Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಬಿಳಿಚುಕ್ಕೆ ಪ್ರಕಾಶನದ...

ಮಂಗಳೂರು : ಬಿಳಿಚುಕ್ಕೆ ಪ್ರಕಾಶನದ ನಾಲ್ಕು ಕೃತಿಗಳ ಅನಾವರಣ

ವಾರ್ತಾಭಾರತಿವಾರ್ತಾಭಾರತಿ23 Dec 2016 8:33 PM IST
share
ಮಂಗಳೂರು : ಬಿಳಿಚುಕ್ಕೆ ಪ್ರಕಾಶನದ ನಾಲ್ಕು ಕೃತಿಗಳ ಅನಾವರಣ

ಮಂಗಳೂರು, ಡಿ.23: ಬಿಳಿಚುಕ್ಕೆ ಪ್ರಕಾಶನ ಪ್ರಕಟಿಸಿದ ಫೋಟೊಗ್ರಾಫರ್ ದಿ. ಅಹ್ಮದ್ ಅನ್ವರ್‌ರ ‘ಪಯಣಿಗನ ಪದ್ಯಗಳು’, ಸಾಹಿತಿ ಮುಹಮ್ಮದ್ ಬಡ್ಡೂರ್‌ರ ಕವನ ಸಂಕಲನ ‘ಬಡ್ಡೂರರ ಸದ್ದುಗಳು’, ಪತ್ರಕರ್ತೆ ಶಹನಾಝ್ ಎಂ.ರವರ ಕಾದಂಬರಿ ‘ನಿನಗಾಗಿ’, ಪತ್ರಕರ್ತ ಏ.ಕೆ. ಕುಕ್ಕಿಲರ ಲಲಿತ ಪ್ರಬಂಧ ‘ಸರಸ-ಸಲ್ಲಾಪ’ ಕೃತಿಗಳು ನಗರದ ಪುರಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅನಾವರಣಗೊಂಡಿತು.

ಹಾಸ್ಯ ಲೇಖಕಿ ಭುವನೇಶ್ವರಿ ಹೆಗಡೆ ಮಾತನಾಡಿ, ಸುಖ ಮತ್ತು ದುಃಥವನ್ನು ಒಳಗೊಂಡ ಬದುಕನ್ನು ಸ್ವೀಕರಿಸುವ ವಿನಮ್ರತೆಯನನು ಸಾಹಿತ ಯ ಕಲಾಸಿಕೊಡುತ್ತದೆ. ಇಂತಹ ಸಾಹಿತ್ಯ ಸಮಾಜಕ್ಕೆ ಬೆಳಕು ನೀಡುವಂತಾಗಬೇಕು ಎಂದರು.

ಮಂಗಳೂರು ವಿವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಸತ್ಯನಾರಾಯಣ ಮಲ್ಲಿಪಟ್ಟಣ ಮಾತನಾಡಿ ಶುಭ ಹಾರೈಸಿದರು.

ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ, ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್., ಮಹಿಳಾ ಮಂಡಲಗಳ ಒಕ್ಕೂಟದ ಸ್ಥಾಪಕಾಧ್ಯಕ್ಷೆ ಕೆ.ಎ.ರೋಹಿಣಿ ಶುಭ ಹಾರೈಸಿದರು.

ಬಳಿಕ ಮುಹಮ್ಮದ್ ಬಡ್ಡೂರ್, ನಾದ ಮಣಿನಾಲ್ಕೂರು, ಬಶೀರ್ ಅಹ್ಮದ್ ಕಿನ್ಯಾ, ಉಮರ್ ಮೌಲವಿ ಮಡಿಕೇರಿ, ಅಝ್ಹರುಲ್ಲಾ ಖಾಸಿಮಿ, ಸಲೀಮ್ ಬೋಳಂಗಡಿ ಗಾಯನಗೋಷ್ಠಿ ನಡೆಸಿಕೊಟ್ಟರು.
 

ಮರ್ಹೂಂ ಅಹ್ಮದ್ ಅನ್ವರ್‌ರ ನೆನಪಿಗಾಗಿ ‘ನೀನಾರಿಗಾದೆ ಮಾನವ’ ಪದ್ಯವನ್ನು ಹುಸೈನ್ ಕಾಟಿಪಳ್ಳ ಹಾಡಿದರು.

ಬಿಳಿಚುಕ್ಕೆ ಪ್ರಕಾಶನದ ಕಾರ್ಯದರ್ಶಿ ಶೌಕತ್ ಅಲಿ ಸ್ವಾಗತಿಸಿದರು. ಬಿಳಿಚುಕ್ಕೆ ಪ್ರಕಾಶನದ ಅಧ್ಯಕ್ಷ ಎಸ್.ಎಂ.ಮುತ್ತಲಿಬ್ ವಂದಿಸಿದರು.

ಬಿ.ಎ.ಮುಹಮ್ಮದ್ ಅಲಿ ಕಾರ್ಯಕ್ರಮ ನಿರೂಪಿಸಿದರು.


ತಂದೆಯ ಕೃತಿ ಮಗನಿಂದ- ಮಗನ ಕೃತಿ ತಾಯಿಯಿಂದ ಬಿಡುಗಡೆ

 ಬಹುಶಃ ‘ಕೃತಿ ಬಿಡುಗಡೆ’ಯಂತಹ ಕಾರ್ಯಕ್ರಮಗಳಲ್ಲಿ ಅಪರೂಪದ ಅವಕಾಶ ಮತ್ತು ಸಂತಸದ ಕ್ಷಣಗಳು ಕೆಲವೇ ಕೆಲವು ಸಾಹಿತಿಗಳಿಗೆ ಲಭಿಸುತ್ತದೆಯೋ ಏನೋ?

ಶುಕ್ರವಾರ ನಡೆದ ಕೃತಿಗಳ ಬಿಡುಗಡೆ ಕಾರ್ಯಕ್ರಮವು ಅಪೂರ್ವ ಸನ್ನಿವೇಶಕ್ಕೆ ಸಾಕ್ಷಿಯಾಯಿತು.

ಇತ್ತೀಚೆಗೆ ನಿಧನರಾದ ಅಹ್ಮದ್ ಅನ್ವರ್‌ರ ‘ಪಯಣಿಗನ ಪದ್ಯಗಳು’ ಕೃತಿಯನ್ನು ಅನ್ವರ್‌ರ ಪುತ್ರ ಸಲ್ಮಾನ್ ಬಿಡುಗಡೆಗೊಳಿಸಿದರು.

ಸಾಹಿತಿ ಭುವನೇಶ್ವರ ಹೆಗಡೆ ಪ್ರಥಮ ಪ್ರತಿ ಸ್ವೀಕರಿಸಿದರು.

ಪತ್ರಕರ್ತ ಏ.ಕೆ.ಕುಕ್ಕಿಲರ ‘ಸರಸ-ಸಲ್ಲಾಪ’ ಕೃತಿಯನ್ನು ಅವರ ತಾಯಿ ಆಸಿಯಮ್ಮ ಬಿಡುಗಡೆಗೊಳಿಸಿದರು. ಕುಕ್ಕಿಲರ ಪತ್ನಿ ಶಮೀಮಾ ಪ್ರಥಮ ಪ್ರತಿ ಸ್ವೀಕರಿಸಿದರು.

ಉಳಿದಂತೆ ಮುಹಮ್ಮದ್ ಬಡ್ಡೂರ್‌ರ ‘ಬಡ್ಡೂರರ ಸದ್ದುಗಳು’ ಕೃತಿಯನ್ನು ಕೆ.ಎಂ.ಶರೀಫ್ ಬಿಡುಗಡೆಗೊಳಿಸಿದರೆ, ಡಾ.ಸತ್ಯನಾರಾಯಣ ಮಲ್ಲಿಪಟ್ಟಣ ಪ್ರಥಮ ಪ್ರತಿ ಸ್ವೀಕರಿಸಿದರು. ಶಹನಾಝ್‌ರ ‘ನಿನಗಾಗಿ’ ಕಾದಂಬರಿಯನ್ನು ಕೆ.ಎ.ರೋಹಿಣಿ ಬಿಡುಗಡೆಗೊಳಿಸಿದರೆ, ಪ್ರಥಮ ಪ್ರತಿಯನ್ನು ಅವರ ಪತಿ ಮುತ್ತಲಿಬ್ ಸ್ವೀಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X