Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂಡರ್-19 ಏಷ್ಯಾ ಕಪ್ ; ಭಾರತ...

ಅಂಡರ್-19 ಏಷ್ಯಾ ಕಪ್ ; ಭಾರತ ಹ್ಯಾಟ್ರಿಕ್ ಚಾಂಪಿಯನ್

ಶ್ರೀಲಂಕಾ ವಿರುದ್ಧ 34 ರನ್‌ಗಳ ಜಯ

ವಾರ್ತಾಭಾರತಿವಾರ್ತಾಭಾರತಿ23 Dec 2016 11:50 PM IST
share
ಅಂಡರ್-19 ಏಷ್ಯಾ ಕಪ್ ; ಭಾರತ ಹ್ಯಾಟ್ರಿಕ್ ಚಾಂಪಿಯನ್

ಕೊಲಂಬೊ, ಡಿ.23: ಇಲ್ಲಿ ನಡೆದ ಅಂಡರ್-19 ಏಷ್ಯಾ ಕಪ್ ಕ್ರಿಕೆಟ್ ಟೂರ್ನಮೆಂಟ್‌ನ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ 34 ರನ್‌ಗಳ ಜಯ ಗಳಿಸಿದ ಭಾರತ ಹ್ಯಾಟ್ರಿಕ್ ಚಾಂಪಿಯನ್ ಅಗಿ ಟ್ರೋಫಿಯನ್ನು ಬಾಚಿಕೊಂಡಿದೆ.
ಭಾರತ ಈ ಮೊದಲು ಯುಎಇ(2014) ಮತ್ತು ಮಲೇಷ್ಯಾ(2012)ದಲ್ಲಿ ನಡೆದ ಏಷ್ಯಾ ಕಪ್ ಟೂರ್ನಮೆಂಟ್‌ನಲ್ಲಿ ಪ್ರಶಸ್ತಿ ಜಯಿಸಿತ್ತು.
ಇಲ್ಲಿನ ಆರ್.ಪ್ರೇಮ್‌ದಾಸ್ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಗೆಲುವಿಗೆ 274 ರನ್‌ಗಳ ಸವಾಲನ್ನು ಪಡೆದ ಶ್ರೀಲಂಕಾ ತಂಡ ಭಾರತದ ನಾಯಕ ಅಭಿಷೇಕ್ ಶರ್ಮ (37ಕ್ಕೆ 4) ದಾಳಿಗೆ ದಾಳಿಗೆ ಸಿಲುಕಿ 48.4 ಓವರ್‌ಗಳಲ್ಲಿ 239 ರನ್‌ಗಳಿಗೆ ಆಲೌಟಾಗಿದೆ.

ಶ್ರೀಲಂಕಾ ತಂಡದ ಆರಂಭ ಚೆನ್ನಾಗಿತ್ತು. ಆರಂಭದಲ್ಲಿ 3 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 27 ರನ್ ಗಳಿಸಿತ್ತು.4ನೆ ಓವರ್‌ನ ಮೊದಲ ಎಸೆತದಲ್ಲಿ ವಿಕೆಟ್ ಕೀಪರ್ ಚತುರಂಗ (13) ಅವರು ಠಾಕೂರ್‌ಗೆ ವಿಕೆಟ್ ಒಪ್ಪಿಸಿದರು. ರೆವೆನ್ ಕೆಲೈ, ಮತ್ತು ಹಾಸಿತಾ ಬೊಯಾಗೊಡಾ ತಂಡದ ಸ್ಕೋರ್‌ನ್ನು 18 ಓವರ್‌ಗಳಲ್ಲಿ 105ಕ್ಕೆ ಏರಿಸಿದ್ದರು. 37 ರನ್ ಗಳಿಸಿ ಬೊಯಾಗೊಡಾ ಅವರು ಅಭಿಷೇಕ್‌ಗೆ ವಿಕೆಟ್ ಒಪ್ಪಿಸಿದರು.
ನಾಯಕ ಕಮಿಂಡು ಮೆಂಡಿಸ್(53), ರೆವೆನ್ (62) ಅರ್ಧಶತಕದ ಕೊಡುಗೆ ನೀಡಿದರೂ, ತಂಡ ಗೆಲುವಿನ ದಡ ಸೇರಲಿಲ್ಲ.
  ಬ್ಯಾಟಿಂಗ್ ಲೆಜೆಂಡ್ ರಾಹುಲ್ ದ್ರಾವಿಡ್ ಕೋಚ್ ಆಗಿರುವ ಭಾರತದ ತಂಡ ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡಿತ್ತು. ಆರಂಭಿಕ ದಾಂಡಿಗ ಹಿಮಾಂಶು ರಾಣಾ(71), ಶುಬ್‌ಮನ್ ಗಿಲ್ (70) ಉಪಯುಕ್ತ ಅರ್ಧಶತಕಗಳ ಕೊಡುಗೆ ಮತ್ತು ಪಾರ್ಥಿವ್ ಶಾವ್(39), ಅಭಿಷೇಕ್ ಶರ್ಮ(29), ಎಸ್.ಎಫ್ ಖಾನ್(26) ಮತ್ತು ನಾಗರ್‌ಕೋಟಿ(23) ಅವರ ಎರಡಂಕೆಯ ಸಹಾಯದಿಂದ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 273 ರನ್ ಗಳಿಸಿತ್ತು.
ಸಂಕ್ಷಿಪ್ತ ಸ್ಕೋರ್ ವಿವರ
  ಭಾರತ ಅಂಡರ್ 19 ತಂಡ: 50 ಓವರ್‌ಗಳಲ್ಲಿ 273/8( ರಾಣಾ71, ಗಿಲ್ 70; ರಾನ್‌ಸಿಕಾ 50ಕ್ಕೆ 3, ಜಯವಿಕ್ರಮ 53ಕ್ಕೆ 3 )
ಶ್ರೀಲಂಕಾ ಅಂಡರ್ 19 ತಂಡ: 48.4 ಓವರ್‌ಗಳಲ್ಲಿ ಆಲೌಟ್ 239(ಕಮಿಂಡು ಮೆಂಡಿಸ್53, ರೆವೆನ್ 62;ಅಭಿಷೇಕ್ ಶರ್ಮ 37ಕ್ಕೆ 4)
ಪಂದ್ಯಶ್ರೇಷ್ಠ: ಅಭಿಷೇಕ್ ಶರ್ಮ
ಸರಣಿಶ್ರೇಷ್ಠ: ಎಚ್.ಜೆ. ರಾಣಾ .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X