Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಸ್ಕೃತ ಭಾವನಾತ್ಮಕ ಭಾಷೆ: ಪೇಜಾವರ ಶ್ರೀ

ಸಂಸ್ಕೃತ ಭಾವನಾತ್ಮಕ ಭಾಷೆ: ಪೇಜಾವರ ಶ್ರೀ

ವಾರ್ತಾಭಾರತಿವಾರ್ತಾಭಾರತಿ25 Dec 2016 11:03 PM IST
share
ಸಂಸ್ಕೃತ ಭಾವನಾತ್ಮಕ ಭಾಷೆ: ಪೇಜಾವರ ಶ್ರೀ

ಉಡುಪಿ, ಡಿ.25: ನಮ್ಮ ದೇಶದ ಮೂಲ ಭಾಷೆಯಾಗಿರುವ ಸಂಸ್ಕೃತ ಭಾವನಾತ್ಮಕ ಭಾಷೆ. ಸಂಸ್ಕೃತದಲ್ಲೇ ಹೆಚ್ಚು ಸಂವಾದ ನಡೆಸುವುದರಿಂದ ಮಾತ್ರ ಆ ಭಾಷೆ ಜೀವಂತವಾಗಿರಿಸಲು ಸಾಧ್ಯ. ಆಂಗ್ಲ ಭಾಷೆಗಿಂತ ಸಂಸ್ಕೃತ ಭಾಷೆ ಸುಲಭ. ಸಂಸ್ಕೃತದಲ್ಲೇ ಸಂವಹನ ನಡೆಸಿದರೆ ಆ ಭಾಷೆ ನಮಗೆ ಕಷ್ಟ ಎಂದೆನಿ ಸಲು ಸಾಧ್ಯವಿಲ್ಲ ಎಂದು ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ.

ಉಡುಪಿ ವಿದ್ಯೋದಯ ಪದವಿಪೂರ್ವ ವಿದ್ಯಾಲಯದ ಸಭಾಂಗಣದಲ್ಲಿ ರವಿವಾರ ಸಂಸ್ಕೃತ ಭಾರತಿಯು ಅಖಿಲ ಭಾರತ ಸಂಸ್ಕೃತ ಅಧಿವೇಶನದ ಅಂಗವಾಗಿ ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿರುವ ಅಷ್ಟೋತ್ತರ ಸಂಸ್ಕೃತ ಸಂಭಾಷಣಾ ಶಿಬಿರಗಳ ಸಮಾರೋಪ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.

ಬೈಲೂರು ರಾಮಕೃಷ್ಣಾಶ್ರಮದ ಸ್ವಾಮಿ ವಿನಾಯಕಾನಂದಾಜಿ ಮಹಾ ರಾಜ್ ಮಾತನಾಡಿ, ಸಂಸ್ಕೃತಿ ಸಂಸ್ಕೃತ ಭಾಷೆಯ ಆಧಾರವಾಗಿದೆ. ಆಧ್ಯಾತ್ಮಿಕ ಭಾವನೆಯನ್ನು ಸಂಸ್ಕೃತ ಜಾಗೃತಗೊಳಿಸುತ್ತದೆ. ಆಂಗ್ಲ, ಸ್ಪೆನಿಷ್ ಮುಂತಾದ ಭಾಷೆಗಳು ಮನುಷ್ಯನ ಬುದ್ದಿಯಿಂದ ಹುಟ್ಟಿದರೆ, ಸಂಸ್ಕೃತ ಭಾವನಾತ್ಮಕವಾದ ಹೃದಯದಿಂದ ಬಂದ ಭಾಷೆ. ದೈವಿಕ ಭಾವನೆಯುಳ್ಳ ಸಂಸ್ಕೃತದಿಂದ ಆಧ್ಯಾತ್ಮಿಕ ಸಾಧನೆ ಸಾಧ್ಯ ಎಂದು ಹೇಳಿದರು.

ಗುಡ್ಡೆಯಂಗಡಿಯಲ್ಲಿ ನಡೆದ ಸಂಸ್ಕೃತ ಸಂಭಾಷಣಾ ಶಿಬಿರದಲ್ಲಿ ಭಾಗವಹಿಸಿದ ಕೊರಗ ಸಮುದಾಯದ ಗುರುವ ಅವರನ್ನು ಸ್ವಾಮೀಜಿ ಸನ್ಮಾನಿಸಿದರು.

ಸಂಸ್ಕೃತ ಭಾರತಿ ಸಂಪರ್ಕ ಪ್ರಮುಖ ಸತ್ಯನಾರಾಯಣ ಭಟ್ ದಿಕ್ಸೂಚಿ ಭಾಷಣ ಮಾಡಿದರು.

ಸಂಸ್ಕೃತ ಭಾರತಿಯ ಜಿಲ್ಲಾಧ್ಯಕ್ಷ ಶ್ರೀಧರ ಆಚಾರ್ಯ, ಶೃಂಗೇರಿ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದ ಶಿಕ್ಷಾಶಾಸ್ತ್ರಿ ವಿಭಾಗಾಧ್ಯಕ್ಷ ಡಾ. ಚಂದ್ರಕಾಂತ ಭಟ್ ಉಪಸ್ಥಿತರಿದ್ದರು.

ಶ್ರೀಹರಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X