Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರಮಾಣು ಹೊಣೆಗಾರಿಕೆ ಕಾಯ್ದೆ ಕುರಿತು...

ಪರಮಾಣು ಹೊಣೆಗಾರಿಕೆ ಕಾಯ್ದೆ ಕುರಿತು ಹೆಚ್ಚಿನ ಸ್ಪಷ್ಟನೆ ಕೋರಿದ ಜಿಇ

ವಾರ್ತಾಭಾರತಿವಾರ್ತಾಭಾರತಿ25 Dec 2016 7:19 PM IST
share
ಪರಮಾಣು ಹೊಣೆಗಾರಿಕೆ ಕಾಯ್ದೆ ಕುರಿತು ಹೆಚ್ಚಿನ ಸ್ಪಷ್ಟನೆ ಕೋರಿದ ಜಿಇ

ಹೊಸದಿಲ್ಲಿ,ಡಿ.25: ಭಾರತದ ನಾಗರಿಕ ಪರಮಾಣು ಹೊಣೆಗಾರಿಕೆ ಕಾಯ್ದೆಯಿಂದಾಗಿ ದೇಶದ ಪರಮಾಣು ಕ್ಷೇತ್ರಕ್ಕೆ ಕಿರಿಕಿರಿ ಸದ್ಯಕ್ಕೆ ಕೊನೆಗೊಳ್ಳುವ ಲಕ್ಷಣಗಳು ಕಂಡು ಬರುತ್ತಿಲ್ಲ. ಅಮೆರಿಕದ ಪ್ರಮುಖ ಎರಡು ರಿಯಾಕ್ಟರ್ ನಿರ್ಮಾಣ ಕಂಪನಿಗಳಲ್ಲೊಂದಾಗಿರುವ ಜಿಇ ಹಿತಾಚಿ ನ್ಯೂಕ್ಲಿಯರ್ ಎನರ್ಜಿಯು ‘ಸುಸ್ಥಿರ ನಿಯಂತ್ರಣ ವ್ಯವಸ್ಥೆ ’ಅನುಪಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಭಾರತದೊಂದಿಗೆ ಪಾಲುದಾರಿಕೆಯಲ್ಲಿ ಸೇರುವ ಮುನ್ನ ಹೆಚ್ಚಿನ ಸ್ಪಷ್ಟನೆಯನ್ನು ಕೇಳಿದೆ.  ಜಿಇ ಉದಾಸೀನತೆಯನ್ನು ಪ್ರದರ್ಶಿಸುತ್ತಿದೆ ಎಂದು ಒಪ್ಪಿಕೊಂಡಿರುವ ಭಾರತೀಯ ಅಧಿಕಾರಿಗಳು ಅದರ ಕಳವಳವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಯೋಜನೆಯಲ್ಲಿ ಮುಂದುವರಿಯಲು ಪೂರ್ವ ಅಗತ್ಯವಾಗಿರುವ ಉಲ್ಲೇಖ ಸ್ಥಾವರವನ್ನು ಅದು ಹೊಂದಿಲ್ಲ ಎಂದು ಹೇಳಿದ್ದಾರೆ. ಜಿಇ ಭಾರತದಲ್ಲಿ ಆರು ರಿಯಾಕ್ಟರ್‌ಗಳನ್ನು ನಿರ್ಮಿಸಲಿದೆ ಎನ್ನಲಾಗಿದೆ.

ಜಗತ್ತಿನೆಲ್ಲೆಡೆ ವಾಡಿಕೆಯಲ್ಲಿರುವಂತೆ ಹೊಣೆಗಾರಿಕೆಯನ್ನು ಸ್ಥಾವರ ನಿರ್ವಾಹಕರ ಮೇಲೆ ಹೊರಿಸುವ ಪರಮಾಣು ಬಾಧ್ಯತೆ ಕಾನೂನನ್ನು ಒಳಗೊಂಡ ಸುಸ್ಥಿರ ನಿಯಂತ್ರಕ ವ್ಯವಸ್ಥೆಯು ಮುಂದಿನ ಹೆಜ್ಜೆಯಿರಿಸಲು ಅಗತ್ಯವಾಗಿದೆ ಎಂದು ಜಿಇ ಭಾವಿಸಿದೆ ಎಂದು ಜಿಇ ಕ್ಷಿಣ ಏಷ್ಯಾದ ಅಧ್ಯಕ್ಷ ಹಾಗೂ ಸಿಇಒ ವನಮಾಲಿ ಅಗರವಾಲ ಅವರು ತನ್ನನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ತಿಳಿಸಿದರು.

ಭಾರತದಲ್ಲಿ ರಿಯಾಕ್ಟರ್‌ಗಳ ನಿರ್ಮಾಣಕ್ಕೆ ಜಿಇ ಪ್ರಬಲ ಆಸಕ್ತಿಯನ್ನು ಹೊಂದಿದೆ. ಅದರೆ ವಿದೇಶಿ ಪಾಲುದಾರರ ಕಳವಳಗಳನ್ನು ನಿವಾರಿಸಲು ಭಾರತವು ನ್ಯೂಕ್ಲಿಯರ್ ಇನ್ಶೂರನ್ಸ್ ಪೂಲ್ ಸ್ಥಾಪನೆ ಸೇರಿದಂತೆ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಯಾದರೂ ಪರಮಾಣು ಹೊಣೆಗಾರಿಕೆ ಕಾಯ್ದೆಯು ಇನ್ನಷ್ಟು ಸ್ಪಷ್ಟವಾಗಬೇಕು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X