Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ‘ಜಾಲಿ ಎಲ್‌ಎಲ್‌ಬಿ 2’

‘ಜಾಲಿ ಎಲ್‌ಎಲ್‌ಬಿ 2’

ಅರ್ಶದ್ ಟು ಅಕ್ಷಯ್

ವಾರ್ತಾಭಾರತಿವಾರ್ತಾಭಾರತಿ23 Dec 2016 6:32 PM IST
share
‘ಜಾಲಿ ಎಲ್‌ಎಲ್‌ಬಿ 2’

‘ಜಾಲಿ ಎಲ್‌ಎಲ್‌ಬಿ’ ಬಾಲಿವುಡ್ ಚಿತ್ರ ನೋಡಿದವರಿಗೆ, ಅರ್ಶದ್ ವಾರ್ಸಿಯ ಅಭಿನಯವನ್ನು ಖಂಡಿತವಾಗಿಯೂ ಮರೆಯಲು ಸಾಧ್ಯವಿಲ್ಲ. ತನ್ನ ಬಡಪಾಯಿ ಕಕ್ಷಿದಾರನಿಗೆ ನ್ಯಾಯ ಒದಗಿಸಲು ಹೋರಾಡುವ ವಕೀಲನ ಪಾತ್ರದಲ್ಲಿ ವಾರ್ಸಿ ಮನೋಜ್ಞವಾಗಿ ನಟಿಸಿದ್ದರು. ಈ ಚಿತ್ರದ ಮುಂದಿನ ಸರಣಿಯನ್ನು ನಿರ್ಮಾಪಕರು ಘೋಷಿಸಿದಾಗ ಅದರಲ್ಲೂ ವಾರ್ಸಿಯೇ ನಾಯಕನಾಗಲಿರುವರೆಂದು ಹೆಚ್ಚಿನ ಚಿತ್ರಪ್ರೇಮಿಗಳು ನಿರೀಕ್ಷಿಸಿದ್ದರು. ಆದರೆ ಆ ಚಿತ್ರವು ಅರ್ಶದ್ ವಾರ್ಸಿಯ ಕೈತಪ್ಪಿತ್ತು. ಈ ಬಗ್ಗೆ ಸ್ವತಃ ಅವರೇ ಬಹಿರಂಗವಾಗಿ ಬೇಸರ ತೋಡಿಕೊಂಡಿದ್ದರು. ಆದರೆ ಇದಕ್ಕಾಗಿ ವಾರ್ಸಿಗೆ ನಿರ್ಮಾಪಕರ ಮೇಲೆ ಸ್ವಲ್ಪವೂ ಅಸಮಾಧಾನವಿಲ್ಲವಂತೆ.


‘ಜಾಲಿ ಎಲ್‌ಎಲ್‌ಬಿ 2’ನಲ್ಲಿ ಅಕ್ಷಯ್ ಕುಮಾರ್ ನಾಯಕನಾಗಿ ನಟಿಸಿದ್ದಾರೆ. ಇತ್ತೀಚೆಗೆ ಚಿತ್ರದ ಟ್ರೈಲರ್ ಕೂಡಾ ಬಿಡುಗಡೆಯಾಗಿದೆ. ಟ್ರೈಲರ್‌ನಲ್ಲಿ ಅಕ್ಷಯ್ ಅಭಿನಯದ ಝಲಕ್‌ಗಳನ್ನು ಕಂಡು ತಾನು ಖುಷಿಪಟ್ಟಿದ್ದೇನೆಂದು ವಾರ್ಸಿ ಟ್ವೀಟಿಸಿದ್ದಾರೆ. ಜೊತೆಗೆ ಚಿತ್ರಕ್ಕೆ ತಪ್ಪದೆ ಶುಭ ಹಾರೈಸಿದ್ದಾರೆ.


‘ಜಾಲಿ ಎಲ್‌ಎಲ್‌ಬಿ 2’ನಲ್ಲಿ ಅಕ್ಷಯ್‌ಗೆ ನಾಯಕಿಯಾಗಿ ಹುಮಾ ಖುರೇಷಿ ಅಭಿನಯಿಸಿದ್ದಾರೆ. ಮೊದಲ ಭಾಗದಲ್ಲಿ ನ್ಯಾಯಾಧೀಶನ ಪಾತ್ರಕ್ಕಾಗಿ ಫಿಲ್ಮ್‌ಫೇರ್ ಪೋಷಕ ಪ್ರಶಸ್ತಿ ಪುರಸ್ಕೃತ ಸೌರಭ್‌ಶುಕ್ಲಾ ಈ ಚಿತ್ರದಲ್ಲಿ ಪುನಾರಾಗಮಿಸಿದ್ದಾರೆ. ಇತ್ತ ಅಕ್ಷಯ್‌ಗೆ, ತನ್ನ ಚಿತ್ರಬದುಕಿನಲ್ಲಿ ಪ್ರಥಮ ಬಾರಿಗೆ ವಕೀಲನ ಪಾತ್ರದಲ್ಲಿ ನಟಿಸಿರುವುದು ಸಂತಸ ತಂದಿದೆಯಂತೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ‘ಜಾಲಿ ಎಲ್‌ಎಲ್‌ಬಿ 2’ 2017ರ ಫೆಬ್ರವರಿಯಲ್ಲಿ ತೆರೆಕಾಣಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X