Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸರಕಾರದಿಂದ ಭರವಸೆಯ ವೇತನ ಇನ್ನೂ...

ಸರಕಾರದಿಂದ ಭರವಸೆಯ ವೇತನ ಇನ್ನೂ ಲಭಿಸಿಲ್ಲ: ಲಹಿರಿ

ವಾರ್ತಾಭಾರತಿವಾರ್ತಾಭಾರತಿ24 Dec 2016 11:50 PM IST
share

ಕೋಲ್ಕತಾ/ಬೆಂಗಳೂರು, ಡಿ.24: ರಿಯೋ ಒಲಿಂಪಿಕ್ಸ್‌ನ ಪೂರ್ವ ತಯಾರಿಗೆ ಕೇಂದ್ರ ಸರಕಾರ ಭರವಸೆ ನೀಡಿದ್ದ 30 ಲಕ್ಷ ರೂ.ವನ್ನು ಇನ್ನೂ ಪಾವತಿಸಿಲ್ಲ. ಇದಕ್ಕೆಲ್ಲಾ ಇಂಡಿಯನ್ ಒಲಿಂಪಿಕ್ಸ್ ಸಂಸ್ಥೆ(ಐಒಎ) ಹಾಗೂ ಕೇಂದ್ರ ಕ್ರೀಡಾ ಸಚಿವಾಲಯವೇ ನೇರ ಹೊಣೆ ಎಂದು ಕೋಲ್ಕತಾ ಮೂಲದ ಗಾಲ್ಫರ್ ಅನಿರ್ಬನ್ ಲಹಿರಿ ಆರೋಪಿಸಿದ್ದಾರೆ.

2 ದಿನಗಳ ಹಿಂದೆಯಷ್ಟೇ ಭಾರತದ ಇನ್ನೋರ್ವ ಗಾಲ್ಫರ್ ಎಸ್‌ಎಸ್‌ಪಿ ಚೌರಾಸಿಯಾ ಇದೇ ವಿಷಯಕ್ಕೆ ಸಂಬಂಧಿಸಿ ಸರಕಾರವನ್ನು ಟೀಕಿಸಿದ್ದರು. ಇದೀಗ ಚೌರಾಸಿಯಾ ಕೂಗಿಗೆ ಲಹಿರಿ ಧ್ವನಿಗೂಡಿಸಿದ್ದಾರೆ.

‘‘ನಾಲ್ಕು ತಿಂಗಳ ಹಿಂದೆ ಕ್ರೀಡಾ ಸಚಿವಾಲಯ ಎಲ್ಲ ಪೇಪರ್‌ವರ್ಕ್ ಮಾಡಿ ಮುಗಿಸಿದೆ. ನನಗೆ ಈವರೆಗೆ 5 ಲಕ್ಷ ರೂ. ಲಭಿಸಿದೆ. ಲಹಿರಿ ಒಂದೂ ಪೈಸೆಯನ್ನೂ ಸ್ವೀಕರಿಸಿಲ್ಲ’’ ಎಂದು ಚೌರಾಸಿಯಾ ಬುಧವಾರ ಕೋಲ್ಕತಾದಲ್ಲಿ ಆರೋಪಿಸಿದ್ದರು.

 ‘‘ಚೌರಾಸಿಯಾ ಹೇಳಿದ್ದೆಲ್ಲವೂ ಸರಿಯಾಗಿದೆ. ಅವರು ಯಾವ ವಿಷಯವನ್ನೂ ಅಡಗಿಸಿಟ್ಟಿಲ್ಲ.ನಾವು 4 ವಿವಿಧ ಬಿಲ್‌ಗಳು ಸೇರಿದಂತೆ ಎಲ್ಲವನ್ನೂ ಕೇಂದ್ರಕ್ಕೆ ಕಳುಹಿಸಿಕೊಟ್ಟಿರುವೆ. ಭಾರತದ ಕ್ರೀಡಾ ಪ್ರಾಧಿಕಾರ, ಇಂಡಿಯನ್ ಗಾಲ್ಫ್ ಯೂನಿಯನ್ ಹಾಗೂ ಐಒಎಗೆ ಪತ್ರಗಳನ್ನು ಕಳುಹಿಸಿಕೊಟ್ಟಿರುವೆ. ಅವರು ಹೇಳಿದ್ದೆಲ್ಲವನ್ನೂ ಮಾಡಿದ್ದೇ’’ಎಂದು ಲಹಿರಿ ಹೇಳಿದ್ದಾರೆ.

ನಮಗೆ 30 ಲಕ್ಷ ರೂ. ಮಂಜೂರು ಆಗಿದೆ ಎಂದು ಪತ್ರ ಲಭಿಸಿತ್ತು. ಆದರೆ, ರಿಯೋ ಒಲಿಂಪಿಕ್ಸ್‌ನಿಂದ ವಾಪಸಾದ ಬಳಿಕ ಆ ಮೊತ್ತವನ್ನು 15 ಲಕ್ಷ ರೂ.ಗೆ ಕಡಿತಗೊಳಿಸಲಾಗಿದೆ. ಚೌರಾಸಿಯಾ ಅವರು ಸಾಯಿ ಕೇಂದ್ರಕ್ಕೆ 40-50 ಬಾರಿ ತೆರಳಿದ ಬಳಿಕ, 5.5 ಲಕ್ಷ ರೂ. ಲಭಿಸಿದೆ ಎಂದು ಲಹಿರಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X