Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಿಬಿಯ ವಿಮಾನ ಅಪಹರಣಕ್ಕೆ ನಕಲಿ ಆಯುಧಗಳ...

ಲಿಬಿಯ ವಿಮಾನ ಅಪಹರಣಕ್ಕೆ ನಕಲಿ ಆಯುಧಗಳ ಬಳಕೆ

ವಾರ್ತಾಭಾರತಿವಾರ್ತಾಭಾರತಿ24 Dec 2016 9:42 PM IST
share
ಲಿಬಿಯ ವಿಮಾನ ಅಪಹರಣಕ್ಕೆ ನಕಲಿ ಆಯುಧಗಳ ಬಳಕೆ

ವಲೆಟ್ಟ (ಮಾಲ್ಟ), ಡಿ. 24: ಶುಕ್ರವಾರ ಲಿಬಿಯದ ವಿಮಾನವೊಂದನ್ನು ಅಪಹರಿಸಿ ಮಾಲ್ಟಾಗೆ ತಿರುಗಿಸಲು ಇಬ್ಬರು ವ್ಯಕ್ತಿಗಳು ನಕಲಿ ಆಯುಧಗಳನ್ನು ಬಳಸಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

117 ಜನರನ್ನು ಹೊತ್ತು ದಕ್ಷಿಣ ಲಿಬಿಯದ ಸಭದಿಂದ ರಾಜಧಾನಿ ಟ್ರಿಪೋಲಿಗೆ ಹೊರಟಿದ್ದ ಆಫ್ರಿಕಿಯಾ ಏರ್‌ವೇಸ್‌ನ ಎ320 ಏರ್‌ಬಸ್ ವಿಮಾನವನ್ನು ಅಪಹರಣಕಾರರು ಮಾಲ್ಟಕ್ಕೆ ಬಲವಂತವಾಗಿ ಒಯ್ದಿದ್ದರು. ನಾಲ್ಕು ಗಂಟೆಗಳ ಬಿಕ್ಕಟ್ಟಿನ ಬಳಿಕ ಅಪಹರಣಕಾರರು ಎಲ್ಲ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಿ ಪೊಲೀಸರಿಗೆ ಶರಣಾಗಿದ್ದರು.

ವಿಮಾನವನ್ನು ಅಪಹರಿಸಲು ಅಪಹರಣಕಾರರು ನಿಜವಾದ ಗ್ರೆನೇಡ್ ಮತ್ತು ಕನಿಷ್ಠ ಒಂದು ಪಿಸ್ತೂಲ್ ಬಳಸಿದ್ದಾರೆ ಎಂಬುದಾಗಿ ಆರಂಭದಲ್ಲಿ ಭಾವಿಸಲಾಗಿತ್ತು. ಆದರೆ, ಇಬ್ಬರು ಅಪಹರಣಕಾರರು ಬಳಸಿದ್ದು ನಕಲಿ ಆಯುಧಗಳು ಎಂಬುದಾಗಿ ಬಳಿಕ ಬೆಳಕಿಗೆ ಬಂದಿದೆ ಎಂದು ಮಾಲ್ಟ ಸರಕಾರದ ಹೇಳಿಕೆಯೊಂದು ತಿಳಿಸಿದೆ.

‘‘ಅಪಹರಣಕ್ಕೆ ಸಂಬಂಧಿಸಿದ ಆರಂಭಿಕ ವಿಧಿವಿಜ್ಞಾನ ತನಿಖೆಗಳಲ್ಲಿ, ಅಪರಾಧಕ್ಕೆ ಬಳಸಿದ ಆಯುಧಗಳು ನೈಜ ಆಯುಧಗಳ ತದ್ರೂಪಿಗಳಾಗಿವೆ ಎನ್ನುವುದು ಬೆಳಕಿಗೆ ಬಂದಿದೆ’’ ಎಂದು ಹೇಳಿಕೆ ತಿಳಿಸಿದೆ.

ತಮಗೆ ಯುರೋಪ್‌ನಲ್ಲಿ ಆಶ್ರಯ ನೀಡಬೇಕು ಹಾಗೂ ಲಿಬಿಯದ ದಿವಂಗತ ಅಧ್ಯಕ್ಷ ಮುಅಮ್ಮರ್ ಗದ್ದಾಫಿಯ ಸ್ಮರಣಾರ್ಥ ನೂತನ ರಾಜಕೀಯ ಪಕ್ಷವೊಂದನ್ನು ರಚಿಸಬೇಕು ಎಂದು ಆಗ್ರಹಿಸಿ ಲಿಬಿಯದವರೇ ಆದ ವ್ಯಕ್ತಿಗಳು ವಿಮಾನವನ್ನು ಅಪಹರಿಸಿದ್ದರು.

ಮನೆಗೆ ಹೊರಟ ಪ್ರಯಾಣಿಕರು
ಲಿಬಿಯದಿಂದ ಅಪಹರಣಗೊಂಡು ಮೆಡಿಟರೇನಿಯನ್ ದ್ವೀಪ ಮಾಲ್ಟಕ್ಕೆ ಬಂದಿದ್ದ ವಿಮಾನದ ಪ್ರಯಾಣಿಕರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದಾರೆ.

ಪ್ರಯಾಣಿಕರು ಶನಿವಾರ ಮುಂಜಾನೆ ಮಾಲ್ಟದಿಂದ ಹೊರಟರು ಎಂದು ಮಾಲ್ಟದ ಆಂತರಿಕ ಸಚಿವ ಕಾರ್ಮೆಲೊ ಅಬೆಲ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X