Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಳೆಯಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಹಳೆಯಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ವಾರ್ತಾಭಾರತಿವಾರ್ತಾಭಾರತಿ23 Dec 2016 10:45 PM IST
share
ಹಳೆಯಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಮುಲ್ಕಿ, ಡಿ.23: ಹಳೆಯಂಗಡಿ ಪಂಚಾಯತ್ ವ್ಯಾಪ್ತಿಯ ಸಸಿಹಿತ್ಲು ಭಾಗದ ಅನುದಾನವನ್ನು ಮುಂಡ ಬೀಚ್ ಅಭಿವೃದ್ಧಿ ಪಡಿಸಲು ಬಳಸಬಾರದು. ಅದನ್ನು ಸಸಿಹಿತ್ಲು ಗ್ರಾಮದ ಅಭಿವೃದ್ಧಿಗೆ ಬಳಸಬೇಕೆಂದು ಗ್ರಾಮಸ್ಥರು ಶುಕ್ರವಾರ ಹಳೆಯಂಗಡಿ ಬಿಲ್ಲವ ಸಂಘದಲ್ಲಿ ನಡೆದ ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆಯಲ್ಲಿ ಆಗ್ರಹಿಸಿದರು.

  ಈ ಬಗ್ಗೆ ಮಾತನಾಡಿದ ಪಂಚಾಯತ್ ಸದಸ್ಯ ವಸಂತ್ ಬೆರ್ನಾರ್ಡ್, ಸಸಿಹಿತ್ಲು ಪ್ರದೇಶದಿಂದ ಪಂಚಾಯತ್‌ಗೆ ಬರುವ ವರಮಾನ ಕಡಿಮೆ. ಇದರಿಂದ ಬೀಚ್ ಸಹಿತ ಅಲ್ಲಿನ ಅಭಿವೃದ್ಧಿ ಅಸಾಧ್ಯ. ಆದ್ದರಿಮದ ಬೇರೆ ಅನುದಾನಗಳನ್ನು ಬಳಸಿಕೊಂಡು ಅಭಿವ್ರದ್ಧಿ ಪಡಿಸುವುದು ಅನಿವಾರ್ಯ ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ ಸಸಿಹತ್ಲು ನಿವಾಸಿ ಅನಿಲ್ ಕುಂದರ್, ಯಾವುದೇ ಕಾರಣಕ್ಕೂ ಪಂಚಾಯತ್ ಸಸಿಹತ್ಲು ಪ್ರದೇಶದ ಅಭಿವೃದ್ಧಿಗೆ ಬರುವ ಸರಕಾರದ ಅನುದಾನಗಳನ್ನು ಬೀಚ್ ಅಭಿವೃದ್ಧಿಗೆ ಬಳಸಬಾರದು. ಈ ಬಗ್ಗೆ ಸಸಿಹಿತ್ಲು ವಾರ್ಡ್ ಸಭೆಯಲ್ಲಿ ಆಕ್ಷೇಪಿಸಲಾಗಿದೆ ಎಂದು ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.

 ಸಭೆಗೂ ಮೊದಲು ಆಮಂತ್ರಣ ಪತ್ರಿಕೆಯಲ್ಲಿ ಲೆಕ್ಕ ಪತ್ರ ಮಂಡನೆಯ ಅಜೆಂಡಾ ಮುದ್ರಿಸಿಲ್ಲಾ ಎಂದು ಗ್ರಾಮಸ್ಥರಾದ ರಾಮಚಂದ್ರ ಶೆಣೈ ಆರೋಪಿಸಿ ಸ್ಪಷ್ಟೀಕರಣ ನೀಡುವಂತೆ ಆಗ್ರಹಿಸಿದರು.

ಬಳಿಕ ಮೆಸ್ಕಾಂಗೆ ಸಂಬಂಧಿಸಿದ ಮಾಹಿತಿ ನೀಡಿದ ಇಲಾಖೆಯ ಅಧಿಕಾರಿ ಶ್ರೀನಿವಾಸ್ ಮೂರ್ತಿ, ನೂರು ರೂ. ಮೆಲ್ಪಟ್ಟ ವಿದ್ಯುತ್ ಬಿಲ್‌ಗಳನ್ನು ನಿಗದಿತ ದಿನಾಂಕದ ಒಳಗಾಗಿ ಪಾವತಿಸಬೇಕು. ಇಲ್ಲದಿದ್ದ ಪಕ್ಷದಲ್ಲಿ ಮರುದಿನವೇ ವಿದ್ಯುತ್ ಫ್ಯೂಸ್ ತೆಗೆಯಲಾಗುವುದು. ಈ ಬಗ್ಗೆ ಮೇಲಾಧಿಕಾರಿಗಳು ಕಟ್ಟು ನಿಟ್ಟಿನ ಆದೇಶ ಮಾಡಿದಾರೆ ಎಂದು ವಿನಂತಿಸಿದರು.
 ಅಲ್ಲದೆ, ೀ ಭಾಗದ ವಿದಯುತ್ ಸಮಸ್ಯೆಗಳನ್ನು ಅದ್ಯಯನ ನಡೆಸಿ ಈಗಾಗಲೇ 20 ಲಕ್ಷ ರೂ. ಬೇಡಿಕೆಯನ್ನು ಸರಕಾರ ಮುಂದಿಡಲಾಗಿತ್ತು. ಅದರಲ್ಲಿ 16 ಲಕ್ಷ ರೂ.ಗೆ ಅನುಮೋದನೆ ದೊರೆತಿದ್ದು, 8 ಕಡೆಗಳಲ್ಲಿ ಬ್ರೇಕರ್‌ಗಳನ್ನು ಅಳವಡಿಸಲು ಅನುಮೋದನೆ ದೊರೆತಿದೆ ಎಂದು ಮಾಹಿತಿ ನೀಡಿದರು.

ಬಳಿಕ ನಡೆದ ಪ್ರಶ್ನೋತ್ತರ ವೇಳೆ ಸಣ್ಣ ಪ್ರಮಾಣದ ಬಿಲ್ ಬಾಲಿ ಇದ್ದಲ್ಲಿ ವಿದ್ಯುತ್‌ನ ಫ್ಯೂಸ್ ತೆಗೆಯುವ ಮೆಸ್ಕಾಂ ಪಂಚಾಯತ್‌ಗಳು ದಾರಿದೀಪ, ನೀರಿಗೆ ಸಂಬಂಧಿಸಿದ ವಿದ್ಯುತ್ ಬಿಲ್‌ಗಳ ಪಾವತಿಗೆ ಮೆಸ್ಕಾಂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರಾದ ರಾಮಚಂದ್ರ ಶೆಣೈ ಪ್ರಶ್ನಿಸಿದರು.

  ಈ ಬಗ್ಗೆ ಉತ್ತರಿಸಿದ ಮೆಸ್ಕಾಂ ಅಧಿಕಾರಿ ಶ್ರೀನಿವಾಸ್, ಸರಕಾರಿ ಸಂಸ್ಥೆಗಳ ವಿದ್ಯುತ್ ಬಿಲ್ ಪಾವತಿಗೆ ಸರಕಾರ ವಿವಿಧ ಸೂಚನೆಗಳನ್ನು ನೀಡಿವೆ. ಅದರಂತೆ ಪಂಚಾಯತ್ ಅಥವಾ ಪಿಡಿಒ ಆ ಬಗ್ಗೆ ಕ್ರಮ ಕೈಗೊಳ್ಳಲು ಸಾದ್ಯವಿಲ್ಲ ಎಂದು ಉತ್ತರಿಸಿದರು.

  ಬಡವರು ಬಿಲ್ ಪಾವತಿಯ ಅಂತಿಮ ದಿನದಂದು ಬಿಲ್ ಪಾವತಿಗಾಗಿ ಲೈನ್ ನಲ್ಲಿ ನೀಮತಿದ್ದರೂ ಫ್ಯೂಸ್ ತೆಯಲಾಗುತ್ತಿದೆ. ಅಲ್ಲದೆ, ಬಿಲ್ ಕಟ್ಟಿದ ಬಳಿಕ ತೆಗೆದ ಫ್ಯೂಸ್ ಅಳವಡಿಸದೇ ಮೆಸ್ಕಾಂ ಇಲಾಖೆಯವರು ಸತಾಯಿಸುವ ಬಗ್ಗೆ ಈಗಾಗಲೇ ಹಲವು ದೂರುಗಳು ಬಂದಿವೆ. ಇದರಲ್ಲಿ ಪಂಚಾಯತ್‌ನ ಸದಸ್ಯರೊಬ್ಬರಿಗೂ ಇದೇ ರೀತಿ ಮಡಿದ್ದಾರೆ. ಪಮಚಾಯತ್ ಸದಸ್ಯರಿಗೇ ಈ ಸ್ಥಿತಿಯಾದರೆ ಸಾಮಾನ್ಯಸ ಸ್ಥಿತಿ ಹೇಗುಇರಬೇಕು. ಈಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸದಸ್ಯ ಅಬ್ದುಲ್ ಕಾದರ್ ಆಗ್ರಹಿಸಿದರು.
 
 ಸಸಿಹಿತ್ಲು ಭಾಗದ ವಿದ್ಯುತ್ ಸಮಸ್ಯೆಯನ್ನು ಸಭೆಯ ಮುಂದಿಡಲು ಮುಂದಾದ ಗ್ರಾಮಸ್ಥರೊಬ್ಬರಿಗೆ ಉತ್ತರಿಸಿದ ಮೆಸ್ಕಾಂ ಅಧಿಕಾರಿ, ಅದು ಸುರತ್ಕಲ್ ಮೆಸ್ಕಾಂಗೆ ಒಳಪಡುವುದರಿಂದ ಆ ಬಗ್ಗೆ ನನ್ನಲ್ಲಿ ಮಾಹಿತಿ ಇಲ್ಲ ಎಂದರು. ಇದ್ದಕ್ಕೆ ಆಕ್ಷೇಪಿಸಿದ ಗ್ರಾಮಸ್ಥರು, ಈ ಬಗ್ಗೆ ಯಾರಲ್ಲಿ ಕೇಳಬೇಕು ಎಂದು ಎಂದು ನೋಡೆಲ್ ಧುಇಕಾರಿಯ ಗಮನಕ್ಕೆ ತಂದರು.  ಸಸಿಹಿತ್ಲು ಪ್ರದೇಶವು ಮೆಸ್ಕಾಂ ಮತ್ತು ಪೊಲೀಸ್ ಸಂಬಂದಿತ ಪ್ರಕರಣಗಳ ಇತ್ಯರ್ಥಕ್ಕೆ ಸುರತ್ಕಲ್‌ಗೆ ಸಂಬಮಧಿಸಿರುವುದರಿಂದ ಮುಂದಿನ ಸಭೆಗಳಲ್ಲಿ ಸುರತ್ಕಲ್ ಪೊಲೀಸರು ಹಾಗು ಮೆಸ್ಕಾಂ ಇಲಾಖೆಯ ಅಧಿಕಾರಿಗಳೂ ಭಾಗವಹಿಸುವಂತೆ ಮಾಡಬೇಕೆಂದು ನೋಡಿಕೊಳ್ಳಬೇಕು ಎಂದು ಸಭೆಯ ನೋಡೆಲ್ ಅಧಿಕಾರಿ ಶ್ಯಾಮಲಾ ಸಿಕೆ. ಪಿಡಿಒ ಅವರಿಗೆ ಸೂಚಿಸಿದರು.

ಬಳಿಕ ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖೆಗಳ ಮಾಹಿತಿಗಳನ್ನು ಸಭೆಗೆ ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಲಜಾ ವಹಿಸಿದ್ದರು.

ಶಿಶು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶ್ಯಾಮಲಾ ಸಿ.ಕೆ. ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದರು.

ಇಂಜಿನಿಯರ್ ಪ್ರಶಾಂತ್ ಆಳ್ವ, ಮೆಸ್ಕಾಂನ ಶ್ರೀನಿವಾಸ ಮೂರ್ತಿ, ಶ್ರೀಮತಿ ಮಾಧುರಿ, ಪ್ರಭಾಕರ ಟಿ.ಶೆಟ್ಟಿ, ಕೆ. ಕಾವೇರಿ, ಪಂಚಾಯತ್ ಉಪಾಧ್ಯಕ್ಷೆ ಪಧ್ಮಾವತಿ, ಜಿ.ಪಂ. ಸದಸ್ಯ ವಿನೋದ್ ಬೊಳ್ಳೂರು, ತಾ.ಪಂ. ಸದಸ್ಯ ಜೀವನ್ ಪ್ರಕಾಶ್, ಪಂಚಾಯತ್ ಪಿಡಿಒ ಅಬೂಬಕರ್, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗರಾಮಸ್ಥರು ಭಾಗವಹಿಸಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X