Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೋಟು ರದ್ದತಿ ವಿರುದ್ಧ ಹರಿಹಾಯ್ದ...

ನೋಟು ರದ್ದತಿ ವಿರುದ್ಧ ಹರಿಹಾಯ್ದ ಫೋರ್ಬ್ಸ್ ಹೇಳಿದ್ದನ್ನು ಪ್ರಧಾನಿ ಮೋದಿ ಜೀರ್ಣಿಸಿಕೊಳ್ಳಲು ಸಾಧ್ಯವೇ ?

ಆಘಾತಕಾರಿ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ23 Dec 2016 8:19 PM IST
share
ನೋಟು ರದ್ದತಿ ವಿರುದ್ಧ ಹರಿಹಾಯ್ದ ಫೋರ್ಬ್ಸ್ ಹೇಳಿದ್ದನ್ನು ಪ್ರಧಾನಿ ಮೋದಿ ಜೀರ್ಣಿಸಿಕೊಳ್ಳಲು ಸಾಧ್ಯವೇ ?

ವಾಶಿಂಗ್ಟನ್, ಡಿ. 23: ಭಾರತ ಸರಕಾರದ ಕರೆನ್ಸಿ ನೋಟು ಅಮಾನ್ಯ ಕ್ರಮವನ್ನು ‘ಫೋರ್ಬ್ಸ್ ಮ್ಯಾಗಝಿನ್’ನ ಮುಖ್ಯ ಸಂಪಾದಕ ಸ್ಟೀವ್ ಫೋರ್ಬ್ಸ್ ಕಟು ಮಾತುಗಳಲ್ಲಿ ಟೀಕಿಸಿದ್ದಾರೆ. ‘‘ಅವರು ಮಾಡಿರುವುದು ಅಸಹ್ಯಕರ ಮತ್ತು ಅನೈತಿಕ’’ ಎಂಬುದಾಗಿ ಅವರು ಬಣ್ಣಿಸಿದ್ದಾರೆ.

ಪತ್ರಿಕೆಯಲ್ಲಿ ಈ ಕುರಿತು ಲೇಖನವೊಂದನ್ನು ಬರೆದಿರುವ ಫೋರ್ಬ್ಸ್, ಸರಕಾರದ ಕ್ರಮವು ಜನರ ಸಂಪತ್ತಿನ ಬೃಹತ್ ದರೋಡೆಯಾಗಿದೆ ಎಂದಿದ್ದಾರೆ.

ಭಾರತೀಯ ಅಧಿಕಾರಶಾಹಿಯು ಭ್ರಷ್ಟಾಚಾರ, ಕೆಂಪು ಪಟ್ಟಿ ಮತ್ತು ಜಡತೆಗೆ ಕುಖ್ಯಾತವಾಗಿದೆ ಎಂದು ಅವರು ತನ್ನ ಲೇಖನದಲ್ಲಿ ಹೇಳಿದ್ದಾರೆ.
ಭಾರತ ಸರಕಾರ ನೋಟು ಅಮಾನ್ಯವನ್ನು ಹೇಗೆ ಮಾಡಿತು ಎಂಬ ಬಗ್ಗೆ, ನಗದು ಹಣದ ಕೊರತೆಯ ಬಗ್ಗೆ, ಎಟಿಎಮ್‌ಗಳಲ್ಲಿ ಉದ್ದದ ಸರದಿ ಸಾಲುಗಳ ಬಗ್ಗೆ, ಹಾಗೂ ಜನರ ಬದುಕುಗಳ ಮೇಲೆ ಹೆಚ್ಚಿದ ಸರಕಾರಿ ನಿಯಂತ್ರಣಗಳ ಬಗ್ಗೆ ಅವರು ಬರೆದಿದ್ದಾರೆ.

ಒಂದು ಹಂತದಲ್ಲಿ ಲೇಖಕರು ಹಣ ಅಮಾನ್ಯ ಕ್ರಮವನ್ನು 1970ರ ದಶಕದಲ್ಲಿ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಜಾರಿಗೆ ತಂದ ಕುಖ್ಯಾತ ಬಲವಂತದ ಸಂತಾನಹರಣ ಕಾರ್ಯಕ್ರಮಕ್ಕೆ ಹೋಲಿಸಿದರು. ಇದು ನಾಝಿ ಮಾದರಿಯ ತುರ್ತು ಪರಿಸ್ಥಿತಿಯಾಗಿದೆ ಎಂದು ಬಣ್ಣಿಸಿದರು.
ಹಣ ಅಮಾನ್ಯ ಕ್ರಮವನ್ನು ಸಮರ್ಥಿಸಲು ಸರಕಾರ ಬಳಸುತ್ತಿರುವ ಎಲ್ಲ ವಿವರಣೆಗಳನ್ನೂ ಫೋರ್ಬ್ಸ್ ಟೀಕಿಸಿದ್ದಾರೆ.

ಭಾರತ ಸರಕಾರದ ಅತಿರೇಕದ ನಿಯಮಗಳು ಮತ್ತು ತೆರಿಗೆಗಳನ್ನು ಖಂಡಿಸಿರುವ ಫೋರ್ಬ್ಸ್, ನಗದು ಆಧರಿತ ವ್ಯವಹಾರ ಹೆಚ್ಚಾಗಲು ಇದೇ ಕಾರಣ ಎಂದು ಹೇಳಿದ್ದಾರೆ.

ನೋಟು ಅಮಾನ್ಯದಿಂದ ಭಯೋತ್ಪಾದನೆಗೆ ಪೆಟ್ಟು ಬಿದ್ದಿದೆ ಎಂಬ ಅಭಿಪ್ರಾಯದ ಬಗ್ಗೆ ಮಾತನಾಡಿದ ಅವರು, ಕರೆನ್ಸಿ ನೋಟುಗಳ ಬದಲಾವಣೆ ಮೂಲಕ ಭಯೋತ್ಪಾದಕರು ತಮ್ಮ ದುಷ್ಕೃತ್ಯಗಳನ್ನು ನಡೆಸದಂತೆ ತಡೆಯಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ನೋಟು ಅಮಾನ್ಯ ಕ್ರಮಗಳಿಂದ ಜನರ ವೈಯಕ್ತಿಕ ಬದುಕುಗಳ ಮೇಲೆ ಹೆಚ್ಚಿನ ನಿಯಂತ್ರಣಗಳನ್ನಷ್ಟೇ ಸರಕಾರ ಗಳಿಸಲು ಸಾಧ್ಯ ಎಂದು ಫೋರ್ಬ್ಸ್ ನುಡಿದರು.

‘‘ಇದು ಪ್ರಜಾಪ್ರಭುತ್ವ ಮಾದರಿಯಲ್ಲಿ ಆಯ್ಕೆಯಾದ ಸರಕಾರವೊಂದು ಜನರಿಗೆ ನೀಡಿದ ಆಘಾತವಾಗಿದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X