಿಗೆ ಬಿಟ್ಟುಬಿಟ್ಟಿದ್ದರು. ಜೆಟ್‌ಬ್ಲೇ ವಿಮಾನ ಕಂಪೆನಿ ಒಬ್ಬಗ್ರಾಹಕನನ್ನು ವಿಮಾನದಿಂದ ಕೆಳಗಿಳಿಸಿದ್ದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಆದರೆ ಆತ ವಿಮಾನದಲ್ಲಿ ಎಂತಹ ಪರಿಸ್ಥಿತಿ ನಿರ್ಮಿಸಿರಬಹುದು ಎಂದು ತನ್ನ ಸಿಬ್ಬಂದಿಯನ್ನು ಸರ್ಥಿಸಿಕೊಂಡಿದೆ ವರದಿಯೊಂದು ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X